• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಸಹಕಾರ ಸಂಘದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ: ಸಂಘದ ಉಪಾಧ್ಯಕ್ಷ ರಾಮಚಂದ್ರಪ್ಪ

Sep 26 2024, 10:17 AM IST
ರೈತರ ಅಭಿವೃದ್ಧಿ ದೃಷ್ಟಿಯಿಂದ ಸಹಕಾರ ಸಂಘಗಳಲ್ಲಿ ಹಲವಾರು ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಎಸ್‌ಎಫ್‌ಸಿಎಸ್ ಸಂಘದ ಉಪಾಧ್ಯಕ್ಷ ರಾಮಚಂದ್ರಪ್ಪ ತಿಳಿಸಿದರು. ಹೊಸಕೋಟೆಯಲ್ಲಿ ರೈತರ ಸೇವಾ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು.

ರೈತರು ಸಾಲವನ್ನ ಸಕಾಲದಲ್ಲಿ ಮರು ಪಾವತಿ ಮಾಡಿ

Sep 26 2024, 09:52 AM IST
ಶಿಡ್ಲಘಟ್ಟ: ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದ ಪರಿಣಾಮ ತಾಲೂಕಿನ ರೈತರಿಗೆ ಸುಮಾರು 1.82 ಕೋಟಿ ಸಾಲ ಮನ್ನಾ ಆಗಿದ್ದು, ಇದರಿಂದ ರೈತರು ಉಳಿದ ಸಾಲ ಕಟ್ಟಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ಸಾಲ ಮನ್ನಾ ಯೋಜನೆಯನ್ನು ಶಾಸಕ ರವಿಕುಮಾರ್ ಶ್ಲಾಘಿಸಿದರು.

ಸಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಪರಿಹಾರವಲ್ಲ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜ

Sep 25 2024, 01:00 AM IST
ರೈತರು ದೇಶದ ಬೆನ್ನೆಲುಬು, ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು, ಎದೆಗುಂದದೆ ಮುನ್ನಡೆಯಬೇಕು, ಸಹಕಾರದ ಯಾವುದಾದರು ಸೌಲಭ್ಯ ಬಳಸಿಕೊಂಡು ಸಾಲ ತೀರಿಸುವ ಪರಿಹಾರ ಕಂಡುಕೊಳ್ಳಬೇಕು.

ರೈತರು ಕೃಷಿ ಜೊತೆಗೆ ಹೈನುಗಾರಿಕೆಯಲ್ಲಿ ತೊಡಗಲಿ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

Sep 25 2024, 12:50 AM IST
ಡೇರಿಯಲ್ಲಿ ಈ ವರ್ಷ ರೈತರಿಂದ 2.65 ಕೋಟಿ ಹಣದ ಹಾಲು ಖರೀದಿಸಿದ್ದು, 2.14 ಕೋಟಿ ಹಣ ಮಾರಾಟ ಮಾಡಲಾಗಿದೆ. ಹಾಲು ಮಾರಾಟದಿಂದ 23.99 ಲಕ್ಷ ರು. ಲಾಭ ಬಂದಿದೆ. ಸಂಘದ ಬ್ಯಾಂಕ್ ಖಾತೆಯಲ್ಲಿ 16.96 ಲಕ್ಷ ರು. ಹಣ ಇದೆ. ಮನ್ಮುಲ್ ಒಕ್ಕೂಟದಿಂದ 14.92 ಲಕ್ಷ ರು. ಹಾಲಿನ ಪೇಮೆಂಟ್ ಬರಬೇಕಾಗಿದೆ.

ಬಹುಪಯೋಗಿ ಎಡೆ ಹೊಡೆಯುವ ಯಂತ್ರಕ್ಕೆ ಮನಸೋತ ರೈತರು

Sep 23 2024, 01:17 AM IST
ಇಲ್ಲಿನ ಕೃಷಿಮೇಳದಲ್ಲಿ ಅರೇಕುರಹಟ್ಟಿಯ ಶ್ರೀನಿವಾಸ್‌ ಜನರಲ್‌ ಎಂಜಿನಿಯರಿಂಗ್‌ ವರ್ಕ್ಸ್‌ನವರು ಅಭಿವೃದ್ಧಿಪಡಿಸಿದ ಬಹುಪಯೋಗಿ ಎಡೆ ಹೊಡೆಯುವ ಯಂತ್ರ ಕೃಷಿಕರ ಗಮನ ಸೆಳೆಯುತ್ತಿದೆ.

ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಿಡಿದ ರೈತರು

Sep 22 2024, 01:56 AM IST
ನಾಗಮಂಗಲ: ಗಣಪತಿ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಗಲಭೆಯಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿರುವ ಮತ್ತು ಬಂಧನದ ಭೀತಿಯಲ್ಲಿ ಗ್ರಾಮ ತೊರೆದಿದ್ದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ತಾಲೂಕಿನ ಕದಬಹಳ್ಳಿ ಭಾಗದ ರೈತರು ಆರ್ಥಿಕ ಸಹಾಯ ನೀಡಿದರು.

ರೈತರು ಆರೋಗ್ಯದ ಬಗ್ಗೆ ಸುರಕ್ಷತಾ ಕ್ರಮ ಅನುಸರಿಸಿ: ಡೀಸಿ ರವೀಂದ್ರ ಸಲಹೆ

Sep 20 2024, 01:51 AM IST
ಜಿಲ್ಲೆಯಲ್ಲಿ 2022ರಲ್ಲಿ 192, 2023ರಲ್ಲಿ 812 ಜನರು ಹಾಗೂ ಪ್ರಸಕ್ತ ವರ್ಷದ ಸೆ.16ರವರೆಗೆ 87 ಜನರು ಹಾವು ಕಡಿತಕ್ಕೆ ಒಳಗಾಗಿದ್ದಾರೆ. ಹೀಗಾಗಿ ರೈತರು ತಮ್ಮ ಜಮೀನುಗಳಲ್ಲಿ ಕೆಲಸ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು.

ಜಾನುವಾರು ಸಾಕಣೆಯಿಂದ ರೈತರು ಆರ್ಥಿಕವಾಗಿ ಪ್ರಗತಿ ಹೊಂದಲಿ : ಸಚಿವ ಸತೀಶ ಜಾರಕಿಹೊಳಿ

Sep 20 2024, 01:44 AM IST
ರೈತರು ಪಶು ಇಲಾಖೆಯ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ಜಾನುವಾರು ಸಾಕಬೇಕು.ರೈತರ ಆರ್ಥಿಕ ಪ್ರಗತಿಗೆ ಪಶು ಸಾಕಾಣಿಕೆ ಬಳಹಷ್ಟು ಬಲ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ರೈತರು ಆಧುನಿಕ ಪದ್ಧತಿ ಅಳವಡಿಸಿಕೊಳ್ಳಿ: ಸಚಿವ ಖಂಡ್ರೆ ಸಲಹೆ

Sep 19 2024, 01:47 AM IST
Farmers adopt modern practices: Minister Khandre advises

ರೈತರು ಸಾವಯವ ಕೃಷಿಗೆ ಒತ್ತು ನೀಡಲಿ

Sep 17 2024, 12:49 AM IST
ಕ್ರಿಮಿನಾಶಕಗಳನ್ನು ಬಳಸಿಕೊಂಡು ಮುಂದಿನ ಪೀಳಿಗೆಗೆ ವಿಷವನ್ನಿಡುತ್ತಿದ್ದೇವೆ. ರೈತರು ಸಂಕಷ್ಟದಲ್ಲಿದ್ದು ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡುವ ಮಧ್ಯವರ್ತಿಗಳು ಸುಭಿಕ್ಷೆಯಿಂದ ಇದ್ದಾರೆ. ರೈತರು ವೈಜ್ಞಾನಿಕವಾಗಿ ಬೆಳೆ ಬೆಳೆಯಬೇಕು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 47
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved