• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಚೇರಿಗಳಿಗೆ ಅಲೆದು ಸೋತು ಸುಣ್ಣವಾದ ರೈತರು

Nov 24 2024, 01:45 AM IST
ಸೊರಬ ತಾಲೂಕಿನ ಶಿಗ್ಗಾ ಗ್ರಾಪಂ ಸಾಲಿನ ಗ್ರಾಮ ಸಭೆಯನ್ನು ನೋಡಲ್ ಅಧಿಕಾರಿ ಸಂಜಯ್ ಉದ್ಘಾಟಿಸಿದರು.

ಬೆಳೆಹಾನಿ ಸಮೀಕ್ಷೆಯಿಂದ ವಂಚಿತರಾದ ರೈತರು

Nov 22 2024, 01:16 AM IST
ಇತ್ತೀಚೆಗೆ ಅಕಾಲಿಕ ಮಳೆ-ಬಿರುಗಾಳಿಯಿಂದಾಗಿ ಮುಂಗಾರು ಹಂಗಾಮಿನ ಕಟಾವು ಹಂತದಲ್ಲಿದ್ದ ಭತ್ತ ಮಕಾಡೆ ಮಲಗಿತ್ತು. ರೈತರ ಸಂಕಷ್ಟ ಮನಗಂಡು ಜಿಲ್ಲಾಡಳಿತ ಬೆಳೆಹಾನಿ ಸಮೀಕ್ಷೆ ಸೂಚಿಸಿದರೂ ಸಮರ್ಪಕವಾಗಿಲ್ಲ. ಇದರಿಂದ ಹುಣಸಗಿ, ಸುರಪುರ ತಾಲೂಕಿನ ರೈತರು ವಂಚಿತರಾಗಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ 1 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆ: ಪಚ್ಚೆ ನಂಜುಡಸ್ವಾಮಿ

Nov 18 2024, 12:02 AM IST
ರೈತರಿಗಾಗಿ ಹೋರಾಟ ನಡೆಸಿ ತಮ್ಮ ಜೀವವನ್ನು ತೆತ್ತಿದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಕೆ.ಎಸ್,ಪುಟ್ಟಣ್ಣಯ್ಯ ಅವರನ್ನು ನಾವು ಎಂದಿಗೂ ಮರೆಯುವಂತಿಲ್ಲ. ಅವರ ಸಂಘಟನೆ ಹಾದಿಯಲ್ಲೇ ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಹೆಸರಿನಲ್ಲಿ ರೈತರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ರೈತರಿಗೆ ನ್ಯಾಯದೊರಕಿಸಿಕೊಡಲು ಶ್ರಮಿಸಲಾಗುವುದು.

ರೈತರು ಪರ್ಯಾಯ ಬೆಳೆ ಕೃಷಿಗೆ ಆದ್ಯತೆ ನೀಡಿ: ಸಚಿವ ಎನ್.ಎಸ್.ಬೋಸರಾಜು ಸಲಹೆ

Nov 16 2024, 12:37 AM IST
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಬೆಳವಣಿಗೆಗೆ ಹೊಸ ದೃಷ್ಟಿಕೋನ ಕುರಿತು ಸಂವಾದಕ್ಕೆ ಸಚಿವ ಎನ್‌.ಎಸ್‌.ಬೋಸರಾಜು ಅವರು ಚಾಲನೆ ನೀಡಿದರು.

ಕೆರಳಿದ ಚಿಂಚೋಳಿ, ಚಿತ್ತಾಪುರ, ಸೇಡಂ ಕಬ್ಬು ರೈತರು

Nov 16 2024, 12:36 AM IST
ಕಲಬುರಗಿ: ಮಾಲಿನ್ಯದ ಕಾರಣಗಳನ್ನೊಡ್ಡಿ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಗೆ ಈ ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವ ಪರವಾನಿಗೆ ನೀಡದ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಕಳೆದ ಹಲವು ದಿನಗಳಿಂದ ಹೋರಾಟ ನಿರತರಾಗಿರುವ ಕಬ್ಬು ರೈತರು ವಾರದಿಂದ ಉಪವಾಸ ಸತ್ಯಾಗ್ರಹದಲ್ಲಿದ್ದಾರೆ.

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರು ಸಾಕಬೇಕು

Nov 16 2024, 12:31 AM IST
ಭಾರತದಲ್ಲಿ ಜಾನುವಾರುಗಳ ಸಂಖ್ಯೆ ಸ್ವತಂತ್ರ ಪೂರ್ವದಲ್ಲಿ ಹೋಲಿಸಿದರೆ ಶೇ. ೫೦ರಷ್ಟು ಕಡಿಮೆಯಾಗಿದೆ. ಕಾರಣ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರು ಸಾಕಾಣಿಕೆ ಮಾಡಬೇಕೆಂದು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎಸ್.ವಿ. ಸಂತಿ ಹೇಳಿದರು.

ಟೌನ್‌ಶಿಪ್ ನಿರ್ಮಿಸುವಂತೆ ಸರ್ಕಾರಕ್ಕೆ ರೈತರು ಅರ್ಜಿ ಹಾಕಿದ್ರಾ?: ಕೋಡಿಹಳ್ಳಿ ಚಂದ್ರಶೇಖರ್

Nov 15 2024, 12:33 AM IST
ನಂದಗುಡಿ ಟೌನ್‌ಶಿಪ್ ಯೋಜನೆಯನ್ನು ವಾಪಸ್ ಪಡೆಯದಿದ್ದರೆ ಸರ್ಕಾರದ ವಿರುದ್ಧ ರೈತ ಸಂಘದಿಂದ ಉಗ್ರ ಹೋರಾಟ ಮಾಡುತ್ತೇವೆ. ಆದ್ದರಿಂದ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರು ರೈತ ಚಳವಳಿಗೆ ಅವಕಾಶ ಕೊಡದೆ ಟೌನ್‌ಶಿಪ್ ಯೋಜನೆ ಕೈಬಿಡಬೇಕು .

ವಕ್ಫ್‌: ರೈತರು ಸ್ಟೇಬುಕ್ ಪರಿಶೀಲಿಸಿ: ವಿರೂಪಾಕ್ಷಯ್ಯ

Nov 14 2024, 12:51 AM IST
ಕಲಾದಗಿಯಲ್ಲಿ ಕಿಸಾನ ಸಂಘದಿಂದ ಉಪತಹಸೀಲ್ದಾರ್‌ ಆರ.ಆರ್.ಕುಲಕರ್ಣಿಗೆ ವಕ್ಫ್‌ ಕಾನೂನು ರದ್ದತಿಗಾಗಿ ಮನವಿ ನೀಡಲಾಯಿತು.

ಬಿದರಹಳ್ಳಿ ಮೂರ್ ಬಂದ್ ಹಳ್ಳಿಯ ರೈತರು ತಿರುಗಾಡುವ ರಸ್ತೆ ಸರ್ಕಾರಕ್ಕೆ ಕಾಣುತ್ತಿಲ್ಲವೇ

Nov 11 2024, 11:51 PM IST
ಮುಖ್ಯಮಂತ್ರಿಗಳು ಬರುತ್ತಾರೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಹಳ್ಳಕೊಳ್ಳ ಮುಚ್ಚುತ್ತಾರೆ. ಇದೇ ಕ್ಷೇತ್ರದ ಕಾಡಂಚಿನ ಭಾಗದಲ್ಲಿರುವ ರೈತರು ಜಾನುವಾರುಗಳು ತಿರುಗಾಡುವ ರಸ್ತೆ ಅವ್ಯವಸ್ಥೆಯಾಗಿದೆ. ಇದು ಶಾಸಕರಿಗೆ, ಅಧಿಕಾರಿಗಳಿಗೆ ಕಾಣುತ್ತಿಲ್ಲವೇ?

ತ್ರಿವರ್ಣ ಧ್ವಜ ಉಳಿಯಲು ಕಾರ್ಮಿಕರು, ದಲಿತರು, ರೈತರು ರಾಜಕೀಯವಾಗಿ ಒಂದಾಗಬೇಕು: ಡಾ.ಸಿದ್ದನಗೌಡ ಪಾಟೀಲ್

Nov 11 2024, 12:59 AM IST
ಪ್ರಧಾನಿ ಮೋದಿ ಅವರು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತಂದು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಬಂಡವಾಳ ಶಾಹಿಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲ ನೀಡುತ್ತಿದ್ದಾರೆ. ಸಾರ್ವಜನಿಕ ಉದ್ದಿಮೆಗಳನ್ನು ಅಂಬಾನಿ, ಅದಾನಿ ಇತ್ಯಾದಿ ಬಂಡಾವಾಳ ಶಾಹಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಅನಾಹುತಗಳನ್ನು ಮಾಡಿದರೂ ಕೆಲವು ಜನರು ಮೋದಿ ಅವರ ಬಗ್ಗೆ ಮಾತನಾಡಬೇಡಿ ಎಂದು ಹೇಳುತ್ತಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 35
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved