• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ಷಧಾರೆ: ಉತ್ತಮ ಫಸಲಿನ ನಿರೀಕ್ಷೆಯಲ್ಲಿ ರೈತರು

Jul 13 2024, 01:35 AM IST
ತಾಲೂಕಿನಲ್ಲಿ ಹದವಾಗಿ ಸುರಿಯುತ್ತಿರುವ ಮಳೆ ಬೆಳೆಗಳಿಗೆ ಪೂರಕವಾಗಿದ್ದು, ಮುಂಗಾರು ಹಂಗಾಮಿನಲ್ಲಿ ರೈತರು ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದಾರೆ. ಸದ್ಯ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಬಿರುಸಿನಿಂದ ಸಾಗಿದ್ದು, ಉತ್ತಮ ಹವಾಮಾನದಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ರೈತರು ವೃದ್ಧರು ಹೇಳುವ ಸಮಸ್ಯೆ ನಿಜವಾಗಿರುತ್ತದೆ

Jul 11 2024, 01:45 AM IST

ರೈತರು, ವೃದ್ಧರು, ಮಹಿಳೆಯರು ಹೇಳುವ ಸಮಸ್ಯೆ ನಿಜವಾಗಿರುತ್ತದೆ. ಅವರನ್ನು ಕಣ್ಣೀರು ಹಾಕಿಸಬೇಡಿ. ಸತ್ಯಕ್ಕೆ ನಿಧಾನವಾಗಿಯಾದರೂ ಜಯ ಸಿಗುತ್ತದೆ. ಅಧಿಕಾರಿಗಳು ಸ್ಪಂದಿಸಿ ಶೀಘ್ರದಲ್ಲಿ ಸಮಸ್ಯೆ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮರವರು ಅಧಿಕಾರಿಗಳಿಗೆ ಸೂಚಿಸಿದರು.

ಪಂಪ್‌ಸೆಟ್‌ ಕಳ್ಳರ ಹಾವಳಿಗೆ ಬೆಚ್ಚಿಬಿದ್ದ ರೈತರು

Jul 10 2024, 12:33 AM IST
ನೀರಾವರಿ ಪಂಪ್‌ಸೆಟ್‌ ಕಳವು ಮಾಡಿ ಅದರಳಗಿನ ಅಪಾರ ಬೆಲೆಬಾಳುವ ತಾಮ್ರದ ವೈರ್‌ ಕಳವು ಮಾಡುತ್ತಿರುವ ಘಟನೆಗಳು ಅಫಜಲ್ಪುರ ತಾಲೂಕಿನ ಭೀಮಾ ನದಿ ತೀರದಲ್ಲಿರುವ ಮಣ್ಣೂರು ನೀರಾವರಿ ರೈತರ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ.

ಕೈ ಕೊಟ್ಟ ಮಳೆ, ರೈತರು ಕೃಷಿ ಹೊಂಡದ ಮೊರೆ

Jul 09 2024, 12:53 AM IST
ಕಳೆದ ಬಾರಿ ರಾಜ್ಯದಲ್ಲಿ ಉಂಟಾದ ಬರಗಾಲದಿಂದ ರೈತರು ಬೆಳೆ ನಷ್ಟ ಮಾಡಿಕೊಂಡಿದ್ದು. ರಾಜ್ಯ ಸರ್ಕಾರದಿಂದ ಬರ ಪರಿಹಾರ ಸಿಗದೆ ಸಾಕಷ್ಟು ನೋವು ಅನುಭವಿಸಿದ್ದಾರೆ

ಎಕರೆಗಟ್ಟಲೆ ಮರ ಕಡಿದು ಸಾಗಾಟ, ರೈತರು ಮರ ಕಡಿದರೆ ಕಿರುಕುಳ : ಪೊನ್ನಣ್ಣ

Jul 07 2024, 01:25 AM IST
ಶಾಸಕ ಎ.ಎಸ್‌. ಪೊನ್ನಣ್ಣ ಅರಣ್ಯಾಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರೈತರು ಮರ ಕಟಾವಿಗೆ ಅನುಮತಿ ಕೇಳಿದರೆ ಕಚೇರಿಗೆ ಅಲೆಯುತ್ತಿರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲಿ: ಡಾ.ಪಿ.ಎಲ್. ಪಾಟೀಲ

Jul 07 2024, 01:20 AM IST
ರೈತರು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೋಂಡು ಹೆಚ್ಚಿನ ಆದಾಯ ಪಡೆಯಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ತಿಳಿಸಿದರು.

ಯುವ ರೈತರು, ಅಂಗವಿಕಲರ ವಿವಾಹಕ್ಕೆವೇದಿಕೆಯಾದ ಉತ್ತರಕನ್ನಡ ಜಿಲ್ಲಾಡಳಿತ!

Jul 06 2024, 12:54 AM IST
ಈ ಪೋರ್ಟಲ್ ಸೇವೆ ಪಡೆಯಲು ಬಳಕೆದಾರರು ಯಾವುದೇ ನೋಂದಣಿ ಶುಲ್ಕ ಅಥವಾ ಇತರೇ ಯಾವುದೇ ಶುಲ್ಕಗಳಿಲ್ಲದೆ ನೋಂದಾಯಿಸಿಕೊಳ್ಳಬಹುದು. ಇದು ಆರ್ಥಿಕವಾಗಿ ಹಿಂದುಳಿದ ವರ್ಗದವನ್ನೂ ಒಳಗೊಂಡಂತೆ ಎಲ್ಲ ವ್ಯಕ್ತಿಗಳಿಗೂ ನೆರವು ಒದಗಿಸಲಿದೆ.

ಕೆವಿಜಿ ಬ್ಯಾಂಕ್‌ ಎದುರು ರೈತರು ಪ್ರತಿಭಟನೆ

Jul 05 2024, 12:47 AM IST
ಬ್ಯಾಂಕ್ ಮ್ಯಾನೇಜರ್ ನಿಂದ ರೈತರಿಗೆ ವಂಚನೆಯಾಗಿದೆ ಎಂದು ಬಾಗಲಕೋಟೆ ನವನಗರದಲ್ಲಿರುವ ಕೆವಿಜಿ ಬ್ಯಾಂಕ್‌ ಮುಂದೆ ರೈತರು ಪ್ರತಿಭಟನೆ ನಡೆಸಿದರು.

ಸೆಸ್ಕಾಂ ಜನಸಂಪರ್ಕ ಸಭೆ: ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದ ರೈತರು, ಗ್ರಾಹಕರು

Jul 02 2024, 01:39 AM IST
ಮದ್ದೂರು ಪಟ್ಟಣ ಸೇರಿದಂತೆ ಎಲ್ಲೆಡೆ ಟ್ರಾನ್ಸ್‌‌ಫಾರ್ಮರ್ ಹಾಗೂ ಕಂಬಗಳಿಗೆ ಬಳ್ಳಿ ಬೆಳೆದು, ಮರಗಳು ತಗುಲುತ್ತಿವೆ. ಇದರಿಂದ ವಿದ್ಯುತ್ ಅವಘಡ ಸಂಭವಿಸಿದರೆ ಯಾರು ಹೊಣೆ. ಹಾಲಿ ಸಂಪರ್ಕ ಪಡೆದ ರೈತರುಗಳಿಗೆ ಒಂದು ಟಿಸಿ ಇದ್ದು, ಅಧಿಕ ಕಾರ್ಯದೊತ್ತಡ ಟಿಸಿ ಮೇಲೆ ಬಿದ್ದು ರೈತರಿಗೆ ತೊಂದರೆ ಆಗುತ್ತಿದೆ.

ರೈತರು ಮಕ್ಕಳು ನಾಯಕರಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು: ಕೃಷ್ಣಪ್ರಸಾದ್

Jul 02 2024, 01:34 AM IST
ರೈತರು ತಮ್ಮ ಮಕ್ಕಳನ್ನು ಕೇವಲ ರೈತನ್ನಾಗಿಸದೇ ಅವರಲ್ಲಿ ಕನಸುಗಳನ್ನು ತುಂಬಿ ತಮ್ಮ ಉತ್ಪನ್ನಗಳ ಮಾರಾಟಕ್ಕಾಗಿ ಮಾರುಕಟ್ಟೆ ಹುಡುಕುವ ಬದಲು ಮಾರುಕಟ್ಟೆಗಳನ್ನು ಸ್ಥಾಪಿಸಲು ಪ್ರೇರೆಪಿಸಬೇಕು. ಈ ಮೂಲಕ ರೈತರ ಮಕ್ಕಳು ಕೃಷಿ ಉದ್ಯಮಿಗಳಾಗಿ ರೂಪುಗೊಳ್ಳಲು ನೆರವಾಗಬೇಕು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 35
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved