• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಬ್ಬರಿ ಖರೀದಿ ನೋಂದಣಿ ಸರತಿಗೆ ಪಾದರಕ್ಷೆ ಇಟ್ಟ ರೈತರು

Mar 05 2024, 01:30 AM IST
ಕಳೆದ ತಿಂಗಳು ನಾಫೆಡ್ ಖರೀದಿ ಕೇಂದ್ರದ ಮೂಲಕ ಕೊಬ್ಬರಿ ಖರೀದಿ ನೋಂದಣಿಯಲ್ಲಿ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆ ಸರ್ಕಾರ ಕೊಬ್ಬರಿ ಖರೀದಿಗೆ ಮರು ನೋಂದಣಿ ಸೋಮವಾರದಿಂದ ಪ್ರಾರಂಭಿಸಿದ್ದು, ರೈತರು ಹಾಗೂ ಮಹಿಳೆಯರು, ವಯೋವೃದ್ದರು, ಅಂಗವಿಕಲರು ಸಂಬಂಧಿಸಿದ ಎಪಿಎಂಸಿ ಆವರಣಗಳಲ್ಲಿ ಭಾನುವಾರ ಸಂಜೆಯಿಂದಲೇ ಜಮಾಯಿಸಿದ್ದಾರೆ.

ಎಥೆನಾಲ್ ಘಟಕ, ಡಿಸ್ಟಲರಿ ಸ್ಥಾಪನೆಗೆ ಅನುಮತಿ ನೀಡದಿರಿ: ರೈತರು

Mar 02 2024, 01:47 AM IST
ಕಾರ್ಖಾನೆ ಆಡಳಿತ ಮಂಡಳಿ ಆವರಣದಲ್ಲಿ ಅಪಾಯಕಾರಿ ಎಥನಾಲ್ ಮತ್ತು ಡಿಸ್ಪಲರಿ ನಿರ್ಮಾಣವಾದರೆ ಕಾರ್ಖಾನೆ ವ್ಯಾಪ್ತಿಯ ಗ್ರಾಮಗಳ ರೈತರ ಬದುಕು ನರಕವಾಗುತ್ತದೆ. ಕೂಡಲೇ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ವಹಿಸಬೇಕು.

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಆತಂಕದಲ್ಲಿ ರೈತರು

Feb 29 2024, 02:06 AM IST
ಯಡ್ರಾಮಿ ತಾಲೂಕು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಅಳವಡಿಸಿರುವ ಮೇನ್ ಲೈನ್ ಹಾಗೂ ರೈತರ ಬೋರ್‌ವೆಲ್‌ಗಳಿಗೆ ವಿದ್ಯುತ್‌ ಸರಬರಾಜು ಮಾಡಲೆಂದು ಹಾಕಿರುವ ವಿದ್ಯುತ್‌ ಕಂಬಗಳು ಉರುಳಿ ವರ್ಷ ಕಳೆದಿದ್ದರೂ ಸರಿಪಡಿಸದ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ.

ಸರ್ಕಾರಗಳಿಗೆ ಪಾಠ ಕಲಿಸಲು ರೈತರು ಒಗ್ಗಟ್ಟಾಗಬೇಕು

Feb 29 2024, 02:01 AM IST
ರಾಜ್ಯ, ಕೇಂದ್ರ ಸರ್ಕಾರ ಜನವಿರೋಧಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಪಾತಾಳಕ್ಕೆ ದೂಡುತ್ತಿವೆ. ರೈತ ಉಳಿವಿಗಾಗಿ ಹೋರಾಟದ ಹಾದಿ ಹಿಡಿಯಬೇಕಾದ ಪರಿಸ್ಥಿತಿ ಉಂಟಾಗಿರುವುದು ವಿಪರ್ಯಾಸ. ಇದನ್ನು ಎದುರಿಸಲು ರೈತರು ಹೋರಾಡಬೇಕು.

ನೈಜ ನಾಯಕರಾದ ರೈತರು, ಯೋಧರ ಸದಾ ಗೌರವಿಸಿ: ಕೃಷ್ಣಾನಂದ ಸ್ವಾಮೀಜಿ

Feb 25 2024, 01:53 AM IST
ರಾಜಕಾರಣಿಗಳು ಪರಸ್ಪರ ಟೀಕಿಸಿ ಅಧಿಕಾರಕ್ಕೆ ಬರುವ ಬಗ್ಗೆ ಯೋಚಿಸುತ್ತಾರೆ, ಆದರೆ ಯೋಧರು ಅಥವಾ ರೈತರಾಗಲಿ ಯಾವುದೇ ಆಸೆ, ಆಮಿಷಕ್ಕೆ ಒಳಪಡದೇ ಅನ್ನ ನೀಡುವ ರೈತ ಹಾಗೂ ದೇಶ ರಕ್ಷಿಸುವ ಯೋಧರು ನಮ್ಮ ನಿಜವಾದ ಹೀರೋಗಳು ಅವರ ನಾವು ಸ್ಮರಿಸಲೇಬೇಕು. ಸಿನಿಮಾ ನಾಯಕರ ಅನುಸರಿಸುವ ಮಕ್ಕಳು ಯೋಧರ ಹಾಗೂ ರೈತರ ಅನುಸರಿಸದಿರುವುದು ದುರಂತವೇ ಸರಿ.

ಪ್ರೊ. ಎಂಡಿಎನ್‌ ಆಶಯದಂತೆ ರೈತರು ಸ್ವಾವಲಂಬಿಗಳಾಗಿ

Feb 24 2024, 02:35 AM IST
ವಿಶ್ವ ರೈತ ಚೇತನ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ ಆಶಯದಂತೆ ಅವರು ಹಾಕಿ ಕೊಟ್ಟ ಹಾದಿಯಲ್ಲಿ ಸಾಗುವ ಮೂಲಕ ರೈತರು ಸ್ವಾವಲಂಬಿಗಳಾಗಬೇಕು ಎಂದು ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್‌ ತಿಳಿಸಿದರು.

ಅಂತರ್ಜಲ ಮಟ್ಟ ಕುಸಿತದಿಂದ ಕಂಗಾಲಾದ ರೈತರು

Feb 24 2024, 02:32 AM IST
ಪ್ರತಿ ದಿನವು 28ರಿಂದ 30 ಕೊಳವೆ ಬಾವಿಗಳ ಕೊರೆವ ಲಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಒಂದು ಅಡಿಗೆ ₹ 100ಯಿಂದ ₹120 ಆದರೆ, ಸಾವಿರ ಅಡಿಯ ನಂತರ ಕೊರೆಸಿದರೆ ಒಂದು ಅಡಿಗೆ ₹250ರಿಂದ 350ರು.ಗಳ ಕೊಡಬೇಕಿದೆ. ಕೆಲವು ರೈತರು ಈಗಾಗಲೇ ಟ್ಯಾಂಕರ್ ಗಳ ಮೂಲಕ ತೋಟಗಳಿಗೆ ನೀರು ಹಾಯಿಸುತ್ತಿದ್ದು, ಒಂದು ಟ್ಯಾಂಕರ್ ನೀರಿಗೆ ₹1,400ರಿಂದ 1,500 ರುಪಾಯಿ ಕೊಟ್ಟು ಅಡಿಕೆ ಗಿಡಗಳಿಗೆ ನೀರುಣಿಸುವ ಸ್ಥಿತಿ ನಿರ್ಮಾಣವಾಗಿದೆ.

ಮತ್ತೆ ರೈತರು-ಪೊಲೀಸರ ಸಂಘರ್ಷ: ಇನ್ಸ್‌ಪೆಕ್ಟರ್‌ಗೆ ಗಾಯ

Feb 24 2024, 02:31 AM IST
ಪಂಜಾಬ್ ಗಡಿ ಪ್ರದೇಶ ಖನೌರಿಯಲ್ಲಿ ಮತ್ತೆ ಪೊಲೀಸರು ಮತ್ತು ರೈತರ ನಡುವೆ ಗಲಭೆ ನಡೆದಿದ್ದು, ಪೊಲೀಸ್‌ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

ರೈತರು ಬೆಳೆದ ಹಸಿರು ಮೇವು ಖರೀದಿ; ಡೀಸಿ ಶುಭ ಕಲ್ಯಾಣ್‌ ಮಾಹಿತಿ

Feb 23 2024, 01:55 AM IST
ರೈತರಿಗೆ ಉಚಿತ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ವಿತರಿಸಿ, ರೈತರು ಬೆಳೆದ ಹಸಿರು ಮೇವನ್ನು ಪ್ರತಿ ಟನ್‌ಗೆ 3000 ರು.ನಂತೆ ಎಸ್.ಡಿ.ಆರ್‌.ಎಫ್. ನಿಯಮಗಳನ್ವಯ ರೈತರಿಂದ ಖರೀದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಬೆಳ್ಳುಳ್ಳಿ ಬೆಳೆದು ಕೋಟ್ಯಾಧಿಪತಿಗಳಾದ ರೈತರು

Feb 23 2024, 01:50 AM IST
ಈರುಳ್ಳಿ ಬಳಿಕ ಬೆಳ್ಳುಳ್ಳಿಗೆ ಭರ್ಜರಿ ಬೆಲೆ ಬಂದ ಪರಿಣಾಮ ಮಧ್ಯಪ್ರದೇಶ ಹಲವು ರೈತರಿಗೆ ದಿಢೀರ್‌ ಶ್ರೀಮಂತಿಕೆ ಬಂದಿದ್ದು, ಕೆಲವರು ಕೋಟ್ಯಾಧಿಪತಿಗಳೂ ಆಗಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 35
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved