• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಕಜವೇ ಕಾವೇರಿ ಹೋರಾಟಕ್ಕೆ ರೈತ ಸಂಘ ಬೆಂಬಲ

Oct 16 2023, 01:46 AM IST
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟಕ್ಕೆ ರಾಜ್ಯ ರೈತ ಸಂಘ ಬೆಂಬಲ ವ್ಯಕ್ತಪಡಿಸಿ 11ನೇ ದಿನದ ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು.

ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಆಗ್ರಹ

Oct 14 2023, 01:00 AM IST
ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಆಗ್ರಹ

ದನಗಳ ಮೈ ತೊಳೆಯುತ್ತಿದ್ದ ರೈತ ನೀರಿನಲ್ಲಿ ಮುಳುಗಿ ಸಾವು

Oct 13 2023, 12:15 AM IST
ದೊಡ್ಡಬಳ್ಳಾಪುರ: ತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ ಮೈ ತೊಳೆಯುತ್ತಿದ್ದ ರೈತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ

ರೈತ ಆತ್ಮಹತ್ಯೆ

Oct 11 2023, 12:45 AM IST
ಇಲ್ಲಿಯ ನವನಗರದ ರೈತರೊಬ್ಬರು ನೇಣಿಗೆ ಶರಣಾಗಿದ್ದು, ಸಾಲಭಾದೆಯೇ ಇವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ರೈತ ಕೈಮುಗಿದು ಅಂಗಲಾಚಿದರೂ ಕೆಳಗಿಳಿಯದ ಕೇಂದ್ರ ತಂಡದ ಅಧಿಕಾರಿ

Oct 08 2023, 12:03 AM IST
ಮೆಕ್ಕೆಜೋಳ ಮಳೆ ಇಲ್ಲದೇ ಹಾಳಾಗಿದೆ. ನಯಾಪೈಸೆ ಬೆಳೆ ಬಾರದಂತಾಗಿದೆ. ಕೆಳಗಿಳಿದು ಪರಿಶೀಲಿಸಿ ಎಂದು ಕುಷ್ಟಗಿ ತಾಲೂಕಿನ ಬೆನಕನಾಳ ಗ್ರಾಮದ ರೈತ ಮಲ್ಲಪ್ಪ ಬಿಂಗಿಕೊಪ್ಪ ಕೈಮುಗಿದು ಬೇಡಿಕೊಂಡರೂ ಬರ ಅಧ್ಯಯನ ತಂಡದ ಅಧಿಕಾರಿ ಕೆಳಗಿಳಿಯಲಿಲ್ಲ. ಆಗ ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ನಳಿನ್ ಅತುಲ್ ಆಗಮಿಸಿ, ರೈತರ ನೆರವಿಗೆ ಧಾವಿಸಿದರೂ ಕೇಂದ್ರ ತಂಡದ ಅಧಿಕಾರಿಯ ಮನ ಕರಗಲೇ ಇಲ್ಲ.

ಅತಿಕ್ರಮಣ ಖುಲ್ಲಾ: ಅಧಿಕಾರಿಗಳ ಎದುರೇ ವಿಷ ಸೇವಿಸಿದ ರೈತ

Oct 08 2023, 12:01 AM IST
ಕಂದಾಯ ಇಲಾಖೆ ಅಧಿಕಾರಿಗಳು ಅತಿಕ್ರಮಣ ಖುಲ್ಲಾಪಡಿಸಲು ಆಗಮಿಸಿದ್ದರಿಂದ ರೈತನೋರ್ವ ಎಲ್ಲರ ಎದುರೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ತನಾದ ಘಟನೆ ಶಿರಸಿ ತಾಲೂಕಿನ ದೊಡ್ನಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಈ ಘಟನೆ ಬಳಿಕ ಅಧಿಕಾರಿಗಳು ತೆರವು ಕಾರ್ಯಾಚರಣೆ ಮೊಟಕುಗೊಳಿಸಿದ್ದಾರೆ.

ಪವರ್‌ ಕಟ್‌ಗೆ ರೈತ ಕುಟುಂಬಗಳು ಕಂಗಾಲು

Oct 08 2023, 12:00 AM IST
ಗಜೇಂದ್ರಗಡ ಪಟ್ಟಣ ಸೇರಿ ತಾಲೂಕಿನ ಗ್ರಾಮಗಳ ಜಮೀನಿನಲ್ಲಿನ ಪಂಪ್‌ಸೆಟ್‌ಗಳಿಗೆ ರಾತ್ರಿ ವೇಳೆ ವಿದ್ಯುತ್ ಪೂರೈಕೆಯಲ್ಲಿ ತಾತ್ಕಾಲಿಕ ಸಮಸ್ಯೆ ಎದುರಾದ ಪರಿಣಾಮ ರೈತರ ಪಂಪ್‌ಸೆಟ್ ಮತ್ತು ತೋಟದ ಮನೆಗಳಿಗೆ ವಿದ್ಯುತ್ ಪೂರೈಕೆ ಕಳೆದ ೩ ದಿನಗಳಿಂದ ಸ್ಥಗಿತವಾಗಿದ್ದು, ಅನ್ನ ನೀಡುವ ರೈತರು ಕತ್ತಲಲ್ಲಿ ಬದುಕು ನಡೆಸುವ ದುಸ್ಥಿತಿ ನಿರ್ಮಾಣವಾಗಿದೆ.

ಕೇಂದ್ರದಿಂದ ರೈತ ವಿರೋಧಿ ನೀತಿ ಅನುಸರಣೆ: ಸಿ.ಯತಿರಾಜು ಆರೋಪ

Oct 03 2023, 06:07 PM IST
ಕೇಂದ್ರದಿಂದ ರೈತ ವಿರೋಧಿ ನೀತಿ ಅನುಸರಣೆ: ಸಿ.ಯತಿರಾಜು ಆರೋಪಬೇಯರ್ಸ್, ಮಾನ್ಸೆಂಟೋ ಕಂಪನಿಗಳ ಜೊತೆಗೆ ಮಾಡಿಕೊಂಡ ಒಪ್ಪಂದ ಕೈಬಿಡುವಂತೆ ಆಗ್ರಹಿಸಿ ಪಾದಯಾತ್ರೆ

ಗಾಂಧೀಜಿಯ ತತ್ವಗಳೇ ರೈತ ಸಂಘಟನೆಗೆ ಆದರ್ಶ

Oct 03 2023, 06:05 PM IST

 ಮಹಾತ್ಮಗಾಂಧಿಜೀ ಅವರು ಶಾಂತಿ, ಅಹಿಂಸೆ, ಸತ್ಯದ ಮಾರ್ಗದಲ್ಲಿ ನಡೆದು ಬಿಟ್ರಿಷರ ವಿರುದ್ದ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರು, ಇಂತಹ ಮಹಾನ್ ನಾಯಕ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಮುನ್ನಡೆಯಬೇಕೆಂದು ಸಲಹೆ ನೀಡಿದರು.

ಹಾವು ಕಡಿತ: ರೈತ ಮಹಿಳೆ ಸಾವು

Oct 03 2023, 06:00 PM IST
ಹಾವು ಕಡಿದು ರೈತ ಮಹಿಳೆ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಆತಗೂರು ಹೋಬಳಿ ದೊಡ್ಡಂಕನಹಳ್ಳಿಯಲ್ಲಿ ನಡೆದಿದೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved