• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಹಾಪುರ: ಮುಂಗಾರು ಬಿತ್ತನೆಗೆ ಮುಂದಾದ ರೈತರು

Jun 09 2024, 01:31 AM IST
ಕಳೆದೆರಡು ವರ್ಷಗಳಿಂದ ಭೀಕರ ಬರಗಾಲದಿಂದ ತತ್ತರಿಸಿದ್ದ ರೈತರಲ್ಲಿ ಈ ಬಾರಿ ಮುಂಗಾರು ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ತಾಲೂಕಿನಲ್ಲೆಡೆ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಗರಿಗದರಿವೆ. ರೈತರು ರೈತರು ಬಿತ್ತನೆಗೆ ಮುಂದಾಗಿದ್ದಾರೆ.

ಯಡ್ರಾಮಿ, ಜೇವರ್ಗಿಯಲ್ಲಿ ಮಳೆ: ಬಿತ್ತನೆಗೆ ಸಜ್ಜಾದ ರೈತರು

Jun 08 2024, 12:37 AM IST
18100 ಟನ್ ಯೂರಿಯಾ, 6955 ಟನ್ ಡಿಎಪಿ ರಸಗೊಬ್ಬರ ಸೇರಿದಂತೆ ಕೀಟನಾಶಕವನ್ನು ದಾಸ್ತಾನು ಮಾಡಲಾಗಿದೆ. ಯಡ್ರಾಮಿ ಹಾಗೂ ಜೇವರ್ಗಿ ತಾಲೂಕುಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಿರುವುದಿಲ್ಲ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಬ್ದುಲ್ ಮಾಜೀದ್ ತಿಳಿಸಿದ್ದಾರೆ.

ಮುಂಗಾರು ಬಿತ್ತನೆಗೆ ಸಜ್ಜಾದ ಮುಂಡರಗಿ ರೈತರು

Jun 01 2024, 12:45 AM IST
ಈಗಾಗಲೇ ಬಿತ್ತನೆಗೆ ಬೇಕಾದ ಬೀಜ, ಗೊಬ್ಬರದ ತಯಾರಿ ಮಾಡಿಕೊಳ್ಳಲು ಮುಂದಾಗಿ ಕೃಷಿ ಚಟುವಟಿಕೆಗಳಿಗೆ ಬೇಕಾದ ಎಲ್ಲ ಸಲಕರಣೆ ಸಜ್ಜು ಮಾಡಿಕೊಳ್ಳುತ್ತಿದ್ದಾರೆ

ಕಾಲುವೆ ಸ್ವಚ್ಛಗೊಳಿಸುವಂತೆ ರೈತರು ಆಗ್ರಹ

May 30 2024, 12:50 AM IST
ಜಿಲ್ಲೆಯ ಎಲ್ಲ ಕಾಲುವೆ ಸ್ವಚ್ಛಗೊಳಿಸಿ ಕ್ಲೋಜರ್ ಮತ್ತು ಸ್ಪೇಷಲ್ ರಿಪೇರಿ ಯೋಜನೆಯಡಿ ಹೂಳು ತೆಗೆಸಿ, ಜಾಲಿಕಂಠಿ ಕಡೆಸಿ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರೆಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳ ನಿಯೋಗ ಬೆಂಗಳೂರಿನಲ್ಲಿ ಕೃಷ್ಣಾ ಜಲ ಭಾಗ್ಯ ನಿಗಮ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಪಿ ಮೋಹನರಾಜ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬಿತ್ತನೆ ಬೀಜ ಖರೀದಿಸಲು ಕಾದು ನಿಂತ ರೈತರು

May 29 2024, 12:50 AM IST
ಕವಿತಾಳ ಸಮೀಪದ ಪಾಲಮನಕಲ್ಲೂರು ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ಖರೀದಿಗೆ ಆಗಮಿಸಿದ ರೈತರು.

ಬಿತ್ತನೆ ಬೀಜಕ್ಕಾಗಿ ಮುಗಿಬಿದ್ದ ಆಂಧ್ರ ರೈತರು

May 28 2024, 01:02 AM IST
ಕಳೆದ ನಾಲ್ಕೈದು ದಿನಗಳಿಂದ ನಗರದ ಮೀನಾಕ್ಷಿ ವೃತ್ತ ಸೇರಿದಂತೆ ನಗರದ ವಿವಿಧೆಡೆಯ ಬಿತ್ತನೆ ಬೀಜಗಳ ಅಂಗಡಿಗಳ ಮುಂದೆ ರೈತರು ಜಮಾಯಿಸುತ್ತಿದ್ದಾರೆ.

ರೈತರು ದುಶ್ಚಟದಿಂದ ಮುಕ್ತರಾಗಿ: ರಾಜು ಭಾಯೀಜೀ ಕರೆ

May 27 2024, 01:14 AM IST
ಅನ್ನದಾತ ಸುಖೀಭವ ಎಂದು ಹೇಳುತ್ತಾರೆ. ಆದರೆ ಇಂದಿನ ಕೆಲವು ರೈತರು ಒತ್ತಡಕ್ಕೆ ಸಿಲುಕಿ ದುರಭ್ಯಾಸ, ದುಶ್ಚಟಗಳಿಗೆ ಸಿಲುಕಿ ತಮ್ಮ ಜೀವನ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಮೌಂಟ್ ಅಬು ರಾಜಾಸ್ಥಾನ ಗ್ರಾಮೀಣ ಸೇವಾ ವಿಭಾಗದ ಅಂತಾರಾಷ್ಟ್ರೀಯ ಅಧ್ಯಕ್ಷ ರಾಜಯೋಗಿ ಬ್ರಹ್ಮಕುಮಾರ ರಾಜುಭಾಯೀಜೀ ವಿಷಾದ ವ್ಯಕ್ತಪಡಿಸಿದರು.

ಬಿತ್ತನೆ ಬೀಜಕ್ಕಾಗಿ ರೈತರು ಆತಂಕಪಡುವ ಅಗತ್ಯವಿಲ್ಲ-ಸಂಗಮೇಶ

May 25 2024, 12:46 AM IST
ಬಿತ್ತನೆ ಬೀಜ ಮತ್ತು ರಸಗೊಬ್ಬರದ ಯಾವುದೇ ರೀತಿಯ ಕೊರತೆ ಇಲ್ಲ. ತಾಲೂಕಿನ ಎಲ್ಲ ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಣೆ ಆರಂಭವಾಗಿದ್ದು, ರೈತರು ಬಿತ್ತನೆ ಬೀಜಕ್ಕಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಕೃಷಿ ಅಧಿಕಾರಿ ಸಂಗಮೇಶ ಹಕ್ಲಪ್ಪನವರ ತಿಳಿಸಿದರು.

ರಾವಂದೂರು ಹೋಬಳಿಯಾದ್ಯಂತ ಉತ್ತಮ ಮಳೆ; ಕೃಷಿ ಚಟುವಟಿಕೆಗಳಿಗೆ ಮುಂದಾದ ರೈತರು

May 24 2024, 01:01 AM IST
ರಾವಂದೂರು, ದೊಡ್ಡ ಬೇಲಾಳು, ಕಂಪಲಾಪುರ, ಹಿಟ್ನೆ ಹೆಬ್ಬಾಗಿಲು, ರಾಮನಾಥತುಂಗ ಸೇರಿದಂತೆ ಆನೇಕ ಗ್ರಾಮಗಳಲ್ಲಿ ಸತತವಾಗಿ ಕಳೆದ ಒಂದು ವಾರದಿಂದ ಬೀಳುತ್ತಿರುವ ಮಳೆಯಿಂದ ತಂಬಾಕು ರೈತನು ಸಂತಸ ವ್ಯಕ್ತಪಡಿಸುತ್ತಾ ಮುಂಗಾರಿನ ಸಿಂಚನದೊಂದಿಗೆ ತಂಬಾಕು ನಾಟಿ ಚುರುಕು ಮಾಡಿದ್ದಾನೆ. ಆದರೆ ತಾಲೂಕಿನ ವಿವಿಧಡೆ ಅತಿ ಹೆಚ್ಚು ಮಳೆಯಾಗಿದ್ದು, ನಾಟಿ ಮಾಡಿದ ಹೊಗೆ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗಿ, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ರೈತರು, ಸಣ್ಣ ಉದ್ದಿಮೆದಾರರಿಗೆ ಮಾಹಿತಿ

May 24 2024, 12:51 AM IST
18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಮಿತಿಯಿಲ್ಲ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 35
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved