• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟನ್ ಕಬ್ಬಿಗೆ 4500 ರಿಂದ 5 ಸಾವಿರ ರು.ಗೆ ಹೆಚ್ಚಿಸಲು ರೈತ ಸಂಘ ಆಗ್ರಹ

Jul 10 2025, 12:46 AM IST
ಕೋಜನ್ ಘಟಕಗಳನ್ನು ಹೊಂದಿರುವ ಸಕ್ಕರೆ ಕಾರ್ಖಾನೆಗಳು ಕೇಂದ್ರ ಸರ್ಕಾರ ನಿಗಧಿ ಪಡಿಸಿದ ಎಫ್.ಆರ್.ಪಿ ದರಕ್ಕಿಂತ ಹೆಚ್ಚು ಹಣವನ್ನು ರೈತರ ಪ್ರತಿ ಟನ್ ಕಬ್ಬಿಗೆ ನೀಡಬೇಕು. ಆದರೆ, ಹೇಮಗಿರಿ ಕಾರ್ಖಾನೆ ರೈತರಿಗೆ ಲಾಭಾಂಶದ ಅಲ್ಪ ಪಾಲನ್ನು ನೀಡುತ್ತಿಲ್ಲ. ಇದಕ್ಕೆ ಅಂಟಿಕೊಳ್ಳದೆ ಪ್ರತಿ ಟನ್ ಕಬ್ಬಿಗೆ 4500 ರಿಂದ 5 ಸಾವಿರ ರು. ಬೆಲೆ ನಿಗಧಿ ಪಡಿಸಿ.

ಕೇಂದ್ರ ಸರ್ಕಾರದ ಕಾರ್ಮಿಕ, ರೈತ ವಿರೋಧಿ ನೀತಿ ಖಂಡಿಸಿ ತಾಪಂ ಕಚೇರಿ ಮುತ್ತಿಗೆ

Jul 10 2025, 12:45 AM IST
ಎನ್‌ಪಿಎಸ್ ಮತ್ತು ಯುಪಿಎಸ್ ರದ್ದುಪಡಿಸಿ, ಹಳೆಯ ಪೆನ್ಸನ್ ಸ್ವೀಂನ್ನು ಮರು ಸ್ಥಾಪಿಸಬೇಕು. ಇಎಸ್‌ಐ, ಪಿ.ಎಫ್, ಬೋನಸ್ ಪಾವತಿಗಿರುವ ಎಲ್ಲಾ ವೇತನ ಮಿತಿಯನ್ನು ತೆಗೆಯಬೇಕು. ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಆಹಾರ, ಔಷಧಿಗಳು, ಕೃಷಿ ಸಾಮಗ್ರಿ ಮುಂತಾದ ಅಗತ್ಯ ವಸ್ತುಗಳ ಮೇಲಿನ ಜಿಎಸ್ ತೆಗೆಯಬೇಕು.

ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ರೈತ

Jul 08 2025, 01:48 AM IST
ಸರ್ಕಾರದ ಸೌಲಭ್ಯ ಹಾಗೂ ಸಾರ್ವಜನಿಕರ ಸ್ವತ್ತುಗಳು ನಮೆಗೆಲ್ಲಿ ಸಿಗುತ್ತದೆ ಎನ್ನುವ ಈ ಕಾಲದಲ್ಲಿ ಸ್ವಂತ ಖರ್ಚಿನಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಕಬ್ಬಿಣದ ಸೇತುವೆ ನಿರ್ಮಿಸಿದ ಅಪರೂಪದ ವ್ಯಕ್ತಿತ್ವ ಹೊಂದಿದ ಯುವ ರೈತ ಎಚ್.ಆರ್.ಗುರುನಾಥ್ ಅವರ ಸಾಧನೆ ಪ್ರಶಂಸನೀಯ.

ಭೂಮಾಪಕರ ಮುಷ್ಕರಕ್ಕೆ ರೈತ ಸಂಘದ ಬೆಂಬಲ

Jul 07 2025, 11:48 PM IST
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಸೇವೆ ಕಾಯಂಗೊಳಿಸುವಂತೆ ಸರ್ಕಾರಿ ಭೂ ಮಾಪಕರ ಕಚೇರಿ ಆವರಣದಲ್ಲಿ ಕಳೆದ ಒಂದು ವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ.

ರೈತ, ಸೈನಿಕ ಈ ದೇಶದ ಎರಡು ಕಣ್ಣುಗಳು

Jul 07 2025, 11:48 PM IST
ಹುಲ್ಲಹಳ್ಳಿ: ನಮ್ಮ ದೇಶಕ್ಕೆ ಎರಡು ಕಣ್ಣುಗಳೆಂದರೆ ಒಬ್ಬರೈತ ಹಾಗೂ ಮತ್ತೊಬ್ಬ ನಮ್ಮ ದೇಶ ಕಾಯುವ ಸೈನಿಕರು ಎಂದು ಕಂತೆ ಮಾದೇಶ್ವರ ಬೆಟ್ಟದ ಶೀಲಾ ಮಠಾಧ್ಯಕ್ಷರಾದ ಮಹಾಂತ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಸಾಲಬಾಧೆ: ವಿಷಸೇವಿಸಿ ವೃದ್ಧ ರೈತ ಮಹಿಳೆ ಆತ್ಮಹತ್ಯೆ

Jul 03 2025, 11:48 PM IST
ಸುಮಾರು 9 ಲಕ್ಷ ರು. ಸಾಲ ಮಾಡಿಕೊಂಡಿದ್ದ ಅವರು, ಸಾಲಬಾಧೆ ತಾಳಲಾರದೇ ಗುರುವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಡಗಹಳ್ಳಿ ಗೋಮಾಳ ಖಾಸಗಿ ವ್ಯಕ್ತಿಗಳಿಗೆ ಮಂಜೂರು: ರೈತ ಸಂಘಗಳ ಪ್ರತಿಭಟನೆ

Jul 03 2025, 11:47 PM IST
ಕೊಡಗಹಳ್ಳಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗ ಎಷ್ಟು ಎನ್ನುವುದು ನಿಖರವಾಗಿ ತಿಳಿದಿಲ್ಲ. ಮರ ಕಡಿದಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. ರೈತರು ಹೇಳುತ್ತಿರುವಷ್ಟು ಎಕರೆ ವ್ಯಾಪ್ತಿಯಲ್ಲಿ ಮರಗಳನ್ನು ಕಡಿದಿಲ್ಲವೆಂದು ಜಾರಿಕೆ ಉತ್ತರ ನೀಡಲು ಮುಂದಾದಾಗ ರೈತರು ಅವರನ್ನು ತರಾಟೆ ತೆಗೆದುಕೊಂಡರು.

50 ವರ್ಷ ಬಳಿಕ ಕ್ಯಾತನಹಳ್ಳಿ ಠಾಣೆ ಮೇಲ್ದರ್ಜೆಗೆ: ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ

Jul 02 2025, 11:50 PM IST
ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಅವರು ಚಿನಕುರಳಿಗೆ ಮಂಜೂರಾಗಿದ್ದ ಪೊಲೀಸ್ ಠಾಣೆಯನ್ನು ಕ್ಯಾತನಹಳ್ಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಹಿಂದೊಮ್ಮೆ ಚಿನಕುರಳಿ ಹೊರ ಆರಕ್ಷಕ ಠಾಣೆಯನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಮುಂದಾಗಿದ್ದಾಗ ಅದನ್ನು ಆಗ ಶಾಸಕರಾಗಿದ್ದ ಪುಟ್ಟರಾಜು ಅವರೇ ಮೇಲುಕೋಟೆಗೆ ಸ್ಥಳಾಂತರಗೊಳಿಸಿದ್ದನ್ನು ಮರೆತಂತೆ ಕಾಣುತ್ತಿದೆ.

ಅತಿವೃಷ್ಟಿ ಗೋವಿನಜೋಳ ಬೆಳೆ ಕುಂಠಿತ: ಸಂಕಷ್ಟಕ್ಕೊಳಗಾದ ರೈತ

Jul 02 2025, 11:48 PM IST
ನಿರಂತರವಾಗಿ ಸುರಿದ ಪರಿಣಾಮ ಅತಿವೃಷ್ಟಿಯಿಂದಾಗಿ ಬಹುತೇಕ ಭಾಗದ ಗೋವಿನಜೋಳ ಬೆಳೆ ಕೊಳೆ ರೋಗಕ್ಕೆ ತುತ್ತಾಗಿದೆ.

ಅತಿವೃಷ್ಟಿಯಿಂದ ಬೆಳೆ ನಾಶ, ಮಧ್ಯಂತರ ಪರಿಹಾರಕ್ಕೆ ರೈತ ಸಂಘ ಆಗ್ರಹ

Jul 02 2025, 12:25 AM IST
ಮುಂಗಾರಿನಲ್ಲಿ ಬಿತ್ತಿದ ಬೆಳೆಗಳು ಜಿಟಿ ಜಿಟಿ ಮಳೆಯಿಂದ ಹಳದಿ ಹಾಗೂ ಕೆಂಪು ಬಣ್ಣಕ್ಕೆ ತಿರುಗಿ ಹಾನಿಯಾಗುವ ಸ್ಥಿತಿಯಲ್ಲಿವೆ. ಈ ನಡುವೆ ಮುಳ್ಳುಸಜ್ಜಿ ಮತ್ತು ಇತರೆ ಕಳೆ ನಿಯಂತ್ರಣವೇ ಕಷ್ಟಕರವಾಗಿದೆ. ಕೆಲವರು ಬೆಳೆಗಳನ್ನು ನಾಶಪಡಿಸಿ ಮತ್ತೆ ಬಿತ್ತನೆ ಮಾಡಲು ಮುಂದಾಗಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 84
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved