ಕುಮಾರಸ್ವಾಮಿ ರೈತರು,ಜನಸಾಮಾನ್ಯರಿಗೆ ಶಕ್ತಿ ತುಂಬುವರು; ನಿಖಿಲ್
Apr 19 2024, 01:00 AM ISTಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಲಾಟರಿ, ಸಾರಾಯಿ ನಿಷೇಧ, 25 ಸಾವಿರ ಕೋಟಿ ರೈತರ ಸಾಲಮನ್ನಾ, ಗ್ರಾಮ ವಾಸ್ತವ್ಯ, ಜನ ಸಂಪರ್ಕ ಸಭೆ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಎಲ್ಲಾ ವರ್ಗದವರಿಗೂ ಅನುಕೂಲ ಕಲ್ಪಿಸಿಕೊಟ್ಟಿದ್ದು, ಈ ಬಾರಿ ಸಂಸದರಾದರೆ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ ಎಂದರು.