• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿ.ಸಿ.ನಾಲಾ ರೈತರು ನೀರು ನಿರ್ವಹಣೆಯಲ್ಲಿ ಮುಂಜಾಗ್ರತೆ ವಹಿಸಬೇಕು: ಮಂಗಲ ಎಂ.ಯೋಗೀಶ್

Sep 29 2024, 01:31 AM IST
ಮಳೆ ಕಡಿಮೆಯಾಗಿದೆ. ವಾಡಿಕೆ ಮಳೆ ಬಾರದ ಕಾರಣ ಒಂದು ಬೆಳೆಗೆ ಸೀಮಿತವಾಗುವ ಲಕ್ಷಣವಿತ್ತು. ಆದರೆ, ಅದೂ ಕೈಗೆಟುಕುತ್ತಿಲ್ಲ ಎಂಬ ಆತಂಕ ಮನೆ ಮಾಡಿದೆ. ಬೆಳೆ ಪದ್ಧತಿಗಳಲ್ಲಿ ಮಾರ್ಪಾಡು ಮಾಡಿಕೊಂಡು ನೀರಿನ ಮಿತ ಬಳಕೆ ಕಾಯ್ದುಕೊಳ್ಳಬೇಕು.

ತೆನೆಯೊಡೆದರೂ ಕಾಳುಕಟ್ಟದ ಮೆಕ್ಕೆಜೋಳ, ಸಂಕಷ್ಟದಲ್ಲಿ ರೈತರು

Sep 28 2024, 01:23 AM IST
ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದ ನಿವಾಸಿ ಮಂಜುರಡ್ಡಿ ಹಂಗನಕಟ್ಟಿ ಅವರು ತಮ್ಮ 9 ಎಕರೆಯಲ್ಲಿ ಬಿತ್ತಿದ ಮೆಕ್ಕೆಜೋಳದಲ್ಲಿ ಕಾಳು ಕಟ್ಟಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಹಕಾರ ಸಂಘಧ ಮೂಲಕ ರೈತರು ಅಡಕೆ ಮಾರಾಟ ಮಾಡಲಿ: ನಾರಾಯಣ ಭಟ್ಟ

Sep 27 2024, 01:29 AM IST
ಈಗ ಹೆಚ್ಚು ಹೆಚ್ಚು ಹಸಿ ಅಡಕೆಯನ್ನೇ ಟೆಂಡರ್‌ನಲ್ಲಿ ಕೊಡುವವರು ಅಧಿಕವಾಗಿ ಕಂಡುಬರುತ್ತಿದ್ದು, ಹಸಿ ಅಡಕೆ ಟೆಂಡರ್ ಆರಂಭಿಸಬೇಕು.

ರೈತರು ಸಹಕಾರ ಸಂಘದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ: ಸಂಘದ ಉಪಾಧ್ಯಕ್ಷ ರಾಮಚಂದ್ರಪ್ಪ

Sep 26 2024, 10:17 AM IST
ರೈತರ ಅಭಿವೃದ್ಧಿ ದೃಷ್ಟಿಯಿಂದ ಸಹಕಾರ ಸಂಘಗಳಲ್ಲಿ ಹಲವಾರು ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಎಸ್‌ಎಫ್‌ಸಿಎಸ್ ಸಂಘದ ಉಪಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದರು. ಹೊಸಕೋಟೆಯಲ್ಲಿ ರೈತರ ಸೇವಾ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು.

ರೈತರು ಸಾಲವನ್ನ ಸಕಾಲದಲ್ಲಿ ಮರು ಪಾವತಿ ಮಾಡಿ

Sep 26 2024, 09:52 AM IST
ಶಿಡ್ಲಘಟ್ಟ: ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದ ಪರಿಣಾಮ ತಾಲೂಕಿನ ರೈತರಿಗೆ ಸುಮಾರು 1.82 ಕೋಟಿ ಸಾಲ ಮನ್ನಾ ಆಗಿದ್ದು, ಇದರಿಂದ ರೈತರು ಉಳಿದ ಸಾಲ ಕಟ್ಟಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ಸಾಲ ಮನ್ನಾ ಯೋಜನೆಯನ್ನು ಶಾಸಕ ರವಿಕುಮಾರ್ ಶ್ಲಾಘಿಸಿದರು.

ಸಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಪರಿಹಾರವಲ್ಲ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜ

Sep 25 2024, 01:00 AM IST
ರೈತರು ದೇಶದ ಬೆನ್ನೆಲುಬು, ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು, ಎದೆಗುಂದದೆ ಮುನ್ನಡೆಯಬೇಕು, ಸಹಕಾರದ ಯಾವುದಾದರು ಸೌಲಭ್ಯ ಬಳಸಿಕೊಂಡು ಸಾಲ ತೀರಿಸುವ ಪರಿಹಾರ ಕಂಡುಕೊಳ್ಳಬೇಕು.

ರೈತರು ಕೃಷಿ ಜೊತೆಗೆ ಹೈನುಗಾರಿಕೆಯಲ್ಲಿ ತೊಡಗಲಿ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

Sep 25 2024, 12:50 AM IST
ಡೇರಿಯಲ್ಲಿ ಈ ವರ್ಷ ರೈತರಿಂದ 2.65 ಕೋಟಿ ಹಣದ ಹಾಲು ಖರೀದಿಸಿದ್ದು, 2.14 ಕೋಟಿ ಹಣ ಮಾರಾಟ ಮಾಡಲಾಗಿದೆ. ಹಾಲು ಮಾರಾಟದಿಂದ 23.99 ಲಕ್ಷ ರು. ಲಾಭ ಬಂದಿದೆ. ಸಂಘದ ಬ್ಯಾಂಕ್ ಖಾತೆಯಲ್ಲಿ 16.96 ಲಕ್ಷ ರು. ಹಣ ಇದೆ. ಮನ್ಮುಲ್ ಒಕ್ಕೂಟದಿಂದ 14.92 ಲಕ್ಷ ರು. ಹಾಲಿನ ಪೇಮೆಂಟ್ ಬರಬೇಕಾಗಿದೆ.

ಬಹುಪಯೋಗಿ ಎಡೆ ಹೊಡೆಯುವ ಯಂತ್ರಕ್ಕೆ ಮನಸೋತ ರೈತರು

Sep 23 2024, 01:17 AM IST
ಇಲ್ಲಿನ ಕೃಷಿಮೇಳದಲ್ಲಿ ಅರೇಕುರಹಟ್ಟಿಯ ಶ್ರೀನಿವಾಸ್‌ ಜನರಲ್‌ ಎಂಜಿನಿಯರಿಂಗ್‌ ವರ್ಕ್ಸ್‌ನವರು ಅಭಿವೃದ್ಧಿಪಡಿಸಿದ ಬಹುಪಯೋಗಿ ಎಡೆ ಹೊಡೆಯುವ ಯಂತ್ರ ಕೃಷಿಕರ ಗಮನ ಸೆಳೆಯುತ್ತಿದೆ.

ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಿಡಿದ ರೈತರು

Sep 22 2024, 01:56 AM IST
ನಾಗಮಂಗಲ: ಗಣಪತಿ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಗಲಭೆಯಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿರುವ ಮತ್ತು ಬಂಧನದ ಭೀತಿಯಲ್ಲಿ ಗ್ರಾಮ ತೊರೆದಿದ್ದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ತಾಲೂಕಿನ ಕದಬಹಳ್ಳಿ ಭಾಗದ ರೈತರು ಆರ್ಥಿಕ ಸಹಾಯ ನೀಡಿದರು.

ರೈತರು ಆರೋಗ್ಯದ ಬಗ್ಗೆ ಸುರಕ್ಷತಾ ಕ್ರಮ ಅನುಸರಿಸಿ: ಡೀಸಿ ರವೀಂದ್ರ ಸಲಹೆ

Sep 20 2024, 01:51 AM IST
ಜಿಲ್ಲೆಯಲ್ಲಿ 2022ರಲ್ಲಿ 192, 2023ರಲ್ಲಿ 812 ಜನರು ಹಾಗೂ ಪ್ರಸಕ್ತ ವರ್ಷದ ಸೆ.16ರವರೆಗೆ 87 ಜನರು ಹಾವು ಕಡಿತಕ್ಕೆ ಒಳಗಾಗಿದ್ದಾರೆ. ಹೀಗಾಗಿ ರೈತರು ತಮ್ಮ ಜಮೀನುಗಳಲ್ಲಿ ಕೆಲಸ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 35
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved