• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು, ಹಳ್ಳಿಗಳ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ತರ

Mar 11 2025, 12:47 AM IST
ಚಾಮರಾಜನಗರ ತಾಲೂಕಿನ ಬಿಸಲವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಶಿವಸ್ವಾಮಿ, ನೀಲಮ್ಮ ಅವರು ಅವಿರೋಧ ಆಯ್ಕೆಯಾದರು.

ರೈತರು ಕೃಷಿ ಉತ್ಪನ್ನ ಎಪಿಎಂಸಿಯಲ್ಲಿ ಮಾರಾಟ ಮಾಡಲಿ: ಶಾಸಕ ಕೃಷ್ಣನಾಯ್ಕ

Mar 11 2025, 12:45 AM IST
ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡುವುದರಿಂದ ಮಧ್ಯವರ್ತಿ ಹಾವಳಿ ತಪ್ಪಿಸಲು ಸಾಧ್ಯವಾಗುತ್ತದೆ.

ರೈತರು, ದಲಿತರನ್ನು ಕಡೆಗಣಿಸಿ ಸಿದ್ದರಾಮಯ್ಯರಿಂದ ಅಲ್ಪಸಂಖ್ಯಾತರ ಓಲೈಕೆ ಬಜೆಟ್ ಮಂಡನೆ

Mar 09 2025, 01:48 AM IST
ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ರೈತ ಹಾಗೂ ದಲಿತ ವಿರೋಧಿಯಾಗಿದೆ. ಕಾಂಗ್ರೆಸ್ ದಲಿತ ವಿರೋಧಿ ನೀತಿ ಅನುರಿಸಿತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗದವರ ಬೆಂಬಲ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಬಜೆಟ್ ಮೂಲಕ ದಲಿತ ವಿರೋಧಿ ಎನ್ನುವುದನ್ನು ತೋರಿಸಿದೆ.

ಕಾಡಾನೆಗಳ ಕಾಟದಿಂದ ರೈತರು ಆತಂಕದಲ್ಲಿದ್ದರೂ ಸ್ಪಂದಿಸುತ್ತಿಲ್ಲ

Mar 09 2025, 01:45 AM IST
ನರಸಿಂಹರಾಜಪುರತಾಲೂಕಿನಲ್ಲಿ ಪ್ರತಿ ದಿನ ಕಾಡಾನೆಗಳು ತೋಟಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದರೂ ಶಾಸಕರು ನಿರೀಕ್ಷೆಯಷ್ಟು ಸ್ಪಂದಿಸುತ್ತಿಲ್ಲ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ವಿ.ನೀಲೇಶ್‌ ಆರೋಪಿಸಿದರು.

ನೀರಿಗಾಗಿ ಧರಣಿ: ಮೂವರು ರೈತರು ಅಸ್ವಸ್ಥ

Mar 08 2025, 12:32 AM IST
ಧರಣಿ ನಿರತ ರೈತರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವುದು.

ನಂದಿ ಸತ್ಯಾಗ್ರಹಕ್ಕೆ ಕನ್ನೊಳ್ಳಿ ರೈತರು ಬೆಂಬಲ

Mar 06 2025, 12:31 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಕೃಷಿ ತಜ್ಞ ಡಾ.ಬಸವರಾಜ ಬಿರಾದಾರ ನೇತೃತ್ವದಲ್ಲಿ ಜೋಡೆತ್ತಿನ ಕೃಷಿಕರು ನಡೆಸುತ್ತಿರುವ ನಂದಿ ಸತ್ಯಾಗ್ರಹಕ್ಕೆ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ರೈತರು ಬೆಂಬಲ ವ್ಯಕ್ತಪಡಿದರು.

ರೈತರು ಮಾರಾಟದ ಕಲೆ, ಆರ್ಥಿಕತೆ ತಿಳಿದಾಗ ಕೃಷಿ ಸುಸ್ಥಿರ: ಅಶೋಕ್

Mar 04 2025, 12:36 AM IST
ಸರ್ಕಾರ ರೈತ ಉತ್ಪಾದಕ ಕಂಪನಿಗಳನ್ನು ಪ್ರಾರಂಭಿಸಿದೆ. ಇತ್ತೀಚಿನ ದಿನಗಳಲ್ಲಿ ಕಂಪನಿಗಳು ಪ್ರವರ್ಧಮಾನಕ್ಕೆ ಬರುತ್ತಿದೆ. ಶಕ್ತಿಯುತ ಕಂಪನಿಗಳು ಆಡಳಿತ ನಡೆಸುತ್ತಿವೆ. ರೈತರ ಬೆಳೆಗಳನ್ನು ಮಾರಾಟ ಮಾಡುವ ಬಗ್ಗೆ ಚರ್ಚೆಗಳು ಸಭೆ-ಸಮಾರಂಭಗಳು ನಡೆಯಬೇಕು. ಸಾವಯವ ಕೃಷಿಯಲ್ಲಿ ರೈತರು ಸಮಗ್ರ ಕೃಷಿ ಮಾಡಬೇಕು. ಪೌಷ್ಟಿಕ ಮಣ್ಣು ಯಶಸ್ವಿ ಬೇಸಾಯದ ಮೂಲಾಧಾರ.

ಸೌಲಭ್ಯ ಪಡೆದು ರೈತರು ಹೈನುಗಾರಿಕೆಯಲ್ಲಿ ತೊಡಗಬೇಕು: ಸಿ.ಶಿವಕುಮಾರ್

Mar 02 2025, 01:18 AM IST
ಹೈನುಗಾರಿಕೆ ಕ್ಷೇತ್ರವು ಉದ್ಯಮವಾಗಿ ಬೆಳೆಯಲು ಮಹಿಳೆಯರ ಪಾತ್ರ ಮಹತ್ವದಾಗಿದೆ. ಗ್ರಾಮೀಣ ಭಾಗದಲ್ಲಿ ಸಾಕಷ್ಟು ಕುಟುಂಬಗಳು ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಕುಟುಂಬ ನಿರ್ವಹಣೆಗೂ ಸಹಕಾರಿಯಾಗಿದೆ.

ರೈತರು, ಕಾರ್ಮಿಕ ಜೀವನ ಉತ್ತಮವಾಗಿಸಲು ವಿವಿಧ ಸಲವತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 02 2025, 01:16 AM IST
ಮಳವಳ್ಳಿ ತಾಲೂಕಿನ ಅಂತರವಳ್ಳಿಯಲ್ಲಿ 65 ಲಕ್ಷ ರು. ವೆಚ್ಚದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಶಂಕುಸ್ಥಾಪನೆ ಹಾಗೂ 990 ಲಕ್ಷದ ಅಂದಾಜು ಮೊತ್ತದಲ್ಲಿ ಹುಸ್ಕೂರು ಗ್ರಾಪಂ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ಕಾಂಪೌಂಡ್ ಮತ್ತು ಸಂಕೀರ್ಣ ಎರಡನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ.

ವಾಣಿಜ್ಯ ಬೆಳೆ ಬೆಳೆಯಲು ರೈತರು ಆದ್ಯತೆ ನೀಡಬೇಕು: ಕೆ.ಎಂ.ಉದಯ್

Feb 28 2025, 12:46 AM IST
ರೈತರು ಕೇವಲ ಕಬ್ಬು, ಭತ್ತ ಬೆಳಗೆ ಜೊತು ಬಿದ್ದು ಮಳೆ ಕೊರತೆಯಾದಾಗ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ. ಕೃಷಿಕರು ಹೈನುಗಾರಿಕೆ ಜೊತೆಗೆ ತೋಟಗಾರಿಕೆ ಬೆಳೆಗಳಿಗೂ ಹೆಚ್ಚಿನ ಆಸಕ್ತಿ ವಹಿಸಬೇಕು. ಇದರಿಂದ ಅಲ್ಪ ಪ್ರಮಾಣದಲ್ಲಿ ಆರ್ಥಿಕವಾಗಿ ಸಬಲರಾಗುವ ಜೊತೆಗೆ ಕುಟುಂಬ ನಿರ್ವಹಣೆಗೆ ಕಿಂತಾದರೂ ಸಹಕಾರವಾಗುತ್ತದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 47
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved