• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭದ್ರಾ ಮೇಲ್ದಂಡೆ ಭಾಗಕ್ಕೆ ನೀರು ಹರಿಸದಿರಿ: ರೈತ ಸಂಘಟನೆ

Dec 29 2023, 01:32 AM IST
ಭದ್ರಾ ಅಧೀಕ್ಷಕ ಅಭಿಯಂತರರು ತರೀಕೆರೆ ಮತ್ತು ಕಡೂರು ಭಾಗದ ರೈತರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸುವ ನೆಪವೊಡ್ಡಿ, ಡಿ.29ರಿಂದ ನಾಲ್ಕು ದಿನ ಕಾಲ ನಿರಂತರ ನಿತ್ಯ 700 ಕ್ಯೂಸೆಕ್‌ ನೀರು ಬಿಡುವ ಘೋಷಣೆ ಮಾಡಿದ್ದಾರೆ. ಇದರಿಂದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನ್ಯಾಯವಾಗುತ್ತದೆ. ಭದ್ರಾ ಡ್ಯಾಂನಿಂದ ತರೀಕೆರೆ, ಕಡೂರಿಗೆ ಡಿ.29ರಿಂದ ನೀರು ಹರಿಸುವ ಆದೇಶ ತಕ್ಷಣವೇ ರದ್ದುಪಡಿಸಬೇಕು

ಸಚಿವ ಶಿವಾನಂದ ಪಾಟೀಲ್‌ ಅವರನ್ನು ಸಂಪುಟದಿಂದ ವಜಾಗೊಳಿಸಲು ರೈತ ಸಂಘ ಆಗ್ರಹ

Dec 28 2023, 01:47 AM IST
ರೈತರನ್ನು ಅಪಮಾನಿಸಿರುವ ರಾಜ್ಯದ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸಕ್ಕರೆ ಸಚಿವರ ಪ್ರತಿಕೃತಿ ದಹಿಸಿ ರೈತ ಮುಖಂಡರ ಪ್ರತಿಭಟನೆ

Dec 28 2023, 01:45 AM IST
ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್‌ ಲಘು ಹೇಳಿಕೆಗೆ ರೈತರ ಖಂಡನೆ, ಹೆದ್ದಾರಿ ತಡೆ ಮಾಡಿ ಆಕ್ರೋಶ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಂಸದ ಸುಮಲತಾ ಅಂಬರೀಶ್ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ. ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ.

ರೈತ ಚಳವಳಿಯ ತಾಕತ್ತು ತೋರಿಸಬೇಕಿದೆ: ಸಲಾದಪೂರ

Dec 27 2023, 01:31 AM IST
ಇತ್ತೀಚಿನ ದಿನಗಳಲ್ಲಿ ರೈತ ಚಳವಳಿಗಳಲ್ಲಿಯೂ ಭಿನ್ನಮತ, ಬಣಗಳು ಹುಟ್ಟಿಕೊಂಡ ನಂತರ ರೈತ ಚಳವಳಿಗಳಲ್ಲಿ ಗಟ್ಟಿತನದ ಕೊರತೆ ಎದ್ದು ಕಾಣುತ್ತಿದೆ. ನಮ್ಮ ನಮ್ಮಲ್ಲಿ ಭಿನ್ನಮತಗಳು ಏನೇ ಇದ್ದರೂ ರೈತರ ವಿಷಯ ಬಂದಾಗ ಜಾತಿ ಮತ ಪಂಥ ಮರೆತು ಎಲ್ಲರದ್ದು ರೈತ ಕುಲ ಎನ್ನುವ ಭಾವನೆ ಮೂಡಬೇಕು.

ರೈತ ದೇವರ ಸಮ: ಕೆ.ಎಂ. ಹೇಮಯ್ಯಸ್ವಾಮಿ

Dec 25 2023, 01:30 AM IST
ಮನುಷ್ಯನ ಜೀವನಕ್ಕೆ ಅತ್ಯವಶ್ಯಕವಾಗಿರುವ ಅನ್ನ ನೀಡುವ ರೈತ ದೇವರ ಸಮ. ರೈತರಿಲ್ಲದೆ ಪ್ರಪಂಚದ ಜೀವನ ಮತ್ತು ಅಸ್ತಿತ್ವವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ.

ಗ್ಯಾರಂಟಿಗಳಿಂದ ರೈತ ಕುಟುಂಬಗಳಿಗೆ ಹೆಚ್ಚು ಅನುಕೂಲ

Dec 25 2023, 01:30 AM IST
ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ ಗ್ಯಾಂರಟಿಗಳಿಂದ ರೈತರಿಗೂ ಲಾಭವಾಗಲಿದೆ.

ವಿಶ್ವ ರೈತ ದಿನ ಪ್ರಯುಕ್ತ ರೈತರಿಂದ ಹೋರಾಟದ ಸ್ಮರಣೆ

Dec 24 2023, 01:45 AM IST
ವಿಶ್ವ ರೈತ ದಿನದ ಅಂಗವಾಗಿ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ರೈತಸಂಘದ ಕಾರ್ಯಕರ್ತರು ಹಸಿರು ಬೋರ್ಡ್‌ಗೆ ಪೂಜೆ ಸಲ್ಲಿಸಿ ರೈತ ಹೋರಾಟದ ಸ್ಮರಣೆ ಮಾಡಿದರು.

ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಮಣ್ಣು ರಕ್ಷಿಸಿ ಆಂದೋಲನ

Dec 24 2023, 01:45 AM IST
ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ತಾಲ್ಲೂಕು ಕಲ್ಯಾಣ ರೈತ ಸಂಘ ಆಯೋಜಿಸಿದ್ದ ಮಣ್ಣಿಗೆ ಮರು ಜೀವ, ಮಣ್ಣು ರಕ್ಷಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ದರ್ಶನ್ ಧ್ರುವನಾರಾಯಣ

ರಾಷ್ಟ್ರೀಯ ರೈತ ದಿನಾಚರಣೆ, ವಿದ್ಯಾರ್ಥಿಗಳಿಗೆ ಕೃಷಿ ಪಾಠ

Dec 24 2023, 01:45 AM IST
ರಾಷ್ಟ್ರೀಯ ರೈತರ ದಿನಾಚರಣೆ ಹಿನ್ನೆಲೆಯಲ್ಲಿ ಸಂಡೂರಿನ ಶ್ರೀಶೈಲ ವಿದ್ಯಾಕೇಂದ್ರದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಪಾಠ ಹೇಳಲಾಯಿತು.

ಮುಳಬಾಗಿಲಿನಲ್ಲಿ ವಿಶ್ವ ರೈತ ದಿನಾಚರಣೆ

Dec 23 2023, 01:45 AM IST
ಗಡಿಭಾಗದ ಹೆಬ್ಬಣಿಯಲ್ಲಿ ವಿಶ್ವ ರೈತ ದಿನಾಚರಣೆ ಹಾಗೂ ಕೆ.ಎಸ್.ಪುಟ್ಟಣ್ಣಯ್ಯ ಜನ್ಮ ದಿನಾಚರಣೆ. ರೈತಸಂಘದಿಂದ ಪ್ರಗತಿಪರ ರೈತರ ಪಾದಪೂಜೆ, ಗೋಪೂಜೆ , ಶಾಸಕ ಸಮೃದ್ಧಿ ಮಂಜುನಾಥ್ ಭಾಗಿ
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • 84
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved