ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹೆಸರು ಖರೀದಿ ಕೇಂದ್ರದ ಲಾಭ ರೈತರು ಪಡೆದುಕೊಳ್ಳಿ
Aug 28 2024, 12:56 AM IST
ಬೆಂಬಲ ಬೆಲೆ ಯೋಜನೆಯ ಸದುಪಯೋಗ ರೈತರು ಪಡೆದುಕೊಳ್ಳಲು ಖರೀದಿ ಕೇಂದ್ರದ ಮುಂದೆ ಬ್ಯಾನರ್ ಅಳವಡಿಸಬೇಕು
ರೈತರು ದ್ವಿದಳ ಧಾನ್ಯದ ಬೆಳೆಗಳಿಗೆ ಒತ್ತು ನೀಡಿ: ಡಾ. ಬಿ.ಡಿ. ಬಿರಾದಾರ
Aug 26 2024, 01:42 AM IST
ದೇಶದಲ್ಲಿ ಬೆಳೆಕಾಳು ಬೆಳೆಗಳ ಉತ್ಪನ್ನ ಕಡಿಮೆಯಾಗಿದ್ದು, ಮುಖ್ಯ ಕಾರಣ ರೋಗಭೀತಿ. ಇದರ ಪರಿಹಾರಕ್ಕಾಗಿ ಕೃಷಿ ವಿಜ್ಞಾನಿಗಳನ್ನು ಸಂಪರ್ಕಸಿ ಮಾಹಿತಿ ಪಡೆದು ಪರಿಹಾರ ಕೊಂಡುಕೊಳ್ಳಿ ಎಂದು ಡಾ. ಬಿ.ಡಿ. ಬಿರಾದಾರ ಹೇಳಿದರು.
ಪರಿಹಾರ ವಿಳಂಬ; ಎಸಿ ಕಚೇರಿ ಪೀಠೋಪಕರಣ ಹೊತ್ತೊಯ್ದ ರೈತರು
Aug 23 2024, 01:05 AM IST
ರೈತರ ಜಮೀನು ಒತ್ತುವರಿ ಮಾಡಿಕೊಂಡ ನಂತರ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ರೈತರು ಬೆಳಗಾವಿ ಉಪವಿಭಾಗಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ ಮಾಡಿದರು.
ಹೆಸರು ಖರೀದಿ ಕೇಂದ್ರ ತೆರೆಯದ ಸರ್ಕಾರ, ಸಂಕಷ್ಟದಲ್ಲಿ ರೈತರು
Aug 23 2024, 01:03 AM IST
ಜಿಲ್ಲೆಯೊಂದರಲ್ಲಿಯೇ ಈ ವರ್ಷ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆದಿದ್ದು, ಹೆಸರು ಬೆಳೆ ಬಂಪರ್ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದರ ತೀವ್ರ ಕುಸಿತವಾಗಿದೆ.
ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ
Aug 20 2024, 01:02 AM IST
ಹೈನುಗಾರಿಕೆಗೆ ರೈತರು ಹೆಚ್ಚಿನ ಪ್ರಮಾಣದಲ್ಲಿ ಒತ್ತು ನೀಡಿದರೇ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ರೈತರು ಸಹಕಾರ ಸಂಘದ ಏಳ್ಗೆಗೆ ಶ್ರಮಿಸಿ: ಶಾಸಕಿ ಶಾರದಾನಾಯ್ಕ
Aug 19 2024, 12:51 AM IST
ಹೊಳೆಹೊನ್ನೂರಿನ ಎಪಿಎಂಸಿ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘದ ನೂತನ ಶಾಖಾ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಶಾಸಕಿ ಶಾರದಾ ಪೂರ್ಯನಾಯ್ಕ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ರೈತರು
Aug 13 2024, 12:57 AM IST
ಹೆಸ್ಕಾಂ ಅಧಿಕಾರಿಗಳ ಒಳ ಜಗಳದಿಂದ ರೈತರಿಗೆ ಸಮರ್ಪಕ ವಿದ್ಯುತ್ ನೀಡುತ್ತಿಲ್ಲವೆಂದು ಆರೋಪಿಸಿ ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಸೋಮವಾರ ನಡೆದಿದೆ.
ಹೆಸರು ಬೆಲೆ ಕುಸಿತಕ್ಕೆ ಕಂಗಾಲಾದ ರೈತರು
Aug 12 2024, 01:04 AM IST
ಸಾವಿರಾರು ರುಪಾಯಿ ಖರ್ಚು ಮಾಡಿ ಬೆಳೆ ಬಿತ್ತನೆ ಮಾಡಿದ್ದರೂ ಬೆಲೆ ಕುಸಿತದ ಹಿನ್ನೆಲೆ ರೈತರು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುವ ಸ್ಥಿತಿ ನಿರ್ಮಾಣ
ಕುಂತೂರು ಕಾರ್ಖಾನೆ ರೈತರ ಬಾಕಿ ಪಾವತಿಸುವಂತೆ ರೈತರು ಸಕ್ಕರೆ ಕಾರ್ಖಾನೆ ಮುಂದೆ ಧರಣಿ
Aug 10 2024, 01:30 AM IST
ಕೊಳ್ಳೇಗಾಲ ತಾಲೂಕಿನ ಕುಂತೂರು ಮಹದೇಶ್ವರ ಸಕ್ಕರೆ ಕಾರ್ಖಾನೆ ಮುಂದೆ ರೈತರು ಜಮಾಯಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಬೆಳೆ ಕಾಪಾಡಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ ಹೋದ ರೈತರು
Aug 08 2024, 01:33 AM IST
ಮಳೆಯ ಅಭಾವದಿಂದ ಒಣಗಿ ಹೋಗುತ್ತಿರುವ ಬೆಳೆಯನ್ನು ಕಾಪಾಡಿಕೊಳ್ಳಲು ರೈತರು ಈಗ ಟ್ಯಾಂಕರ್ ನೀರು ಉಣಿಸುತ್ತಿದ್ದಾರೆ.
< previous
1
...
13
14
15
16
17
18
19
20
21
...
35
next >
More Trending News
Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್