• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೆಂಗಲ್ ಪರಿಣಾಮ: ಕಂಗೆಟ್ಟ ಶಿರಹಟ್ಟಿ ರೈತರು

Dec 03 2024, 12:34 AM IST
ಫೆಂಗಲ್‌ ಚಂಡಮಾರುತದ ಪರಿಣಾಮ ಶಿರಹಟ್ಟಿ ತಾಲೂಕಿನಲ್ಲಿ ಶೇಂಗಾ ಬೆಳೆಗಾರರು ಕಂಗಾಲಾಗಿದ್ದಾರೆ. ಹಬ್ಬು ಶೇಂಗಾ ಈಗ ಹರಗುವ ಹಂತದಲ್ಲಿದ್ದು, ಬೆಳೆನಾಶವಾಗುವ ಭೀತಿ ಎದುರಾಗಿದೆ.

ಫೆಂಗಲ್ ಎಫೆಕ್ಟ್ : ಕಾಫಿ, ಭತ್ತದ ಬೆಳೆದ ರೈತರು ಕಂಗಾಲು!

Dec 03 2024, 12:30 AM IST
ಫೆಂಗಲ್‌ ಚಂಡಮಾರುತದಿಂದಾಗಿ ಕೊಡಗು ಜಿಲ್ಲೆಯ ಕೃಷಿಗೆ ಸಮಸ್ಯೆಯಾಗಿದೆ. ಕಾಫಿ ಮತ್ತು ಬತ್ತದ ಕೃಷಿಗೆ ತೊಂದರೆಯಾಗಿದೆ.

ಬೆಳೆ ನಷ್ಟ ತಪ್ಪಿಸಲು ರೈತರು ತಪ್ಪದೆ ವಿಮೆ ಮಾಡಿಸಿ

Dec 02 2024, 01:19 AM IST
ರಾಜ್ಯದ ರೇಷ್ಮೆ ಕೃಷಿಕರಿಗೆ ಸಾಮಾಜಿಕ ಭದ್ರತೆ ನೀಡಲು ಹೊಸ ಪ್ರಸ್ತಾವನೆಯನ್ನು ಸಂಸದ ಡಾ.ಸುಧಾಕರ್‌ ಅ‍ರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ.. ವಿಮೆ ಹಾಗೂ ಕಿಸಾನ್‌ ಸಮ್ಮಾನ್‌ ಯೋಜನೆಗಳಲ್ಲಿ ರೇಷ್ಮೆ ಮತ್ತು ಮೀನುಗಾರಿಕಾ ಕ್ಷೇತ್ರದ ಕೃಷಿಕರನ್ನೂ ಪರಿಗಣಿಸುವಂತೆ ಕೋರಿದ್ದಾರೆ.

ರೈತರು ಬೆಳೆ ಹಾನಿ, ಸಾಲಬಾಧೆಯಿಂದ ಧೃತಿಗೇಡಬೇಡಿ

Nov 29 2024, 01:05 AM IST
ನೆಟೆ ರೋಗದಿಂದ ಹಾಳಾದ ತೊಗರಿ ಬೆಳೆ ವಿಕ್ಷಣೆ ಮಾಡಿ ಅರುಣಕುಮಾರ ಪಾಟೀಲ್‌ ಅಭಯ

ರೈತರು ಕೃಷಿ ಅಧಿಕಾರಿಗಳು, ಮಾದರಿ ರೈತರ ಸಲಹೆ ಪಡೆಯಲಿ:ತಿಮ್ಮೇಗೌಡ

Nov 29 2024, 01:00 AM IST
ಗ್ರಾಮಾಂತರ ಪ್ರದೇಶದ ರೈತ ಭಾಂದವರಿಗೆ ಕೃಷಿ ಚಟುವಟಿಕೆಯ ಬಗ್ಗೆ ಅಪಾರ ಅನುಭವವಿದೆ.

ಕುಸಿದ ಭತ್ತದ ದರ, ರೈತರು ಕಂಗಾಲು : ಪ್ರತಿ ಕ್ವಿಂಟಲ್‌ಗೆ ₹500-1000ವರೆಗೆ ದರ ಕುಸಿತ

Nov 28 2024, 12:35 AM IST

ಭತ್ತದ ದರ ಏಕಾಏಕಿ ಪಾತಳಕ್ಕೆ ಕುಸಿಯುತ್ತಿದೆ. ಈಗಿರುವ ದರದಲ್ಲಿ ಭತ್ತ ಮಾರಾಟ ಮಾಡಿದರೆ ಮಾಡಿದ ಖರ್ಚು ಬರಲ್ಲ. ಆದರೆ ಬೆಳೆದ ಬೆಳೆ ಮಾರಾಟ ಮಾಡೋಣ ಎಂದರೆ ಮಾರುಕಟ್ಟೆಯಲ್ಲಿಯೇ ಭತ್ತ ಕೇಳುವವರೇ ಇಲ್ಲ.

ರೈತರು-ಕಾರ್ಮಿಕರ ಭರವಸೆ ಈಡೇರಿಕೆಗೆ ಆಗ್ರಹ

Nov 27 2024, 01:00 AM IST
ರಾಷ್ಟ್ರೀಯ ಕನಿಷ್ಠ ವೇತನ ತಿಂಗಳಿಗೆ ೨೬ ಸಾವಿರ ರು. ಜಾರಿಗೊಳಿಸಿ ಮತ್ತು ಮಾಸಿಕ ಪಿಂಚಣಿ ೧೦ ಸಾವಿರ ರು.ಗೆ ನಿಗದಿಪಡಿಸುವುದು. ಸಂಘಟಿತ, ಅಸಂಘಟಿತ ಯೋಜನೆ ಕಾರ್ಯಕರ್ತರು ಮತ್ತು ಗುತ್ತಿಗೆ ಕಾರ್ಮಿಕರು ಮತ್ತು ಕೃಷಿ ವಲಯ ಸೇರಿದಂತೆ ಎಲ್ಲಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು.

ಹತ್ತಿ ಬೆಳೆ ಬಂಪರ್‌, ರೈತರು ಖುಷ್‌

Nov 26 2024, 12:49 AM IST
ಧಾರವಾಡ, ಗದಗ ಜಿಲ್ಲೆಯಲ್ಲಿ ಈ ಬಾರಿ ಹೆಸರು ಕಾಳು ಹೆಚ್ಚಿನ ಪ್ರದೇಶದಲ್ಲಿ ಬೆಳೆದಿದ್ದು, ಬಿಟಿ ಹತ್ತಿ ಬಿತ್ತನೆ ಪ್ರದೇಶ ತೀವ್ರ ಕುಸಿತವಾಗಿದೆ. ಆದರೂ ಎಕರೆಗೆ 8ರಿಂದ 10 ಕ್ವಿಂಟಲ್‌ ವರೆಗೂ ಬೆಳೆ ಬಂದಿದೆ. ಕೇಂದ್ರ ಸರ್ಕಾರದ ಆಧೀನ ಸಂಸ್ಥೆ ಭಾರತೀಯ ಹತ್ತಿ ನಿಗಮದವರು ಕಾಟನ್‌ ಇಂಡಸ್ಟ್ರೀಸ್‌ಗಳ ಮೂಲಕ ಹತ್ತಿ ಖರೀದಿಸುತ್ತಿದೆ.

ಕಚೇರಿಗಳಿಗೆ ಅಲೆದು ಸೋತು ಸುಣ್ಣವಾದ ರೈತರು

Nov 24 2024, 01:45 AM IST
ಸೊರಬ ತಾಲೂಕಿನ ಶಿಗ್ಗಾ ಗ್ರಾಪಂ ಸಾಲಿನ ಗ್ರಾಮ ಸಭೆಯನ್ನು ನೋಡಲ್ ಅಧಿಕಾರಿ ಸಂಜಯ್ ಉದ್ಘಾಟಿಸಿದರು.

ಬೆಳೆಹಾನಿ ಸಮೀಕ್ಷೆಯಿಂದ ವಂಚಿತರಾದ ರೈತರು

Nov 22 2024, 01:16 AM IST
ಇತ್ತೀಚೆಗೆ ಅಕಾಲಿಕ ಮಳೆ-ಬಿರುಗಾಳಿಯಿಂದಾಗಿ ಮುಂಗಾರು ಹಂಗಾಮಿನ ಕಟಾವು ಹಂತದಲ್ಲಿದ್ದ ಭತ್ತ ಮಕಾಡೆ ಮಲಗಿತ್ತು. ರೈತರ ಸಂಕಷ್ಟ ಮನಗಂಡು ಜಿಲ್ಲಾಡಳಿತ ಬೆಳೆಹಾನಿ ಸಮೀಕ್ಷೆ ಸೂಚಿಸಿದರೂ ಸಮರ್ಪಕವಾಗಿಲ್ಲ. ಇದರಿಂದ ಹುಣಸಗಿ, ಸುರಪುರ ತಾಲೂಕಿನ ರೈತರು ವಂಚಿತರಾಗಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 47
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved