• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಸಿದ ಭತ್ತದ ದರ, ರೈತರು ಕಂಗಾಲು : ಪ್ರತಿ ಕ್ವಿಂಟಲ್‌ಗೆ ₹500-1000ವರೆಗೆ ದರ ಕುಸಿತ

Nov 28 2024, 12:35 AM IST

ಭತ್ತದ ದರ ಏಕಾಏಕಿ ಪಾತಳಕ್ಕೆ ಕುಸಿಯುತ್ತಿದೆ. ಈಗಿರುವ ದರದಲ್ಲಿ ಭತ್ತ ಮಾರಾಟ ಮಾಡಿದರೆ ಮಾಡಿದ ಖರ್ಚು ಬರಲ್ಲ. ಆದರೆ ಬೆಳೆದ ಬೆಳೆ ಮಾರಾಟ ಮಾಡೋಣ ಎಂದರೆ ಮಾರುಕಟ್ಟೆಯಲ್ಲಿಯೇ ಭತ್ತ ಕೇಳುವವರೇ ಇಲ್ಲ.

ರೈತರು-ಕಾರ್ಮಿಕರ ಭರವಸೆ ಈಡೇರಿಕೆಗೆ ಆಗ್ರಹ

Nov 27 2024, 01:00 AM IST
ರಾಷ್ಟ್ರೀಯ ಕನಿಷ್ಠ ವೇತನ ತಿಂಗಳಿಗೆ ೨೬ ಸಾವಿರ ರು. ಜಾರಿಗೊಳಿಸಿ ಮತ್ತು ಮಾಸಿಕ ಪಿಂಚಣಿ ೧೦ ಸಾವಿರ ರು.ಗೆ ನಿಗದಿಪಡಿಸುವುದು. ಸಂಘಟಿತ, ಅಸಂಘಟಿತ ಯೋಜನೆ ಕಾರ್ಯಕರ್ತರು ಮತ್ತು ಗುತ್ತಿಗೆ ಕಾರ್ಮಿಕರು ಮತ್ತು ಕೃಷಿ ವಲಯ ಸೇರಿದಂತೆ ಎಲ್ಲಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು.

ಹತ್ತಿ ಬೆಳೆ ಬಂಪರ್‌, ರೈತರು ಖುಷ್‌

Nov 26 2024, 12:49 AM IST
ಧಾರವಾಡ, ಗದಗ ಜಿಲ್ಲೆಯಲ್ಲಿ ಈ ಬಾರಿ ಹೆಸರು ಕಾಳು ಹೆಚ್ಚಿನ ಪ್ರದೇಶದಲ್ಲಿ ಬೆಳೆದಿದ್ದು, ಬಿಟಿ ಹತ್ತಿ ಬಿತ್ತನೆ ಪ್ರದೇಶ ತೀವ್ರ ಕುಸಿತವಾಗಿದೆ. ಆದರೂ ಎಕರೆಗೆ 8ರಿಂದ 10 ಕ್ವಿಂಟಲ್‌ ವರೆಗೂ ಬೆಳೆ ಬಂದಿದೆ. ಕೇಂದ್ರ ಸರ್ಕಾರದ ಆಧೀನ ಸಂಸ್ಥೆ ಭಾರತೀಯ ಹತ್ತಿ ನಿಗಮದವರು ಕಾಟನ್‌ ಇಂಡಸ್ಟ್ರೀಸ್‌ಗಳ ಮೂಲಕ ಹತ್ತಿ ಖರೀದಿಸುತ್ತಿದೆ.

ಕಚೇರಿಗಳಿಗೆ ಅಲೆದು ಸೋತು ಸುಣ್ಣವಾದ ರೈತರು

Nov 24 2024, 01:45 AM IST
ಸೊರಬ ತಾಲೂಕಿನ ಶಿಗ್ಗಾ ಗ್ರಾಪಂ ಸಾಲಿನ ಗ್ರಾಮ ಸಭೆಯನ್ನು ನೋಡಲ್ ಅಧಿಕಾರಿ ಸಂಜಯ್ ಉದ್ಘಾಟಿಸಿದರು.

ಬೆಳೆಹಾನಿ ಸಮೀಕ್ಷೆಯಿಂದ ವಂಚಿತರಾದ ರೈತರು

Nov 22 2024, 01:16 AM IST
ಇತ್ತೀಚೆಗೆ ಅಕಾಲಿಕ ಮಳೆ-ಬಿರುಗಾಳಿಯಿಂದಾಗಿ ಮುಂಗಾರು ಹಂಗಾಮಿನ ಕಟಾವು ಹಂತದಲ್ಲಿದ್ದ ಭತ್ತ ಮಕಾಡೆ ಮಲಗಿತ್ತು. ರೈತರ ಸಂಕಷ್ಟ ಮನಗಂಡು ಜಿಲ್ಲಾಡಳಿತ ಬೆಳೆಹಾನಿ ಸಮೀಕ್ಷೆ ಸೂಚಿಸಿದರೂ ಸಮರ್ಪಕವಾಗಿಲ್ಲ. ಇದರಿಂದ ಹುಣಸಗಿ, ಸುರಪುರ ತಾಲೂಕಿನ ರೈತರು ವಂಚಿತರಾಗಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ 1 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆ: ಪಚ್ಚೆ ನಂಜುಡಸ್ವಾಮಿ

Nov 18 2024, 12:02 AM IST
ರೈತರಿಗಾಗಿ ಹೋರಾಟ ನಡೆಸಿ ತಮ್ಮ ಜೀವವನ್ನು ತೆತ್ತಿದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಕೆ.ಎಸ್,ಪುಟ್ಟಣ್ಣಯ್ಯ ಅವರನ್ನು ನಾವು ಎಂದಿಗೂ ಮರೆಯುವಂತಿಲ್ಲ. ಅವರ ಸಂಘಟನೆ ಹಾದಿಯಲ್ಲೇ ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಹೆಸರಿನಲ್ಲಿ ರೈತರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ರೈತರಿಗೆ ನ್ಯಾಯದೊರಕಿಸಿಕೊಡಲು ಶ್ರಮಿಸಲಾಗುವುದು.

ರೈತರು ಪರ್ಯಾಯ ಬೆಳೆ ಕೃಷಿಗೆ ಆದ್ಯತೆ ನೀಡಿ: ಸಚಿವ ಎನ್.ಎಸ್.ಬೋಸರಾಜು ಸಲಹೆ

Nov 16 2024, 12:37 AM IST
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಬೆಳವಣಿಗೆಗೆ ಹೊಸ ದೃಷ್ಟಿಕೋನ ಕುರಿತು ಸಂವಾದಕ್ಕೆ ಸಚಿವ ಎನ್‌.ಎಸ್‌.ಬೋಸರಾಜು ಅವರು ಚಾಲನೆ ನೀಡಿದರು.

ಕೆರಳಿದ ಚಿಂಚೋಳಿ, ಚಿತ್ತಾಪುರ, ಸೇಡಂ ಕಬ್ಬು ರೈತರು

Nov 16 2024, 12:36 AM IST
ಕಲಬುರಗಿ: ಮಾಲಿನ್ಯದ ಕಾರಣಗಳನ್ನೊಡ್ಡಿ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಗೆ ಈ ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವ ಪರವಾನಿಗೆ ನೀಡದ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಕಳೆದ ಹಲವು ದಿನಗಳಿಂದ ಹೋರಾಟ ನಿರತರಾಗಿರುವ ಕಬ್ಬು ರೈತರು ವಾರದಿಂದ ಉಪವಾಸ ಸತ್ಯಾಗ್ರಹದಲ್ಲಿದ್ದಾರೆ.

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರು ಸಾಕಬೇಕು

Nov 16 2024, 12:31 AM IST
ಭಾರತದಲ್ಲಿ ಜಾನುವಾರುಗಳ ಸಂಖ್ಯೆ ಸ್ವತಂತ್ರ ಪೂರ್ವದಲ್ಲಿ ಹೋಲಿಸಿದರೆ ಶೇ. ೫೦ರಷ್ಟು ಕಡಿಮೆಯಾಗಿದೆ. ಕಾರಣ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರು ಸಾಕಾಣಿಕೆ ಮಾಡಬೇಕೆಂದು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎಸ್.ವಿ. ಸಂತಿ ಹೇಳಿದರು.

ಟೌನ್‌ಶಿಪ್ ನಿರ್ಮಿಸುವಂತೆ ಸರ್ಕಾರಕ್ಕೆ ರೈತರು ಅರ್ಜಿ ಹಾಕಿದ್ರಾ?: ಕೋಡಿಹಳ್ಳಿ ಚಂದ್ರಶೇಖರ್

Nov 15 2024, 12:33 AM IST
ನಂದಗುಡಿ ಟೌನ್‌ಶಿಪ್ ಯೋಜನೆಯನ್ನು ವಾಪಸ್ ಪಡೆಯದಿದ್ದರೆ ಸರ್ಕಾರದ ವಿರುದ್ಧ ರೈತ ಸಂಘದಿಂದ ಉಗ್ರ ಹೋರಾಟ ಮಾಡುತ್ತೇವೆ. ಆದ್ದರಿಂದ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರು ರೈತ ಚಳವಳಿಗೆ ಅವಕಾಶ ಕೊಡದೆ ಟೌನ್‌ಶಿಪ್ ಯೋಜನೆ ಕೈಬಿಡಬೇಕು .
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 50
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved