• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಗರ್ ಹುಕುಂ ಸಾಗುವಳಿ ಪತ್ರ, ಬರ ಪರಿಹಾರ ನೀಡಿ; ರಾಜ್ಯ ರೈತ ಸಂಘ ಪ್ರತಿಭಟನೆ

Jan 20 2024, 02:05 AM IST
ರಾಜ್ಯದಲ್ಲಿ 90ರ ದಶಕದಿಂದ ಈವರೆಗೆ ಆಳಿದ ಯಾವುದೇ ಸರ್ಕಾರಗಳು ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿಲ್ಲ. ಕೇವಲ ಆಶ್ವಾಸನೆ ನೀಡಿಕೊಂಡೇ ಅಧಿಕಾರಾವದಿ ಪೂರ್ಣಗೊಳಿಸಿಕೊಂಡು ಬರುತ್ತಿವೆ. ಕಳೆದ 3 ದಶಕದಿಂದ ಭೂ ರಹಿತ ಕೃಷಿಕರಿಗೆ ತೀವ್ರ ಅನ್ಯಾಯವಾಗುತ್ತಿದೆ.

ಕರ್ನಾಟಕ ಪ್ರಾಂತ ರೈತ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

Jan 20 2024, 02:03 AM IST
ಗ್ರಾಪಂ ಮಟ್ಟದಲ್ಲಿ ಬರಗಾಲ ಪರಿಹಾರ ಕ್ರಮಗಳನ್ನು ಯೋಜಿಸಲು ವಿಶೇಷ ಗ್ರಾಮಸಭೆ ಸೇರಿದಂತೆ ವಿವಿಧ ಬೇಡಿಕೆಗಳ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು.

ಮೊದಲ ಬಾರಿ ದೆಹಲಿ ಗಣರಾಜ್ಯ ಕಾರ್ಯಕ್ರಮಕ್ಕೆ ರೈತ ದಂಪತಿಗಳಿಗೆ ಆಹ್ವಾನ!

Jan 19 2024, 01:47 AM IST
ಸುಮಾರು 1,500 ರೈತ ದಂಪತಿಗಳಿಗೆ ಇದೇ ಮೊದಲ ಬಾರಿಗೆ ದೆಹಲಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ವಿಶೇಷ ಅತಿಥಿಗಳಾಗಿ ಆಹ್ವಾನ ನೀಡಲಾಗಿದೆ. ನಂತರ ಕೃಷಿ ಸಚಿವರು ಭೋಜನಕೂಟವನ್ನೂ ಏರ್ಪಡಿಸಿದ್ದಾರೆ.

ದಲಿತ ರೈತನಿಗೆ ಅನ್ಯಾಯ: ರೈತ ಸಂಘದಿಂದ ಜಮೀನಿನಲ್ಲಿಯೇ ಧರಣಿ

Jan 18 2024, 02:07 AM IST
ದಲಿತ ಚಿಕ್ಕವೆಂಕಟರಾಯಪ್ಪನ ಕುಟುಂಬದವರಿಗೆ ಸೇರಬೇಕಾದ ಜಮೀನನ್ನು ಬೇರೆಯವರು ಕಬಳಿಸಿದ್ದಾರೆ ಎಂದು ಆರೋಪಿಸಿ ಜಮೀನಿನಲ್ಲಿಯೇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಬ್ಯಾಂಕ್‌ ವಿರುದ್ಧ ರೈತ ಸಂಘ ಪ್ರತಿಭಟನೆ

Jan 17 2024, 01:48 AM IST
ರೈತನ ಮನೆಯನ್ನು ಕಾನೂನು ಬಾಹಿರವಾಗಿ ಏಕವ್ಯಕ್ತಿಗೆ ಹರಾಜು ಹಾಕುವ ಮೂಲಕ ಇಡೀ ಕುಟುಂಬವನ್ನು ಬೀದಿಗೆ ತಳ್ಳಿದ್ದಾರೆ. ಬ್ಯಾಂಕಿನ ಈ ರೀತಿಯ ವಸೂಲಾತಿ ಕ್ರಮ ಖಂಡಿಸಿ, ರೈತನ ಆಸ್ತಿ ಹರಾಜು ಹಾಕಿರುವುದನ್ನು ರದ್ದುಪಡಿಸಿ ಸಾಲವನ್ನು ಮರುಪಾವತಿಸಲು ಅನುಕೂಲ ಮಾಡಿಕೊಡಬೇಕು ಎಂಬ ಆಗ್ರಹ

ಸಾಲಬಾಧೆಯಿಂದ ನೊಂದು ರೈತ ಆತ್ಮಹತ್ಯೆ

Jan 17 2024, 01:48 AM IST
ರೈತ ಕರೆಕಾಳವ್ವರ ಸಿದ್ದಪ್ಪ(52 ವರ್ಷ) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ರೈತ ಬೆಳೆ ಬೆಳೆಯಲೆಂದು ನ್ಯಾಷನಲ್ ಬ್ಯಾಂಕ್‌, ಸಹಕಾರ ಸಂಘ, ಕೈಗಡ ಸಾಲ ಸೇರಿ ಒಟ್ಟು 12 ಲಕ್ಷ ರು.ಗಳಷ್ಟು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಬರದ ಭಯಕ್ಕೆ ಜಾನುವಾರು ಮಾರಾಟಕ್ಕೆ ನಿಂತ ರೈತ!

Jan 17 2024, 01:45 AM IST
ಧಾರವಾಡದಲ್ಲಿ ಮಂಗಳವಾರ ದನಕರುಗಳ ಮಾರಾಟ ನಡೆಯುತ್ತದೆ. ಇಷ್ಟು ದಿನಗಳ ಕಾಲ ಸಾಮಾನ್ಯ ಸಂಖ್ಯೆಯಲ್ಲಿದ್ದರೂ ಇತ್ತೀಚಿನ ವಾರಗಳಲ್ಲಿ ಜಾನುವಾರುಗಳ ಮಾರಾಟ ಸಂಖ್ಯೆ ಹೆಚ್ಚುತ್ತಿದೆ.

ದೇಸಿ ಹಬ್ಬಗಳಿಂದ ಬಾಂಧವ್ಯ ವೃದ್ಧಿ: ಗತಿಪರ ರೈತ ಪಾಂಡುರಂಗ ಸಣ್ಣಪ್ಪನವರ

Jan 15 2024, 01:46 AM IST
ಬಾಗಲಕೋಟೆ: ಜಾನಪದ ಮತ್ತು ಸಂಸ್ಕೃತಿಗಳು ನಮ್ಮ ದೇಶದ ಪ್ರತೀಕವಾಗಿದ್ದು, ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಹೊಣೆ ಯುವಕರ ಮೇಲಿದೆ ಎಂದು ಬೆನಕಟ್ಟಿಯ ಪ್ರಗತಿಪರ ರೈತ ಪಾಂಡುರಂಗ ಸಣ್ಣಪ್ಪನವರ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ಸಂಕ್ರಾಂತಿ ಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾಷಣ, ರಂಗೋಲಿ, ಪ್ರಬಂಧ, ಹಗ್ಗಜಗ್ಗಾಟ, ಮ್ಯೂಸಿಕಲ್ ಚೇರ್, ಜಾನಪದ ನೃತ್ಯ, ಜಾನಪದ ಗೀತೆಗಳು ಸೇರಿದಂತೆ ಹಲವಾರು ಸ್ಪರ್ಧೆ ಏರ್ಪಡಿಸಲಾಗಿತ್ತು.

ರೈತ ಸಂಘದ ಹೋರಾಟ: ಗ್ರಾಮಗಳಿಗೆ ಬಸ್ ಸಂಚಾರ ಪ್ರಾರಂಭ

Jan 14 2024, 01:31 AM IST
ಕರ್ನಾಟಕ ರಾಜ್ಯ ರೈತ ಸಂಘದ ಹೋರಾಟದ ಫಲವಾಗಿ ವಿವಿಧ ಗ್ರಾಮಗಳಿಗೆ ಬಸ್ ಸಂಚಾರ ಪ್ರಾರಂಭವಾಗಿದ್ದರಿಂದ ಗ್ರಾಮಸ್ಥರು ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ರಾಮನ ಹೆಸರಲ್ಲಿ ರಾಜಕಾರಣ ಬೇಡ, ಬರ ಪರಿಹಾರ ನೀಡಿ: ರೈತ ಸಂಘ

Jan 13 2024, 01:33 AM IST
ರಾಜ್ಯದಲ್ಲಿ ಭೀಕರ ಬರಗಾಲದಿಂದ ಜನತೆ ಸಂಕಷ್ಟದಲ್ಲಿದ್ದಾರೆ. ಉದ್ಯೋಗವಿಲ್ಲದೆ ಗುಳೆ ಹೋಗುವಂತಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಮನ ಹೆಸರಲ್ಲಿ ಪರಸ್ಪರ ಕೆಸರೆರಚಾಟ ನಡೆಸಿವೆ ಎಂದು ರೈತಸಂಘ ಕಿಡಿಕಾರಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved