• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಹಿತಿ ಕೊರತೆಯಿಂದ ಕೃಷಿಯಲ್ಲಿ ಸಮಸ್ಯೆ ಎದುರಿಸುತ್ತಿರುವ ರೈತರು

Oct 11 2024, 11:56 PM IST
ಮಾಹಿತಿ ದೋಷದಿಂದಾಗಿ ಹಲವು ಕೃಷಿಕರು ಕೃಷಿಯಲ್ಲಿ ಸಮಸ್ಯೆಗಳಿಗೆ ಗುರಿಯಾಗುತ್ತಿದ್ದು, ಸೂಕ್ತ ಮಾಹಿತಿ ಮಾರ್ಗದರ್ಶನದಿಂದ ಎಲ್ಲ ಸಮಸ್ಯೆಗಳಿಗೆ ಪರಿಹಾರವಿದೆ. ಕೃಷಿ ಲಾಭದಾಯಕವಾಗಿದೆ ಎಂದು ತೋಟಗಾರಿಕಾ ಕೃಷಿ ತಜ್ಞ ಶಿವಮೊಗ್ಗದ ಎಂ.ಎನ್.ಗುರುನಾಥ ತಿಳಿಸಿದರು.

ಸುರಿದ ಭಾರೀ ಮಳೆಗೆ ಕೊಚ್ಚಿಹೋದ ರಸ್ತೆಗಳು : ರೈತರು ಬೆಳೆದ ಶುಂಠಿ, ಭತ್ತದ ಗದ್ದೆಗಳು ಸಂಪೂರ್ಣ ನಾಶ

Oct 10 2024, 02:31 AM IST
ಆನಂದಪುರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಶುಂಠಿ ಬೆಳೆ ಹಾನಿಯಾಗಿರುವುದು.

ರೈತರು ಸಹಜ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ

Oct 10 2024, 02:25 AM IST
ಕೃಷಿ ಭೂಮಿಗೆ ಬಳಸುವ ರಾಸಾಯನಿಕ ಗೊಬ್ಬರದಿಂದ ಮಣ್ಣು ವಿಷಕಾರಿಯಾಗುತ್ತಿದ್ದು, ಸಾವಯವ (ಕೊಟ್ಟಿಗೆ) ಗೊಬ್ಬರವನ್ನು ಬಳಸುವ ಸಹಜ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.

ರೈತರು ಕೊಬ್ಬರಿಗೆ ಮಹತ್ವ ನೀಡಲಿ:ಎಡೀಸಿ ಎಚ್.ಎಲ್.ನಾಗರಾಜು

Oct 10 2024, 02:20 AM IST
ಎಳನೀರು ಕೊಯ್ಯುವುದರಿಂದ ಮರಗಳು ದೀರ್ಘಕಾಲ ಉಳಿಯುವುದಿಲ್ಲ. ಅದಕ್ಕಾಗಿ ತೆಂಗು ಬೆಳೆಯಲ್ಲಿ ಆದಾಯ ಕಾಣಬೇಕಾದರೆ ರೈತರು ಕೊಬ್ಬರಿ ಆಗುವವರೆಗೂ ತೆಂಗಿನಕಾಯಿಗಳನ್ನು ಇಟ್ಟುಕೊಳ್ಳಬೇಕು. ಇದರಿಂದ ಎಲ್ಲರಿಗೂ ಅನುಕೂಲವಾಗುತ್ತದೆ. ಕೇವಲ ಹಣದ ಆಸೆಗೆ ಮೊದಲೇ ಎಳನೀರು ಕೊಯ್ಲು ಮಾಡಿಸಿದರೆ ನಂತರ ಕೊಬ್ಬರಿ ಬೆಲೆ ದುಬಾರಿಯಾಗಿ ನೀವೇ ಕೊಂಡುಕೊಳ್ಳುವ ಸ್ಥಿತಿಗೆ ಬರುತ್ತೀರಾ.

ಸಮಸ್ಯೆ ಬಗೆಹರಿಸಿಕೊಳ್ಳಲು ರೈತರು ಸಂಘಟಿತರಾಗಬೇಕು: ಲಕ್ಷ್ಮಿನಾರಾಯಣಗೌಡ

Oct 09 2024, 01:30 AM IST
ಜಾತ್ಯತೀತ ಹಾಗೂ ಪಕ್ಷಾತೀತವಾಗಿ ರೈತ ಸಂಘಟನೆಯಾಗಬೇಕು. ಈಗಾಗಲೇ ರೈತ ಸಂಘಗಳು ಹಲವು ವಿಭಾಗಗಳಾಗಿವೆ. ಎಲ್ಲಾ ಸಂಘಟನೆಗಳು ಒಂದುಗೂಡಿ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಿ ಸ್ಥಳೀಯ ಸಮಸ್ಯೆಗಳಿಗೆ ಹೆಚ್ಚು ಒತ್ತು ನೀಡಬೇಕು.

ಕೃಷಿಯಲ್ಲಿ ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕುಮಾರ

Oct 07 2024, 01:45 AM IST
ಮಂಡ್ಯ ಜಿಲ್ಲೆಯ ಪ್ರಮುಖ ಬೆಳೆ ಕಬ್ಬು ಜೊತೆಗೆ ವಾಣಿಜ್ಯ ಬೆಳೆಯಾಗಿದ್ದು, ಹೆಚ್ಚು ರೈತರು ಕಬ್ಬಿನ ಬೆಳೆಗೆ ಅವಲಂಬಿತರಾಗಿದ್ದಾರೆ. ಗೋಷ್ಠಿಯಲ್ಲಿ ಕಬ್ಬಿನ ಬೆಳೆಯಲ್ಲಿ ಬೇರು ಹುಳುವಿನ ನಿರ್ವಹಣೆ ಬಗ್ಗೆ ತಿಳಿಸಲಾಗುತ್ತದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಿ.

ರೈತರು ಸಾವಯವ ಕೃಷಿ ಮಾಡಲು ಮುಂದಾಗಲಿ: ಶಾಸಕ ದೊಡ್ಡನಗೌಡ

Oct 06 2024, 01:30 AM IST
ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡುವುದರೊಂದಿಗೆ ಸಾವಯುವ ಕೃಷಿಯತ್ತ ಒಲವು ತೋರಿಸಬೇಕು.

ರೈತರು ಉತ್ಪಾದಿಸುವ ಇಂಧನದಿಂದ ವಿಮಾನವೂ ಚಲಿಸುತ್ತೆ: ಕೇಂದ್ರ ಸಚಿವ ನಿತೀನ್‌ ಗಡ್ಕರಿ

Oct 05 2024, 01:41 AM IST
ರೈತರು ದೇಶದ ಮತ್ತು ಪ್ರಪಂಚದ ಭವಿಷ್ಯದ ಸಂರಕ್ಷಕರು, ಭಾರತ ಹಾಗೂ ಜಗತ್ತಿನಲ್ಲಿ ವಾಹನಗಳಿಗೆ ಸಿಎನ್‌ಜಿ ಬಳಕೆ ಹೆಚ್ಚಾಗಿದ್ದು, ಇದಕ್ಕೆ ರೈತರ ಕೊಡುಗೆ ಅಪಾರವಾಗಿದೆ. ಸಿಎನ್‌ಜಿಗೆ ಬಯೋಗ್ಯಾಸ್ ಬಳಸಿದರೆ ದೇಶ ರೈತರ ಎಂಜಿನ್‌ನಲ್ಲಿ ಓಡುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತೀನ್ ಗಡ್ಕರಿ ಹೇಳಿದರು.

ರೈತ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿ ಹಿಮ್ಮುಖವಾಗಿ ಮನವಿ ಸಲ್ಲಿಸಿದ ರೈತರು

Oct 04 2024, 01:08 AM IST
ಮಹದಾಯಿ ಯೋಜನೆ ಜಾರಿ ಮಾಡಬೇಕು ಹಾಗೂ ನರಗುಂದ ಕೋರ್ಟ್‌ ವೃತ್ತದ ಬಳಿ ರೈತ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ರೈತರು ನರಗುಂದ ತಹಸೀಲ್ದಾರ್‌ಗೆ ಗುರುವಾರ ಹಿಮ್ಮುಖವಾಗಿ ಮನವಿ ಸಲ್ಲಿಸಿದರು.

ರೈತರು ಕೃಷಿ ಕ್ಷೇತ್ರವನ್ನು ಉದ್ಯಮವಾಗಿಸುವತ್ತ ಚಿಂತಿಸಲಿ: ಚುಂಚಶ್ರೀ ಸಲಹೆ

Oct 04 2024, 01:00 AM IST
ಆಧುನಿಕ ತಂತ್ರಜ್ಞಾನದ ಫಲವಾಗಿ ಕೃಷಿಕ್ಷೇತ್ರ ಇಂದು ಲಾಭದಾಯಕವಾಗಿ ಬೆಳೆಯುತ್ತಿರುವುದು ಸಂತೋಷ ತಂದಿದೆ. ಎಐ ತಂತ್ರಜ್ಞಾನವೂ ಕೂಡ ಹನಿ ನೀರಾವರಿ, ಕೊಳವೆ ಬಾವಿ ನಿರ್ವಹಣೆ, ಹವಾಮಾನ ಮಾಹಿತಿ, ತೋಟಗಾರಿಕೆ ಬೆಳೆಗಳ ಸಂವರ್ಧನೆಗೆ ನೆರವು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 47
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved