• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬ್ಬಿನ ತೋಟದಲ್ಲಿ ಚಿರತೆ ಮರಿ ರಕ್ಷಿಸಿದ ರೈತರು

Sep 08 2025, 01:00 AM IST
ತಾಲೂಕಿನ ಹಂಗಳಪುರ ಗ್ರಾಮದ ಬಳಿ ರೈತರೊಬ್ಬರ ಕಬ್ಬಿನ ತೋಟದಲ್ಲಿ ಚಿರತೆ ಮರಿಯೊಂದು ಕಾಣಿಸಿಕೊಂಡಿದ್ದು, ಗ್ರಾಮದ ರೈತರು ರಕ್ಷಿಸಿ ಅರಣ್ಯ ಇಲಾಖೆಗೆ ನೀಡಿದ್ದಾರೆ.

2.5 ವರ್ಷದಲ್ಲೇ ರಾಜ್ಯದ 2422 ರೈತರು ಆತ್ಮ*ತ್ಯೆ - ಈ ಪೈಕಿ 2067 ರೈತ ಕುಟುಂಬಕ್ಕೆ ಪರಿಹಾರ

Sep 06 2025, 01:00 AM IST

ರಾಜ್ಯದಲ್ಲಿ ಕಳೆದ ಹತ್ತು ವರ್ಷದಲ್ಲಿ 10 ಸಾವಿರ ರೈತರು ಆತ್ಮ*ತ್ಯೆ ಮಾಡಿಕೊಂಡಿದ್ದರೆ, ಕಳೆದ ಎರಡೂವರೆ ವರ್ಷದಲ್ಲೇ 2,422 ರೈತರು ಸಾವಿಗೆ ಶರಣಾಗಿದ್ದಾರೆ!

ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ರೈತರು ಬಲಿ: ಶಾಸಕ ಕೆ.ಎಂ.ಉದಯ್ ಕಿಡಿ

Sep 06 2025, 01:00 AM IST
ಗ್ರಾಮೀಣ ಪ್ರದೇಶದ ರೈತರ ಕಲ್ಯಾಣಕ್ಕೆ ಕೃಷಿ ಸಹಕಾರ ಸಂಘಗಳ ಪಾತ್ರ ದೊಡ್ಡದಾಗಿದೆ. ಸಂಘಗಳ ಅಭಿವೃದ್ಧಿಗೆ ರೈತರು ತಮ್ಮನ್ನು ತೊಡಗಿಸಿಕೊಳ್ಳಬೇಕು. ರೈತರಿಗೆ ಅನುಕೂಲಕರವಾಗುವಂತೆ ವಿವಿಧ ಯೋಜನೆಗಳು, ಸಾಲ ಸೌಲಭ್ಯಗಳನ್ನು ಒದಗಿಸಲು ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘವು ಸಹಕಾರಿಯಾಗುತ್ತದೆ.

ರೈತರು ಡೈರಿಗಳಿಗೆ ಗುಣಮಟ್ಟದ ಹಾಲು ಪೂರೈಸಬೇಕು: ಸಿ.ಶಿವಕುಮಾರ್

Sep 06 2025, 01:00 AM IST
ಇದಕ್ಕೂ ಮುನ್ನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಆಗಮಿಸಿ ಡೈರಿ ಮೇಲಂತಸ್ಥಿನ ಕಟ್ಟಡವನ್ನು ಉದ್ಘಾಟಿಸಿದರು.

ಮುರಿದು ಬಿದ್ದ ವಿಂಡ್‌ ಫ್ಯಾನ್‌ ರೆಕ್ಕೆ, ಆತಂಕದಲ್ಲಿ ರೈತರು

Sep 03 2025, 01:01 AM IST
ಗದಗ ತಾಲೂಕಿನ ಎಚ್‌.ಎಸ್‌. ವೆಂಕಟಾಪುರ ಗ್ರಾಮದ ಬಳಿ ಜಮೀನೊಂದರಲ್ಲಿ ಅಳವಡಿಸಿದ್ದ ವಿಂಡ್‌ ಫ್ಯಾನಿನ ರೆಕ್ಕೆ ಮುರಿದು ಬಿದ್ದು ರೈತರಲ್ಲಿ ಆತಂಕ ಹೆಚ್ಚಾಗಿದೆ.

ರೈತರು ಜಮೀನುಗಳಿಗೆ ತೆರಳಲು ಸರ್ವಿಸ್ ರಸ್ತೆ ನಿರ್ಮಿಸುವಂತೆ ರೈತರ ಪ್ರತಿಭಟನೆ

Aug 31 2025, 01:08 AM IST
ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ಶ್ರೀರಂಗಪಟ್ಟಣ ಹಾಗೂ ಕುಶಾಲ ನಗರಕ್ಕೆ ಹೋಗುವ ನೂತನ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಪಾಲಹಳ್ಳಿ, ಬಿ.ಅಗ್ರಹಾರ ಹಾಗೂ ಬೆಳಗೊಳದ ಗ್ರಾಮಸ್ಥರು ರೈತರು ತಡೆದು ಸರ್ವಿಸ್ ರಸ್ತೆ ನಿರ್ಮಿಸುವಂತೆ ಆಗ್ರಹ.

ಮೆಣಸಿನಕಾಯಿ ಬೆಳೆಯಿಂದ ಹೂವಿನಹಡಗಲಿ ರೈತರು ವಿಮುಖ

Aug 30 2025, 01:01 AM IST
ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಹೂವಿನಹಡಗಲಿ ತಾಲೂಕಿನಲ್ಲಿ ಮೆಣಸಿನಕಾಯಿ ಬೆಳೆಯಿಂದ ರೈತರು ವಿಮುಖರಾಗುತ್ತಿದ್ದಾರೆ. ಈ ಹಿಂದೆ 450 ಹೆಕ್ಟೇರ್‌ಗೂ ಹೆಚ್ಚು ಮೆಣಸಿಕಾಯಿ ಬೆಳೆ ಬೆಳೆಯುತ್ತಿದ್ದರು. ಈಗ 210 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬೆಳೆ ಬೆಳೆಯುತ್ತಿದ್ದಾರೆ.

ಕಾಡಾನೆಗಳ ದಾಳಿಗೆ ಬೆಳೆ ನಾಶ, ಕಂಗಾಲಾದ ರೈತರು

Aug 29 2025, 01:00 AM IST
ಇತ್ತೀಚೆಗಂತು ಕಾಡಾನೆಗಳ ದಾಳಿ ಮತ್ತಷ್ಟು ಹೆಚ್ಚಾಗಿರುವುದರಿಂದ ಬೆಳೆ ಹಾನಿ ಮಾತ್ರವಲ್ಲದೆ ರೈತರ ಜೀವ ಭಯದಲ್ಲಿ ಬದುಕು ನಡೆಸುವಂತಾಗಿದೆ. ಕೆಲ ಭಾಗಗಳಲ್ಲಿ ಕಾಡಾನೆ - ಮನುಷ್ಯ ಸಂಘರ್ಷ ನಡೆದಿರುವ ಉದಾಹರಣೆಗಳು ಇವೆ.

ಭೀಮಾನದಿಗೆ ಮಹಾರಾಷ್ಟ್ರಾ ನೀರು: ಹೈರಾಣಾದ ರೈತರು

Aug 27 2025, 01:00 AM IST
Maharashtra water to Bhima: Farmers in distress

ರೈತರು ಬೆಳೆಗಳ ಇಳುವರಿ ಹೆಚ್ಚಿಸಲು ತಾಂತ್ರಿಕತೆಗಳ ಬಗ್ಗೆ ಅರಿವು ಪಡೆಯಿರಿ: ಅಶೋಕ ಸಲಹೆ

Aug 22 2025, 12:00 AM IST
ಕೃಷಿಕರು ಬೆಳೆಗಳಿಗೆ ಅಗತ್ಯಕ್ಕಿಂತ ಹೆಚ್ಚು ಪೀಡೆನಾಶಕಗಳನ್ನು ಬಳಸಬಾರದು. ಇದರಿಂದ ಮನುಷ್ಯ ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved