• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆ.16, 17ರಂದು ರೈತ ಸಮಾವೇಶ, ರೈತ ಕಲ್ಯಾಣೋತ್ಸವ

Jul 02 2025, 12:20 AM IST
ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಆ.16 ಮತ್ತು 17ರಂದು ದಾವಣಗೆರೆಯಲ್ಲಿ ರೈತ ಸಮಾವೇಶ ಹಾಗೂ 1008 ರೈತ ಕಲ್ಯಾಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಜಿಲ್ಲಾ ಉಪಾಧ್ಯಕ್ಷ ಎಂ. ವಾಸಪ್ಪ ಹೇಳಿದ್ದಾರೆ.

ದೇವನಹಳ್ಳಿ ರೈತ ಹೋರಾಟಗಾರರ ಬಿಡುಗಡೆಗೊಳಿಸಲು ಆಗ್ರಹಿಸಿ ಪ್ರತಿಭಟನೆ

Jul 01 2025, 12:47 AM IST
ಸಿಐಟಿಯು ಕೊಡಗು ಜಿಲ್ಲಾ ಘಟಕದ ವತಿಯಿಂದ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಯಿತು.

ಸೀಡ್ಸ್ ಕಂಪನಿ ನಂಬಿ ಕೈ ಸುಟ್ಟುಕೊಂಡ ರೈತ

Jun 30 2025, 12:34 AM IST
ಬೀಜ ಕೊಡುವಾಗ ಖರೀದಿ ಎಷ್ಟು ಎಂದು ತಿಳಿಸಿರಲಿಲ್ಲ. ಹತ್ತಿ ಕ್ರಾಸಿಂಗ್ ಆರಂಭ ಮಾಡುವ ವೇಳೆ ಈ ಷರತ್ತು ಕಂಪನಿಯವರು ತಿಳಿಸಿದ್ದಾರೆ

ರೈತ ಸಂಘದಿಂದ ವೈದ್ಯರ ವಿರುದ್ಧ ಕಿಡಿ

Jun 29 2025, 01:33 AM IST
ತಾಲೂಕಿನ ಜವನಗೊಂಡನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸ್ಟಾಫ್ ನರ್ಸ್ ಒಬ್ಬರ ಒಪ್ಪಂದದ ರಿನೀವಲ್‌ಗೆ ಸಹಿ ಮಾಡಲು ಜೆಜಿ ಹಳ್ಳಿಯ ಸರ್ಕಾರಿ ಆರೋಗ್ಯ ಕೇಂದ್ರದ ವೈದ್ಯ ಐದು ಸಾವಿರ ರುಪಾಯಿ ಲಂಚ ನೀಡುವಂತೆ ಆಗ್ರಹಿಸಿದ ಆಡಿಯೋ ಒಂದು ವೈರಲ್ ಆಗಿದೆ.

ರೈತ ಸಂಘದಿಂದ ಕೆಂಪೇಗೌಡ ಜಯಂತಿ

Jun 28 2025, 12:26 AM IST
ಕೆಂಪೇಗೌಡ ಕೇವಲ ಬರೀ ರಾಜನಾಗಿ ಕೆಲಸ ಮಾಡಲಿಲ್ಲ. ನಾಡಪ್ರಭುವಾಗಿ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಸಮಸ್ಯೆ ತಿಳಿಯಲು ಅವರು ಭೇಟಿ ಮಾಡುವ ಕೆಲಸ ಇತ್ಯಾದಿ ಎಲ್ಲವೂ ಕೂಡ ತುಂಬ ಗೌರವಯುತವಾಗಿ ಯಾವುದೇ ಭಿನ್ನ, ಭೇದ ಇಲ್ಲದೆ ನಡೆದುಕೊಳ್ಳುತ್ತಿದ್ದರು. ಸಿಟಿ ಮಾರ್ಕೇಟ್, ಕಾಟನ್‌ಪೇಟೆ, ಚಿಕ್ಕಪೇಟೆ ಸೇರಿದಂತೆ ಒಂದೊಂದು ಮಾರುಕಟ್ಟೆ ಕೂಡ ಒಂದೊಂದು ವರ್ಗಗಳು ಎಲ್ಲೆಲ್ಲಿಂದಲೂ ಇಲ್ಲಿಗೆ ಬಂದು ನೆಲೆ ಕಟ್ಟಿಕೊಂಡಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದರು.

ಪುಟ...2ಕ್ಕೆ...ನಿರ್ವಹಣೆ ಇಲ್ಲದೇ ಪಾಳುಬಿದ್ದ ರೈತ ಭವನ

Jun 25 2025, 11:47 PM IST
ಕನ್ನಡಪ್ರಭ ವಾರ್ತೆ ಇಂಡಿ ಹಳ್ಳಿಗಳಿಂದ ಕೃಷಿ ಮಾರುಕಟ್ಟೆಗೆ ಬರುವ ರೈತರಿಗೆ ವಾಸದ ಮನೆಯಾಗಿರಬೇಕಿದ್ದ ಇಂಡಿ ರೈತ ಭವನ ನಿರ್ವಹಣೆಯ ಕೊರತೆಯಿಂದಾಗಿ ಅನ್ನದಾತರಿಂದ ದೂರವಾಗುತ್ತಿದೆ. ದುರಸ್ತಿ ಹೆಸರಿನಲ್ಲಿ ಹಣ ಖರ್ಚು ಮಾಡಿದರೂ ರೈತರಿಗೆ ಉಪಯೋಗಕ್ಕೆ ಬಾರದೆ ಪಾಳು ಬಿದ್ದಿದೆ. ಮುರಿದ ಕಿಟಕಿ, ಬಾಗಿಲು, ತುಕ್ಕು ಹಿಡಿದ ಮುಖ್ಯಬಾಗಿಲು, ಭವನದ ಒಳಗಡೆ ಮಣ್ಣು, ಕಸದ ರಾಶಿಯೇ ತುಂಬಿಕೊಂಡಿದೆ.. ತುಂಬಿಕೊಂಡಿದೆ. ರೈತರ ವಾಸಸ್ಥಾನವಾಗಬೇಕಿದ್ದ ಈ ಭವನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೊಳಚೆಯಿಂದ ತುಂಬಿಕೊಂಡು ಹಂದಿಗಳ ತಾಣವಾಗಿ ಮಾರ್ಪಟ್ಟಿದೆ.

ದೇವನಹಳ್ಳಿ ಚಲೋ: ಹರಿದ ಬಂದ ರೈತ ಸಾಗರ

Jun 25 2025, 11:47 PM IST
ದೇವನಹಳ್ಳಿ ಚಲೋ ಹೋರಾಟವನ್ನು ಕೈಬಿಡುವಂತೆ ಮನವಿ ಮಾಡಿದ್ದರು. ಸಚಿವರ ಮನವಿಯನ್ನು ತಿರಸ್ಕರಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ರೈತ ಭವನದಲ್ಲಿ ಖಾಝಿ ಮುಲಾಖಾತ್ ಕಾರ್ಯಕ್ರಮ

Jun 25 2025, 01:18 AM IST
ಹಾಸನ ಜಿಲ್ಲಾ ಸಂಯುಕ್ತ ಜಮಾಅತ್‌ನ ಖಾಝಿ ಮಾಣಿ ಉಸ್ತಾದ್ ನೇತೃತ್ವದಲ್ಲಿ ರೈತ ಭವನದಲ್ಲಿ ಖಾಝಿ ಮುಲಾಖಾತ್ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು. ಧಾರ್ಮಿಕ ಪಂಡಿತ ಹುಸೇನ್ ಸೌದಿ ಕೆ.ಸಿ. ರೋಡ್ ಮಾತನಾಡಿ, ಬದುಕಿನಲ್ಲಿ ಶಾಂತಿ ಮತ್ತು ನೆಮ್ಮದಿ ತ್ಯಾಗ ಮತ್ತು ಸೇವೆಯಿಂದ ಸಿಗುತ್ತದೆ. ಧರ್ಮವನ್ನು ಉಳಿಸಿಕೊಳ್ಳುವುದು ಅವಶ್ಯ. ಜೀವನದಲ್ಲಿ ಸಮಾಧಾನ ಬಯಸುವವರೆಗೆ ಸ್ವಾರ್ಥವನ್ನು ತೊರೆಯಬೇಕು. ಐಶ್ವರ್ಯ ಸಿಕ್ಕರೆ ಎಲ್ಲವನ್ನು ಮರೆಯುವ ಸ್ಥಿತಿ ಬರುತ್ತದೆ. ದೇವನ ಭಯದಲ್ಲಿ ಬದುಕಬೇಕು. ಧಾರ್ಮಿಕ ಪಂಡಿತರು ಮತ್ತು ಸಮುದಾಯದ ನಾಯಕರು ಒಗ್ಗೂಡಿ ಧರ್ಮ ಉಳಿಸಲು ಸಮಾಲೋಚನೆ ನಡೆಸಬೇಕು ಎಂದು ಕರೆ ನೀಡಿದರು.

ಪ್ರಜಾಸೌಧ ನಿರ್ಮಾಣದ ಸ್ಥಳ ಬದಲಾಯಿಸಿ: ರೈತ ಸಂಘ ಪ್ರತಿಭಟನೆ

Jun 23 2025, 11:46 PM IST
ಅಳ್ನಾವರ ತಾಲೂಕಿನ ಕಚೇರಿಗಳ ಪ್ರಾರಂಭಕ್ಕೆ ಪ್ರಜಾಸೌಧ ಕಟ್ಟಡ ನಿರ್ಮಿಸಲು ಉದ್ದೇಶಿಸಿರುವ ಜಾಗೆ ಸಾರ್ವಜನಿಕರಿಗೆ ಹೋಗಿ ಬರಲು ಅನಾನುಕೂಲವಾಗಿದ್ದು, ಈ ಕಟ್ಟಡವನ್ನು ಪಟ್ಟಣಕ್ಕೆ ಹೊಂದಿಕೊಂಡಿರುವ ಸೂಕ್ತವಾದ ಜಾಗದಲ್ಲಿ ನಿರ್ಮಿಸಬೇಕು.

ರೈತ ಯುವಕ ಪರಶುರಾಮ ಕಾರ್ಯಕ್ಕೆ ಶ್ರೀರಾಮುಲು ಫೀದಾ

Jun 23 2025, 12:33 AM IST
ಸಾಮೂಹಿಕ ವಿವಾಹ ಕಾರ್ಯವನ್ನು ರೈತ ಪರಶುರಾಮ ಸ್ವಂತ ಹಣದಲ್ಲಿ ಮಾಡುತ್ತಾ ಬಂದಿದ್ದಾನೆ. ಬಡವನಿಂದ ಇಂತಹ ಕಾರ್ಯ ಆಗುತ್ತಿರುವುದು ನಿಜಕ್ಕೂ ಮೆಚ್ಚುವ ಕಾರ್ಯ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 84
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved