• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಆಸ್ತಿ: ರೈತರು ಆತಂಕ ಪಡುವ ಅಗತ್ಯವಿಲ್ಲ

Oct 28 2024, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿಗಳ ಬಗ್ಗೆ ಜಿಲ್ಲೆಯಲ್ಲಿ ಅನವಶ್ಯಕ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಆದರೆ, ವಾಸ್ತವದಲ್ಲಿ ಆ ರೀತಿ ಏನೂ ಇಲ್ಲ. ರೈತರು ಆತಂಕಪಡುವ ಅಗತ್ಯವಿಲ್ಲ. ರೈತರಿಗೆ ಅನ್ಯಾಯವಾಗುವುದಿಲ್ಲ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ತುಂಬುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ಬೇಡಿಕೆ ಈಡೇರಿಕೆಗೆ ರೈತರು ಧ್ವನಿ ಎತ್ತಲಿ: ಕುರುಬೂರು ಶಾಂತಕುಮಾರ

Oct 28 2024, 12:57 AM IST
ಕಬ್ಬಿಗೆ ವೈಜ್ಞಾನಿಕ ದರ ನಿಗದಿಪಡಿಸಬೇಕೆಂದು ಆಗ್ರಹಿಸಿ ಹಲವು ದಶಕಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಅನೇಕ ಸರ್ಕಾರಗಳು ಆಡಳಿತದಲ್ಲಿ ಬಂದೂ ಹೋದರೂ ಇನ್ನೂವರೆಗೂ ರೈತರ ಕೂಗು ಸರ್ಕಾರಕ್ಕೆ ಕೇಳಿಸುತ್ತಿಲ್ಲ.

ವಕ್ಫ್‌ ಪಾಲಾಗಿರುವ ಆಸ್ತಿ ಅಪ್‌ಡೇಟ್‌ ಮಾಡದ ಕಾರಣ ರಾಜ್ಯಾದ್ಯಂತ ಸಾವಿರಾರು ರೈತರು ಸಂಕಷ್ಟಕ್ಕೆ

Oct 28 2024, 12:55 AM IST
ಯಾವುದಾದರೂ ಕೆಲಸ ಮಾಡುವಾಗ ನಾಲ್ಕಾಣೆ ತಪ್ಪಿದರೆ ಮುಂದಿನ ಬಾರಾಣೆ ತಪ್ಪುತ್ತದೆ ಎಂದು ಗ್ರಾಮೀಣ ಭಾಷೆಯಲ್ಲಿ ಗಾದೆಯ ಮಾತೊಂದಿದೆ.

ರೈತರು ಬೆಳೆದ ದವಸ, ಧಾನ್ಯ, ತರಕಾರಿ ಮಾರಾಟಕ್ಕೆ ಸಂತೆ ತೆರೆಯಿರಿ: ಪ್ರಕಾಶ್‌

Oct 28 2024, 12:50 AM IST
ಹನೂರು ತಾಲೂಕಿನ ಮಹಾಲಿಂಗನ ಕಟ್ಟೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕ ಉದ್ಘಾಟನೆಯನ್ನು ಜಿಲ್ಲಾಧ್ಯಕ್ಷ ಪ್ರಕಾಶ್ ನೆರವೇರಿಸಿ ಮಾತನಾಡಿದರು.

ರೈತರು , ಕಾರ್ಮಿಕರ ಜೀವನದೊಂದಿಗೆ ಸರ್ಕಾರಗಳು ಚೆಲ್ಲಾಟವಾಡುತ್ತಿವೆ: ಅತ್ತಿಕುಳಿ ಸುಂದರೇಶ್

Oct 28 2024, 12:48 AM IST
ಕೊಪ್ಪ, ಜನವಿರೋಧಿ ಅರಣ್ಯ ಕಾಯ್ದೆಗಳ ಪರಿಣಾಮ ಮಲೆನಾಡಿನ ಜನ ಸಂಕಷ್ಟದಲ್ಲಿ ಸಿಲುಕಿದ್ದು, ಇದನ್ನು ಪರಿಹರಿಸಬೇಕಿದ್ದ ಜನ ಪ್ರತಿನಿಧಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕಾನೂನು, ಸುಪ್ರಿಂಕೋರ್ಟ್ ನೆಪ ಮುಂದಿಟ್ಟು ರೈತ ಮತ್ತು ಕಾರ್ಮಿಕರ ಜೀವನದೊಂದಿಗೆ ಚೆಲ್ಲಾಟವಾಡುತ್ತಿವೆ ಎಂದು ಮಲೆನಾಡು ರೈತ ಮತ್ತು ಕಾರ್ಮಿಕ ಹಿತರಕ್ಷಣಾ ಸಮಿತಿ ಅದ್ಯಕ್ಷ ಅತ್ತಿಕುಳಿ ಸುಂದರೇಶ್ ಹೇಳಿದರು.

ಹುಚ್ಚು ಮಂಗಕ್ಕೆ ಬೆಚ್ಚಿಬಿದ್ದ ರೈತರು, ಜಮೀನುಗಳಿಗೆ ತೆರಳಲು ಭಯ

Oct 26 2024, 12:54 AM IST
ಕುಷ್ಟಗಿ ತಾಲೂಕಿನ ಹೆಸರೂರು, ಬಿಜಕಲ್, ಕಲಕೇರಿ, ಕೆ. ಬೋದೂರ, ಟಕ್ಕಳಕಿಯಲ್ಲಿ ಹುಚ್ಚು ಮಂಗನ ಕಾಟಕ್ಕೆ ರೈತರು ಬೇಸತ್ತಿದ್ದು, ಹೊಲಗಳಿಗೆ ಹೋಗಲು ಭಯಪಡುತ್ತಿದ್ದಾರೆ. ಎತ್ತು, ಕುರಿಗಳ ಮೇಲೆ ದಾಳಿ ನಡೆಸುತ್ತಿದೆ.

ಸಂಸದ ಗದ್ದಿಗೌಡರ ಭರವಸೆ: ಆಮರಣಾಂತ ಉಪವಾಸ ಕೈಬಿಟ್ಟ ರೈತರು

Oct 22 2024, 12:18 AM IST
ರೈತರ ಆಮರಣಾಂತ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವಿರನ್ನು ಕರೆ ತಂದು ಯೋಜನೆ ಕುರಿತು ಸ್ಪಷ್ಟನೆ ನೀಡುವುದಾಗಿ ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಕಾಲು ಬಾಯಿ ರೋಗಕ್ಕೆ ರೈತರು ಆತಂಕ ಪಡುವ ಅಗತ್ಯವಿಲ್ಲ: ಚಾಮುಲ್‌ ನಿರ್ದೇಶಕ ನಂಜುಂಡಪ್ರಸಾದ್‌

Oct 22 2024, 12:05 AM IST
ಕಾಲುಬಾಯಿ ರೋಗ ಸಾಂಕ್ರಾಮಿಕ ರೋಗವಾಗಿದ್ದರೂ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ, ಚಾಮುಲ್‌ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೈತರು ತಾವು ಬೆಳೆದ ಹಣ್ಣಿನ ವಿಶೇಷ ತಳಿಯನ್ನು ನೋಂದಣಿ ಮಾಡಿ

Oct 20 2024, 01:58 AM IST
ಕೇಂದ್ರ ಸರ್ಕಾರ ರೂಪಿಸಿರುವ ಸಸ್ಯತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆ ಉಪಯೋಗ ರೈತರಿಗೆ ತಲುಪಬೇಕು. ಈ ಕಾಯಿದೆ ಮೂಲಕ ರೈತರ ಸಬಲೀಕರಣ ಮಾಡಲಾಗುತ್ತಿದೆ.

ಧಾರಾಕಾರ ಮಳೆಗೆ ರೈತರು ಬದುಕು ಹೈರಾಣ

Oct 18 2024, 12:09 AM IST
ಜಿಲ್ಲಾದ್ಯಂತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಅಕ್ಷರಶಃ ಹೈರಾಣಾಗಿದ್ದಾರೆ. ಕಟಾವಿಗೆ ಬಂದಿದ್ದ ಬೆಳೆ ಕಟಾವು ಮಾಡಲು ಆಗದೆ ಕೊಳೆತು ಕೋಟ್ಯಂತರ ರುಪಾಯಿ ಹಾನಿಯಾಗುತ್ತಿರುವುದರಿಂದ ರೈತರು ಕಣ್ಣೀರು ಹಾಕುತ್ತಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 50
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved