• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಮಿಶ್ರ ಬೆಳೆ, ಸಾವಯವ ಕೃಷಿಗೆ ಒತ್ತು ನೀಡಬೇಕು: ವರ್ಗೀಸ್ ಕ್ಲೀಟಸ್

Aug 08 2024, 01:32 AM IST
ತರೀಕೆರೆ, ರೈತರು ಮಿಶ್ರ ಬೆಳೆಗೆ ಹೆಚ್ಚು ಒತ್ತು ಕೊಟ್ಟು ಸಾವವಯ ಕೃಷಿಗೆ ಉತ್ತೇಜನ ನೀಡಬೇಕು ಎಂದು ಪಟ್ಟಣದ ವಿಕಸನ ಸಂಸ್ಥೆ ಸಂಸ್ಥಾಪಕ ವರ್ಗೀಸ್ ಕ್ಲೀಟಸ್ ಹೇಳಿದ್ದಾರೆ.

ಸಿಎಂ ವಿರುದ್ಧ ಘೋಷಣೆ ಕೂಗಿದ ರೈತರು

Aug 06 2024, 12:43 AM IST
ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶ ವೀಕ್ಷಣೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರೈತರ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ಸೋಮವಾರ ನೇಗಿಲ ಯೋಗಿ ಸುರಕ್ಷಾ ರೈತ ಸಂಘ, ಜೈ ಜವಾನ್ ಕರ್ನಾಟಕ ರಾಜ್ಯ ಘಟಕ ಮುಖ್ಯಮಂತ್ರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿತು.

ಗೊಂದಲದ ನಡುವೆಯೂ ತೋಟಗಾರಿಕಾ ಬೆಳೆ ವಿಮೆ ತುಂಬಿದ ರೈತರು

Aug 06 2024, 12:33 AM IST
ತೋಟಗಾರಿಕೆ ಬೆಳೆ ವಿಮೆ ಕಂತು ತುಂಬಲು ವಿಮಾ ಇಲಾಖೆ ಹೊಸ ಯೋಜನೆ ರೂಪಿಸಿ ರೈತರು ಗೊಂದಲಕ್ಕೀಡಾದರೂ, ಹಾನಗಲ್ಲ ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ ೧೫೦೦ ಹೆಕ್ಟೇರ್‌ನಷ್ಟು ಅಧಿಕ ಬೆಳೆ ವಿಮೆಯನ್ನು ರೈತರು ಈ ಬಾರಿ ತುಂಬಿದ್ದಾರೆ. ಬೆಳೆ ಹಾನಿ ಮಾತ್ರ ಮುಂದುವರೆದಿದೆ.

ಭತ್ತದ ನಾಟಿಗಾಗಿ ಕಾಲುವೆಗಳಿಗೆ ನೀರು ಹರಿಸುವಂತೆ ರೈತರು, ಗ್ರಾಮಸ್ಥರ ಪ್ರತಿಭಟನೆ

Aug 06 2024, 12:30 AM IST
ಅಣೆಕಟ್ಟೆ ತುಂಬಿದ್ದರಿಂದ ರೈತರು ಕೃಷಿ ಮಾಡಬಹುದು ಎಂದು ಸಂತಸದಲ್ಲಿದ್ದರು. ಆದರೆ, ನಿಗಮದ ಅಧಿಕಾರಿಗಳು ಕೃಷಿಗೆ ನೀರು ಕೊಡುವುದನ್ನು ಬಿಟ್ಟು ಕೆರೆಕಟ್ಟೆಗಳಿಗೆ ನೀರು ತುಂಬಿಸುತ್ತಿರುವುದು ಸರಿಯಲ್ಲ. ಗದ್ದೆ ಬಯಲಿನ ಹೆಚ್ಚುವರಿ ನೀರಿನಿಂದ ಕೆರೆ ಕಟ್ಟೆಗಳು ತುಂಬುತ್ತವೆ ಎಂಬ ಕನಿಷ್ಠ ಜ್ಞಾನವು ಅಧಿಕಾರಿಗಳಿಗೆ ಇಲ್ಲದಂತಾಗಿದೆ.

ಬ್ಯಾಂಕ್‌ ವಿರುದ್ಧ ಪ್ರತಿಭಟನೆಗೆ ಗುಬ್ಬಿ ರೈತರು

Aug 06 2024, 12:30 AM IST
12 ರಂದು ತುರುವೇಕೆರೆ ಬ್ಯಾಂಕ್ ಮುಂದೆ ಬೃಹತ್ ಪ್ರತಿಭಟನೆ

ರೈತರು ಗುಣಮಟ್ಟದ ಹಾಲು ಪೂರೈಸಿ: ಮನ್ಮುಲ್ ನಿರ್ದೇಶಕ ರಾಮಚಂದ್ರು

Aug 01 2024, 12:24 AM IST
ರೈತರು ರಾಸುಗಳನ್ನು ಮಕ್ಕಳಂತೆ ಪಾಲನೆ, ಪೋಷಣೆ ಮಾಡಬೇಕು. ಒಕ್ಕೂಟದಿಂದ ದೊರೆಯುವ ವಿಮೆ, ಸಬ್ಸಿಡಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಕಡ್ಡಾಯವಾಗಿ ರಾಸುವಿಮೆ ಹಾಗೂ ಗುಂಪು ವಿಮೆ ಮಾಡಿಸಬೇಕು.

ತೊಗರಿ ರೈತರು ಸಾವಯವ ಕೃಷಿಗೆ ಮುಂದಾಗಲಿ: ಕನ್ಹೇರಿ ಸ್ವಾಮೀಜಿ

Jul 28 2024, 02:02 AM IST
ರಸಾಯನಿಕ ಕೃಷಿ ಬಿಟ್ಟುಬಿಡಿ, ಸಾವಯವ ಕೃಷಿಯ ಕೈ ಹಿಡಿಯಿರಿ ಎಂದು ಸೇರಿದ್ದ ಸಹಸ್ರಾರು ರೈತರನ್ನುದ್ದೇಶಿಸಿ ಹಿತವಚನ ನೀಡಿದರು.ಸಾವಯವ ಕೃಷಿಯೇ ಬದುಕಿನ ಮೂಲ, ಹೆಚ್ಚಿನ ಇಳುವರಿ ಆಶೆ ಬಿದ್ದು ರಸಾಯನಕ್ಕೆ ಜೋತು ಬೀಳದೆ ಸಾವಯವ ಕೃಷಿಗೆ ತರೆದುಕೊಂಡು ಭೂಮಿಯ ಆರೋಗ್ಯ, ನಿಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳಿ.

ಮಲಗುವಾಗ ರೈತರು, ಏಳುವಾಗ ಸೈನಿಕರನ್ನು ನೆನಪಿಸಿಕೊಳ್ಳಬೇಕು

Jul 28 2024, 02:01 AM IST
ದೇಶ ಸೇವೆ ಮಾಡುವುದು ಪುಣ್ಯದ ಕೆಲಸ. ಮೊದಲು ತಂದೆ ತಾಯಿ, ಗುರುಗಳ ಸೇವೆ ನಂತರ ದೇಶ ಸೇವೆ ಮಾಡಬೇಕು.

ರೈತರು, ಮಧ್ಯಮ ವರ್ಗಕ್ಕೆ ಬಜೆಟ್‌ ಕೊಡುಗೆ : ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿ

Jul 24 2024, 12:21 AM IST
ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ. ಅದೇ ರೀತಿ ಹೈದರಾಬಾದ್‌- ಬೆಂಗಳೂರು ಕೈಗಾರಿಕಾ ಕಾರಿಡಾರ್‌ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳ ನಿರುದ್ಯೋಗಿ ಯುವಕರಿಗೆ ಮತ್ತು ಸ್ಥಳೀಯ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ.

ರೈತರು, ದೇಶ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಿದ ಬಜೆಟ್: ಸಿದ್ದೇಶ್ವರ

Jul 24 2024, 12:17 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಕೇಂದ್ರ ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ಅಭಿವೃದ್ಧಿ ಭಾರತದ ಸಂಕಲ್ಪವನ್ನು ಪ್ರಸ್ತಾಪಿಸಲಾಗಿದೆ. ರೈತರು, ದೇಶದ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಿದ ಬಜೆಟ್ ಇದಾಗಿದೆ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಿ.ಎಂ. ಸಿದ್ದೇಶ್ವರ ಸ್ವಾಗತಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 35
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved