• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ನ್ಯಾನೋ ಟೆಕ್ನಾಲಾಜಿ ಅಳವಡಿಸಿಕೊಳ್ಳಿ

Jul 02 2024, 01:33 AM IST
ರೈತರು ಕೃಷಿಯಲ್ಲಿ ನ್ಯಾನೋ ಟೆಕ್ನಾಲಾಜಿ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಜೊಲ್ಲೆ ಗ್ರುಪ್ ಸಂಸ್ಥಾಪಕ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ರೈತರು, ಸೈನಿಕ, ಶಿಕ್ಷಕರನ್ನ ಗೌರವಿಸಿ: ಕುಲಕರ್ಣಿ

Jul 01 2024, 01:52 AM IST
ಚಿಕ್ಕೋಡಿ ಕೆಎಲ್‌ಇ ಸಂಸ್ಥೆಯ ಸಿ.ಬಿ.ಕೋರೆ ಪಾಲಿಟೆಕ್ನಿಕಲ್ ಕಾಲೇಜಿನಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಅತಿಥಿ ಆರ್.ವ್ಹಿ.ಕುಲಕರ್ಣಿ ಅವರನ್ನು ಪ್ರಾಚಾರ್ಯ ದರ್ಶನ ಬಿಳ್ಳೂರ ಸ್ವಾಗತಿಸಿದರು.

ಜೇನು ಸಾಕಣೆ ಕೃಷಿ ಮಾಡಿ ರೈತರು ಲಾಭ ಗಳಿಸಿ: ಕೃಷಿ ಮಹಾವಿದ್ಯಾಲಯದ ಡೀನ್‌ ಡಾ.ಕೆ.ಎನ್.ಮುನಿಸ್ವಾಮಿಗೌಡ

Jul 01 2024, 01:48 AM IST
ಜೇನು ಸಾಕಣೆ ಮಾಡುವುದು ಎಲ್ಲಾ ರೈತರಿಗೆ ಒಂದು ಉಪ ಕಸುಬಾಗಿ ಉಳಿಯಬೇಕಾಗಿದ್ದು, ಜೇನು ಸಾಕಣೆ ಮಾಡಿ ಲಾಭವನ್ನು ಗಳಿಸಬೇಕು ಎಂದು ಹಾಸನ ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಡಾ.ಕೆ.ಎನ್.ಮುನಿಸ್ವಾಮಿಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೈತರು ಬಿತ್ತನೆ ಬೆಳೆಗೆ ತಪ್ಪದೇ ವಿಮಾ ಕಂತು ಪಾವತಿಸಲಿ: ಜಿಲ್ಲಾಧಿಕಾರಿ ವೈಶಾಲಿ

Jun 30 2024, 12:47 AM IST
ವಿವಿಧ ಬೆಳೆಗಳಿಗೆ ಪ್ರತ್ಯೇಕ ವಿಮಾ ಕಂತುಗಳನ್ನು ನಿಗದಿಪಡಿಸಲಾಗಿದೆ. ಅದರಂತೆ ವಿಮಾ ಕಂತು ಪಾವತಿಸಲು ಬೆಳೆಗಳಿಗೆ ಅನುಸಾರ ಪ್ರತ್ಯೇಕವಾಗಿ ಕೊನೆಯ ದಿನಾಂಕವನ್ನು ನಿಗದಿಪಡಿಸಿದ್ದು, ರೈತರು ಕೊನೆಯ ದಿನಾಂಕದ ವರೆಗೂ ಕಾಯದೇ ವಿಮಾ ಕಂತು ಪಾವತಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದ್ದಾರೆ.

ಬೆಳೆವಿಮೆ, ಬರ ಪರಿಹಾರಕ್ಕೆ ಮೊರೆ ಇಟ್ಟ ರೈತರು

Jun 29 2024, 12:32 AM IST
ನರಗುಂದ ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ನೇತೃತ್ವದಲ್ಲಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಿತು. ಒಟ್ಟು 77 ಅರ್ಜಿಗಳು ಸಲ್ಲಿಕೆಯಾದವು. ಅವುಗಳಲ್ಲಿ 35ಕ್ಕೂ ಹೆಚ್ಚು ಅರ್ಜಿಗಳು ಬೆಳೆ ವಿಮೆ, ಬರ ಪರಿಹಾರಕ್ಕೆ ಸಂಬಂಧಿಸಿದ್ದಾಗಿದ್ದವು.

ಸೈಕಲ್ ಎಡೆಕುಂಟೆ ಮೋರೆ ಹೋದ ರೈತರು

Jun 28 2024, 12:51 AM IST
ಕೂಲಿಕಾರರ ಕೊರತೆ ಹಾಗೂ ಎತ್ತುಗಳ ಕೊರತೆಯ ಹಿನ್ನೆಲೆ ಹೊಲದಲ್ಲಿ ಬೆಳೆಗಳ ನಡುವೆ ಇರುವ ಕಳೆ ತೆಗೆಯಲು ರೈತರು ಸೈಕಲ್ ಎಡೆಕುಂಟೆ ಬಳಸುತ್ತಿದ್ದು, ಇದು ಅವರಿಗೆ ತುಂಬಾ ಸಹಕಾರಿಯಾಗಿದೆ.

ಕೆಲ ಅಧಿಕಾರಿಗಳು, ಸಿಬ್ಬಂದಿ ಅಸಡ್ಡೆ, ರೈತರು, ಸಾರ್ವಜನಿಕರಿಗೆ ಮಾಹಿತಿ ಕೊರತೆ

Jun 27 2024, 01:10 AM IST
100ಕ್ಕೆ ಶೇ.70 ರಷ್ಟು ಭಾಗದ ಆಸ್ತಿಗಳು ಇನ್ನೂ ಕೂಡ ಪೌತಿ ಖಾತೆಗಳು ಆಗಿಲ್ಲ. ಆಸ್ತಿ ಭಾಗವಾಗದೇ ತಾತ, ಮುತ್ತಾತ ನ ಹೆಸರಿನಲ್ಲೇ ಇರುವುದು, ಕುಟುಂಬದವರು ಒಟ್ಟಿಗೆ ಸೇರಿ ಪೌತಿ ಖಾತೆ ಮಾಡಿಸಿಕೊಳ್ಳದೇ ಇರುವುದು ಮುಂತಾದ ಸಮಸ್ಯೆಗಳ ಪರಿಹಾರಕ್ಕಾಗಿ ಹೆಚ್ಚು ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಈ ಒಂದು ಸಮಸ್ಯೆ ಅಕ್ರಮ ಆಸ್ತಿಗಳಿಕೆಗೆ ದಾರಿ ಮಾಡಿಕೊಡಬಹುದು.

ಆಪತ್ಕಾಲದ ರಕ್ಷಣೆಗೆ ರೈತರು ಬೆಳೆ ವಿಮೆ ಕಟ್ಟಬೇಕು: ಶಾಸಕ ಎ.ಮಂಜು

Jun 25 2024, 12:36 AM IST
ಬೆಳೆ ನಾಶ ಅಥವಾ ತೊಂದರೆಯಾದಲ್ಲಿ ಪಾವತಿಸಿದ ವಿಮೆ ಹಣವು ರಕ್ಷಣೆ ನೀಡಲಿದೆ. ಕೃಷಿ ಇಲಾಖೆ ವತಿಯಿಂದ ಈಗಾಗಲೇ ಪತ್ರಿಕೆಗಳಲ್ಲಿ ಮಾಹಿತಿ ನೀಡಿದ್ದು, ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಅಗತ್ಯ ಮಾಹಿತಿ ಪಡೆದು ವಿಮೆ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ತುರ್ತು ಚಿಕಿತ್ಸಾ ವಾಹನಕ್ಕೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದರು.

ರೈತರು ಆರ್ಥಿಕ ಸದೃಢರಾಗಲು ಸರ್ಕಾರಿ ಯೋಜನೆ ಸಹಕಾರಿ: ಶಾಸಕ ಯು.ಬಿ. ಬಣಕಾರ

Jun 25 2024, 12:32 AM IST
ರಟ್ಟೀಹಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾದ ಸಮಗ್ರ ಕೃಷಿ ಪದ್ಧತಿಯ ಶ್ರೇಷ್ಠತಾ ಕೇಂದ್ರ ನೂತನ ಕಟ್ಟಡ ಲೋಕಾರ್ಪಣೆಗೊಳಿಸಲಾಯಿತು.

ಮಹಿಳೆ ಸೇರಿ ಇಬ್ಬರು ರೈತರು ಆತ್ಮಹತ್ಯೆ

Jun 25 2024, 12:32 AM IST
ಪ್ರತ್ಯೇಕ ಪ್ರಕರಣಗಳಲ್ಲಿ ಸಾಲದ ಶೂಲಕ್ಕೆ ಹೆದರಿ ಓರ್ವ ರೈತ ಮಹಿಳೆ ಸೇರಿದಂತೆ ಇಬ್ಬರು ರೈತರು ಒಂದೇ ದಿನ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ವರದಿಯಾಗಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 35
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved