• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಣಿಗೆ ಶರಣಾದ ರೈತ

Nov 01 2023, 01:00 AM IST
ತಾಲೂಕಿನ ಕಲ್ಲೇದೇವರು ಗ್ರಾಮದಲ್ಲಿ ನಿವಾಸಿ ಮಂಜಪ್ಪ ನಾಗಪ್ಪ ಭರಡಿ (37) ಎಂಬುವರು ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಮಂಗಳವಾರ ನಡೆದಿದೆ.

ಸಿಎಂ, ಡಿಸಿಎಂ ವಿರುದ್ಧ ಹೇಳಿಕೆ: ರೈತ ಮುಖಂಡನ ಮೇಲೆ ಎಫ್ಐಆರ್

Oct 31 2023, 01:16 AM IST
ಸಿಎಂ, ಡಿಸಿಎಂ ವಿರುದ್ಧ ಹೇಳಿಕೆ: ರೈತ ಮುಖಂಡನ ಮೇಲೆ ಎಫ್ಐಆರ್ಮೇಲುಕೋಟೆ ಪೊಲೀಸರು ಸ್ವಯಂ ಪ್ರೇರಿತ ಎಫ್ ಐಆರ್ ದಾಖಲು

ಬೆಲೆ ಕುಸಿತದಿಂದ ರೈತ ಆತ್ಮಹತ್ಯೆಗೆ ಶರಣು: ಪ್ರಕರಣ ದಾಖಲು

Oct 31 2023, 01:15 AM IST
ಟೊಮೆಟೊ ಬೆಳೆ ನಷ್ಟ ಪರಿಣಾಮ ಬೇಸತ್ತ ರೈತನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಂಡ್ಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಪಂಪ್‌ಸೆಟ್‌ಗೆ ಸಮರ್ಪಕವಾಗಿ ಸಿಗದ ವಿದ್ಯುತ್: ರೈತ ಹೈರಾಣು

Oct 27 2023, 12:30 AM IST
ತಾಲೂಕಿನ ಕೃಷಿ ಪಂಪ್‌ಸೆಟ್‌ಗೆ ಅನಿಯಮಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಮೊದಲೇ ಮಳೆ ಕೊರತೆಯಿಂದ ಕಂಗೆಟ್ಟಿರುವ ಅನ್ನದಾತರಿಗೆ ಅಳಿದುಳಿದು ಬೆಳೆ ಉಳಿಸಿಕೊಳ್ಳುವುದೇ ಸವಾಲಾಗಿದೆ. ರಾತ್ರಿ, ಸಂಜೆ, ಮಧ್ಯ ರಾತ್ರಿ ಹೀಗೆ ನಿರ್ದಿಷ್ಟ ಸಮಯವಿಲ್ಲದೆ ವಿದ್ಯುತ್‌ ಕೊಡುತ್ತಿರುವುದರಿಂದ ರೈತ ಹೈರಾಣಾಗಿದ್ದಾನೆ.

ಎಲೆಚುಕ್ಕಿ ಔಷಧಕ್ಕೆ ಕಾದು ಕಂಗಾಲಾದ ರೈತ

Oct 21 2023, 12:30 AM IST
ಎಲೆಚುಕ್ಕಿ ರೋಗದಿಂದ ಮಲೆನಾಡೇ ಹೊತ್ತಿ ಉರಿಯುತ್ತಿದೆ. ಇಲಾಖೆಯ ಬಾಗಿಲಿನಲ್ಲಿ ಔಷಧ ಖಾಲಿಯಾಗಿದೆ ಎಂಬ ಫಲಕ ರೈತರನ್ನು ಕಂಗೆಡಿಸಿದೆ.

10 ಎಚ್.ಪಿ. ಪಂಪ್ ಸೆಟ್‌ಗಳಿಗೆ ಉಚಿತ ವಿದ್ಯುತ್‌ ನೀಡಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Oct 21 2023, 12:30 AM IST
ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರ 10 ಎಚ್.ಪಿ ಪಂಪ್ ಸೆಟ್‌ಗಳಿಗೆ ವಿದ್ಯುತ್‌ ಬಿಲ್ ವಸೂಲಿ ಮಾಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯ ಚೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ನಮ್ಮ, ಭೂಮಿ ಆರೋಗ್ಯ ರಕ್ಷಣೆ ಅನಿವಾರ್ಯ: ರೈತ ದಸರಾದಲ್ಲಿ ಹೊನ್ನೂರು ಪ್ರಕಾಶ್‌ ಮಾತು

Oct 20 2023, 01:00 AM IST
ನಮ್ಮ ಹಾಗೂ ಭೂಮಿಯ ಆರೋಗ್ಯ ಮುಖ್ಯವಾದುದು ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಹೇಳಿದರು. ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಚಾಮರಾಜನಗರ ರೈತ ದಸರಾ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು

ಹಗಲಲ್ಲಿ 7 ಗಂಟೆ ವಿದ್ಯುತ್‌ ನೀಡುವಂತೆ ರೈತ ಸಂಘ ಆಗ್ರಹ

Oct 20 2023, 01:00 AM IST
5 ಗಂಟೆ ವಿದ್ಯುತ್‌ ಸರಬರಾಜು ಆದೇಶ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ಕೋರಮಂಡಲ್ ಕಾರ್ಖಾನೆ ರೈತ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ

Oct 19 2023, 12:46 AM IST
ಕೋರಮಂಡಲ್ ಕಾರ್ಖಾನೆ ರೈತ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ

ಬೆಳಗಿನ ವೇಳೆ ವಿದ್ಯುತ್ ಪೂರೈಸುವಂತೆ ರೈತ ಸಂಘದಿಂದ ಮನವಿ

Oct 18 2023, 01:02 AM IST
ಗದಗ ಜಿಲ್ಲೆಯ ಗ್ರಾಮೀಣ ಭಾಗದ ರೈತರ ಹೊಲಗಳಿಗೆ ಬೆಳಗಿನ ಸಮಯದ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರೈತ ಹಿತಾಭಿವೃದ್ಧಿ ಸಂಘದಿಂದ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved