• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು, ಜಿಲ್ಲಾಡಳಿತ ನಿಮ್ಮ ಜತೆಗಿದೆ: ಡಿಸಿ

Jun 21 2024, 01:06 AM IST
ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಕುಟುಂಬ ಸಾಕಷ್ಟು ಸಂಕಷ್ಟ ಅನುಭವಿಸುವುದರಿಂದ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಹಾದಿ ತುಳಿಯಬಾರದು ಎಂದು ಡಿಸಿ ಗಂಗೂಬಾಯಿ ಮಾನಕರ ತಿಳಿಸಿದರು.

ಕಾಡುಹಂದಿ, ನರಿಗಳ ಉಪಟಳಕ್ಕೆ ರೈತರು ಸುಸ್ತು

Jun 20 2024, 01:03 AM IST
ಸಮೀಪದ ಕಸಬಾಜಂಬಗಿ ಗ್ರಾಮದ ಒಳವಾರಿ ಪ್ರದೇಶದಲ್ಲಿ ಪ್ರತಿನಿತ್ಯ ಕಾಡುಹಂದಿ, ನರಿಗಳ ಹಾವಳಿಯಿಂದ ಬೆಳೆ ಹಾನಿಯಾಗುತ್ತಿತ್ತು. ಹಾನಿಗೊಳಗಾದ ರೈತರಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕೆಂದು ಮುಧೋಳ ತಹಶೀಲ್ದಾರ್ ಗೆ ಮನವಿ ಮಾಡಿದರು.

ರೈತರು 3 ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸುವುದು ಅಗತ್ಯ

Jun 17 2024, 01:34 AM IST
ಯಾದಗಿರಿ ಸಮೀಪದ ಬಂದಳ್ಳಿ ಗ್ರಾಮದ ಏಕಲವ್ಯ ಮಾದರಿ ಶಿಕ್ಷಣ ಶಾಲಾ ವಿದ್ಯಾರ್ಥಿಗಳಿಗೆ ಮಣ್ಣಿನ ಮಹತ್ವ, ಮಣ್ಣಿನ ಮಾದರಿಗಳ ಸಂಗ್ರಹಣೆ ವಿಧಾನಗಳ ತರಬೇತಿ ಕಾರ್ಯಕ್ರಮ ಜರುಗಿತು.

ರೈತರು ಮಧ್ಯವರ್ತಿಗಳಿಗೆ ವಿಮೆ ಹಣ ನೀಡಬಾರದು: ಕಲ್ಲೇರುದ್ರೇಶ್‌ ಮನವಿ

Jun 17 2024, 01:32 AM IST
ಫಸಲ್ ವಿಮಾ ಯೋಜನೆಯಡಿ ನೋಂದಣಿಯಾಗಿದ್ದ ರೈತರಿಗೆ ಶೀಘ್ರವೇ ವಿಮೆ ಕಂತಿನ ಹಣ ಬಿಡುಗಡೆಯಾಗಲಿದೆ. ಯಾವುದೇ ರೈತರು ಅವಸರಪಟ್ಟು ಮಧ್ಯವರ್ತಿಗಳಿಗೆ ಹಣ ನೀಡಬಾರದು ಎಂದು ರೈತ ಮುಖಂಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬಿ.ಕಲ್ಲೇರುದ್ರೇಶ್ ಜಗಳೂರಲ್ಲಿ ಹೇಳಿದ್ದಾರೆ.

ಸವಲತ್ತಿಗಾಗಿ ರೈತರು ಬೀದಿಗಿಳಿದು ಹೋರಾಡಬೇಕು: ಬಡಗಲಾಪುರ ನಾಗೇಂದ್ರ

Jun 13 2024, 12:46 AM IST
ನ್ಯಾಯ ಸಮ್ಮತವಾಗಿ ದೊರೆಯಬೇಕಾದ ಸವಲತ್ತುಗಳನ್ನು ಪಡೆಯಲು ರೈತರು ರಸ್ತೆಗೆ ಇಳಿದು ಹೋರಾಟ ಮಾಡುವುದೊಂದೇ ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಪುಟ್ಟಣಯ್ಯ ಬಣದ ರಾಜ್ಯಾಧ್ಯಕ್ಷ ಬಡಗಲಾಪುರ ನಾಗೇಂದ್ರ ತಿಳಿಸಿದರು. ಹೊಳೆನರಸೀಪುರದಲ್ಲಿ ರೈತ ಸಂಘದ ಗುಳದಪುರ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದರು.

ಕೊಬ್ಬರಿ ಖರೀದಿಗೆ ಲಂಚ: ರೈತರು, ಅಧಿಕಾರಿಗಳ ನಡುವೆ ಗಲಾಟೆ

Jun 13 2024, 12:45 AM IST
ರೈತರ ಕೊಬ್ಬರಿ ಖರೀದಿಸಲು ಅಧಿಕಾರಿ ಲಂಚ ಕೇಳಿದರು ಎಂದು ರೈತರು ಹಾಗೂ ಅಧಿಕಾರಿಗಳ ನಡುವೆ ಗಲಾಟೆಯಾದ ಘಟನೆ ನಗರದ ಎಪಿಎಂಸಿ ಮಾರುಕಟ್ಟೆಯ ಕೊಬ್ಬರಿ ನ್ಯಾಫೆಡ್ ಕೇಂದ್ರದಲ್ಲಿ ನಡೆದಿದೆ.

ದಾವಣಗೆರೆ ಕೆಐಎಡಿಬಿ ಕಚೇರಿ ಜಪ್ತಿ ಮಾಡಿದ ಬಳ್ಳಾರಿ ರೈತರು!

Jun 12 2024, 12:31 AM IST
ಬಳ್ಳಾರಿ ಜಿಲ್ಲೆಯ ಕುಡುತಿನಿ ಇತರೆ ಭಾಗಗಳಲ್ಲಿ ಕೈಗಾರಿಕಾ ಕಾರಿಡಾರ್‌ಗಾಗಿ ಸ್ವಾಧೀನಪಡಿಸಿಕೊಂಡ ಜಮೀನಿಗೆ ನ್ಯಾಯಾಲಯ ಆದೇಶದ ಹೊರತಾಗಿಯೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ದಾವಣಗೆರೆ ಕೆಐಎಡಿಬಿ ಕಚೇರಿಯನ್ನು ಸ್ವತಃ ರೈತರೇ ಜಪ್ತಿ ಮಾಡಿದ ಘಟನೆ ಮಂಗಳವಾರ ನಡೆದಿದೆ.

ಚಿಂಚೋಳಿ ತಾಲೂಕಿನಲ್ಲಿ ಮುಂಗಾರಿನ ಬಿತ್ತನೆ ಕಾರ್ಯದಲ್ಲಿ ತೊಡಗಿದ ರೈತರು

Jun 11 2024, 01:35 AM IST
ಕಳೆದೆರಡು ದಿನಗಳಿಂದ ಅಬ್ಬರದ ಮತ್ತು ಬಿರುಸಿನಿಂದ ಗುಡುಗು, ಸಿಡಿಲು, ಮಿಂಚಿನಿಂದ ಕೂಡಿದ ಭಾರಿ ಮಳೆ ಆಗಿರುವುದರಿಂದ ಅನೇಕ ಗ್ರಾಮಗಳಲ್ಲಿ ರೈತರು ಮುಂಗಾರು ಬಿತ್ತನೆ ಕಾರ್ಯವನ್ನುಪ್ರಾರಂಭಿಸಿರುವುದರಿಂದ ಕೃಷಿ ಚಟುವಟಿಕೆಗಳು ಜೋರಾಗಿ ನಡೆಯುತ್ತಿವೆ.

ಎಲ್ಲ ರೈತರು ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಿ

Jun 10 2024, 12:52 AM IST
ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ ಪೂರ್ವ ಸಿದ್ದತೆ ಕುರಿತು ರೈತ ಸಂಘದ ಮುಖಂಡರುಗಳ ಸಭೆ ನಡೆಯಿತು.

ಜಿಲ್ಲೆಯಾದ್ಯಂತ ಮೃಗಶಿರ ಮಳೆಯಾರ್ಭಟ, ಹರ್ಷಗೊಂಡ ರೈತರು

Jun 09 2024, 01:43 AM IST
ಮಳಿಗೆ, ಮನೆಗಳಿಗೆ ನುಗ್ಗಿದ ನೀರು. ನದಿಗಳಲ್ಲಿಯೂ ಹೆಚ್ಚುತ್ತಿದೆ ನೀರಿನ ಪ್ರಮಾಣ. ಅನ್ನದಾತರಲ್ಲಿ ಹರ್ಷವಾಗಿದೆ
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 35
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved