• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಬ್ಬರಿ ಬೆಲೆ ಬಗೆಹರಿಸಲು ರೈತರು ನನ್ನ ಬೆಂಬಲಿಸಿ: ಸಿಇಒ ಅಶೋಕ್

May 12 2024, 01:17 AM IST
ರೈತರು ಅನುಭವಿಸುವ ಕೊಬ್ಬರಿ ಬೆಲೆ ಸ್ಥಿರಗೊಳಿಸಿ ಸಮಸ್ಯೆ ಬಗೆಹರಿಸಲು ರೈತರು ನಮಗೆ ಬೆಂಬಲವಾಗಿ ನಿಂತುಕೊಳ್ಳುವಂತೆ ಹಾಸನ ಮೆಗಾಪುಡ್ ಪಾರ್ಕ್ ಸಿಇಒ ಅಶೋಕ್ ಮನವಿ ಮಾಡಿದರು.

ಬೋರ್‌ವೆಲ್‌ ನೀರಿಂದ ರಾಮನಾಥಪುರದಲ್ಲಿ ರೈತರು ತಂಬಾಕು ನಾಟಿ

May 10 2024, 01:41 AM IST
ರಾಮನಾಥಪುರದ ಸುಬ್ರಮಣ್ಯ ನಗರದಲ್ಲಿರುವ ತಂಬಾಕು ಹರಾಜು ಮಾರುಕಟ್ಟೆ ವ್ಯಾಪ್ತಿಯಲ್ಲಿ ಸುಮಾರು‌ 30 ಸಾವಿರಕ್ಕೂ ಹೆಚ್ಚು ತಂಬಾಕು ಬೆಳೆಗಾರಿದ್ದು, ಮಳೆ ಇಲ್ಲದೆ ತಂಬಾಕು ಮಡಿ ಮಾಡಿದ ಸಸಿಗಳನ್ನು ತಮ್ಮ ತಮ್ಮ ಬೋರ್‌ವೆಲ್‌ಗಳಲ್ಲಿ ನೀರು ಹಾಯಿಸಿಕೊಂಡು ನಾಟಿ ಮಾಡುತ್ತಿದ್ದಾರೆ.

ಕುಡಿಯುವ ನೀರು ಕದಿಯುತ್ತಿರುವ ಕೆಲ ರೈತರು: ಕಾನೂನು ಕ್ರಮವಿಲ್ಲವೇಕೆ?

May 09 2024, 01:02 AM IST
ಕಡೂರು-ಬೀರೂರು ಅವಳಿ ಪಟ್ಟಣಗಳಿಗೆ ಭದ್ರಾ ನದಿಯಿಂದ ಕುಡಿಯುವ ನೀರೋದಗಿಸುವ ಪೈಪ್‌ಲೈನ್ ಗಳಿಗೆ ಕೆಲವು ರೈತರು ಕನ್ನ ಹಾಕಿ ತಮ್ಮ ತೋಟಗಳನ್ನು ಉಳಿಸಿಕೊಳ್ಳುತ್ತಿರುವುದು ಯಾವ ನ್ಯಾಯ. ಕುಡಿವ ನೀರನ್ನು ಕದಿಯುತ್ತಿರುವವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕಾಂಗ್ರೆಸ್‌ ಪುರಸಭಾ ಸದಸ್ಯ ಬಿ.ಕೆ.ಶಶಿಧರ್ ಪ್ರಶ್ನಿಸಿದರು.

ದೇಶಿ ತಳಿ ಗೋ ಸಾಕಾಣೆಗೆ ರೈತರು ಹೆಚ್ಚು ಒತ್ತು ನೀಡಬೇಕು: ಕೊಂಕೋಡಿ ಪದ್ಮನಾಭ

May 05 2024, 02:06 AM IST
ಸಂಪನ್ಮೂಲ ವ್ಯಕ್ತಿಗಳಾಗಿದ್ದ ಗೋಪಾಲ ಟ್ರಸ್ಟ್‌ನ ತಿರುಮಲ ಪ್ರಸನ್ನ ಅವರು ಜೀವಾಮೃತ, ಸಾವಯವ ಗೊಬ್ಬರ, ಗೋಅರ್ಕ ತಯಾರಿಸುವ ವಿಧಾನದ ಬಗ್ಗೆ ತಿಳಿಸಿಕೊಟ್ಟರು.

ನೀರು, ಮೇವಿಗಾಗಿ ಪರಿತಪಿಸುತ್ತಿರುವ ರೈತರು

May 01 2024, 01:16 AM IST
ದೇಶಕ್ಕೆ ಅನ್ನ ಕೊಡುವ ಅನ್ನದಾತ ನೀರು, ಮೇವುಗಾಗಿ ಬರಬಿಸಿಲಿನಿಂದ ಹಾಗೂ ಮಳೆ ಇಲ್ಲದೆ ಪರಿತಪಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.

ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ರಸ್ತೆಗೆ ಬೇಲಿ, ಸಂಕಷ್ಟದಲ್ಲಿ ರೈತರು

Apr 25 2024, 01:05 AM IST
ಯಾವುದೇ ಜಮೀನುಗಳಿಗೆ ತೆರಳಲು ರಸ್ತೆ ಕಲ್ಪಿಸಲೇ ಬೇಕು ಎಂದು ಆದೇಶವಿದ್ದರೂ ಸಹ ಇಲ್ಲಿಯ ಅಧಿಕಾರಿಗಳು ಜಾಣ ಕಿವುಡರಂತೆ ವರ್ತಿಸುತ್ತಿದ್ದಾರೆ. ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಸಂಬಂಧ ತಾಲೂಕು ಕಚೇರಿ, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಕಂದಾಯ ಸಚಿವರು, ಮುಖ್ಯಮಂತ್ರಿಗಳು ಮತ್ತು ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜವಾಗಿಲ್ಲ ಎಂದು ತಂಡಗ ರಂಗಸ್ವಾಮಿ ಕಣ್ಣೀರು ಹಾಕುತ್ತಾರೆ.

ಕುಮಾರಸ್ವಾಮಿ ರೈತರು,ಜನಸಾಮಾನ್ಯರಿಗೆ ಶಕ್ತಿ ತುಂಬುವರು; ನಿಖಿಲ್

Apr 19 2024, 01:00 AM IST
ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಲಾಟರಿ, ಸಾರಾಯಿ ನಿಷೇಧ, 25 ಸಾವಿರ ಕೋಟಿ ರೈತರ ಸಾಲಮನ್ನಾ, ಗ್ರಾಮ ವಾಸ್ತವ್ಯ, ಜನ ಸಂಪರ್ಕ ಸಭೆ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಎಲ್ಲಾ ವರ್ಗದವರಿಗೂ ಅನುಕೂಲ ಕಲ್ಪಿಸಿಕೊಟ್ಟಿದ್ದು, ಈ ಬಾರಿ ಸಂಸದರಾದರೆ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ ಎಂದರು.

ನರೇಗಾ: ಡ್ರ್ಯಾಗನ್‌, ಪಪ್ಪಾಯಿ ಬೆಳೆ ಬೆಳೆದ ರೈತರು..!

Apr 12 2024, 01:06 AM IST
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ, ಕೃಷಿ ಹೊಂಡ, ಕೃಷಿ ಬದು ನಿರ್ಮಾಣದ ಮೂಲಕ ಜಲಸಂರಕ್ಷಣೆ ಹಾಗೂ ರೈತರಿಗೆ ಸಂಪ್ರಾದಾಯಿಕ ಬೆಳೆಗಳ ಬದಲಿಗೆ ಪರ್ಯಾಯವಾಗಿ ತೋಟಗಾರಿಕೆ ಬೆಳೆ ಬೆಳೆಯಲು ಪ್ರೋತ್ಸಾಹ.

ಸ್ವಂತ ಖರ್ಚಿನಲ್ಲಿ ಬರಿದಾದ ಕೆರೆ ಹೂಳೆತ್ತುತ್ತಿರುವ ಹಾನಗಲ್ಲ ರೈತರು

Apr 07 2024, 01:56 AM IST
ಹಲವು ತಿಂಗಳಿಂದ ಮಳೆ ಇಲ್ಲದೆ ಬರಿದಾದ ಕೆರೆಯ ಹೂಳನ್ನು ಗ್ರಾಮಸ್ಥರು ಸ್ವಂತ ಖರ್ಚಿನಲ್ಲಿ ತೆರವು ಮಾಡುತ್ತಿದ್ದಾರೆ.

ಕೃಷ್ಣ ನದಿ ನೀರು ಖಾಲಿ: ರೈತರು ಕಂಗಾಲು

Apr 04 2024, 01:04 AM IST
ಅಥಣಿ: ಬಿಸಿಲಿನ ಶಾಖಕ್ಕೆ ನದಿಯಲ್ಲಿನ ನೀರು ದಿನದಿಂದ ದಿನಕ್ಕೆ ಖಾಲಿಯಾಗುತ್ತಿದೆ. ಇದೀಗ ಕೃಷ್ಣ ನದಿಯಲ್ಲಿ ಕೇವಲ 15 ದಿನಗಳಿಗೆ ಮಾತ್ರ ಆಗುವಷ್ಟು ನೀರು ಉಳಿದಿದ್ದು, ನದಿ ಪಾತ್ರದ ಜನರು ಹಾಗೂ ರೈತರು ಕಂಗಾಲಾಗುವಂತೆ ಮಾಡಿದೆ. ಈ ಭಾಗದಲ್ಲಿ ಮೊದಲೇ ನೀರು ಹಾಗೂ ಮೇವಿಗಾಗಿ ರೈತರು ಪರದಾಟ ನಡೆಸುತ್ತಿದ್ದಾರೆ. ಮುಂದೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವ ಸಂಬಂಧ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಥಣಿಯಲ್ಲಿ ರೈತರ ಸಭೆ ಕರೆದಿದ್ದರು. ಆದರೆ, ಸಭೆಯಲ್ಲಿ ಗೊಂದಲವುಂಟಾಗಿದ್ದು, ಅಪೂರ್ಣವಾದಂತಾಗಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 35
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved