• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ದುಶ್ಚಟದಿಂದ ಮುಕ್ತರಾಗಿ: ರಾಜು ಭಾಯೀಜೀ ಕರೆ

May 27 2024, 01:14 AM IST
ಅನ್ನದಾತ ಸುಖೀಭವ ಎಂದು ಹೇಳುತ್ತಾರೆ. ಆದರೆ ಇಂದಿನ ಕೆಲವು ರೈತರು ಒತ್ತಡಕ್ಕೆ ಸಿಲುಕಿ ದುರಭ್ಯಾಸ, ದುಶ್ಚಟಗಳಿಗೆ ಸಿಲುಕಿ ತಮ್ಮ ಜೀವನ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಮೌಂಟ್ ಅಬು ರಾಜಾಸ್ಥಾನ ಗ್ರಾಮೀಣ ಸೇವಾ ವಿಭಾಗದ ಅಂತಾರಾಷ್ಟ್ರೀಯ ಅಧ್ಯಕ್ಷ ರಾಜಯೋಗಿ ಬ್ರಹ್ಮಕುಮಾರ ರಾಜುಭಾಯೀಜೀ ವಿಷಾದ ವ್ಯಕ್ತಪಡಿಸಿದರು.

ಬಿತ್ತನೆ ಬೀಜಕ್ಕಾಗಿ ರೈತರು ಆತಂಕಪಡುವ ಅಗತ್ಯವಿಲ್ಲ-ಸಂಗಮೇಶ

May 25 2024, 12:46 AM IST
ಬಿತ್ತನೆ ಬೀಜ ಮತ್ತು ರಸಗೊಬ್ಬರದ ಯಾವುದೇ ರೀತಿಯ ಕೊರತೆ ಇಲ್ಲ. ತಾಲೂಕಿನ ಎಲ್ಲ ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಣೆ ಆರಂಭವಾಗಿದ್ದು, ರೈತರು ಬಿತ್ತನೆ ಬೀಜಕ್ಕಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಕೃಷಿ ಅಧಿಕಾರಿ ಸಂಗಮೇಶ ಹಕ್ಲಪ್ಪನವರ ತಿಳಿಸಿದರು.

ರಾವಂದೂರು ಹೋಬಳಿಯಾದ್ಯಂತ ಉತ್ತಮ ಮಳೆ; ಕೃಷಿ ಚಟುವಟಿಕೆಗಳಿಗೆ ಮುಂದಾದ ರೈತರು

May 24 2024, 01:01 AM IST
ರಾವಂದೂರು, ದೊಡ್ಡ ಬೇಲಾಳು, ಕಂಪಲಾಪುರ, ಹಿಟ್ನೆ ಹೆಬ್ಬಾಗಿಲು, ರಾಮನಾಥತುಂಗ ಸೇರಿದಂತೆ ಆನೇಕ ಗ್ರಾಮಗಳಲ್ಲಿ ಸತತವಾಗಿ ಕಳೆದ ಒಂದು ವಾರದಿಂದ ಬೀಳುತ್ತಿರುವ ಮಳೆಯಿಂದ ತಂಬಾಕು ರೈತನು ಸಂತಸ ವ್ಯಕ್ತಪಡಿಸುತ್ತಾ ಮುಂಗಾರಿನ ಸಿಂಚನದೊಂದಿಗೆ ತಂಬಾಕು ನಾಟಿ ಚುರುಕು ಮಾಡಿದ್ದಾನೆ. ಆದರೆ ತಾಲೂಕಿನ ವಿವಿಧಡೆ ಅತಿ ಹೆಚ್ಚು ಮಳೆಯಾಗಿದ್ದು, ನಾಟಿ ಮಾಡಿದ ಹೊಗೆ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗಿ, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ರೈತರು, ಸಣ್ಣ ಉದ್ದಿಮೆದಾರರಿಗೆ ಮಾಹಿತಿ

May 24 2024, 12:51 AM IST
18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಮಿತಿಯಿಲ್ಲ.

ಮಳೆ ಬೆನ್ನಲ್ಲೇ ಬಿತ್ತನೆ ಬೀಜಕ್ಕೆ ಮುಗಿಬಿದ್ದ ಹಾವೇರಿ ರೈತರು

May 22 2024, 01:19 AM IST
ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ಖರೀದಿಗೆ ಉದ್ದದ ಕ್ಯೂ ಕಂಡುಬರುತ್ತಿದ್ದು, ಬರಗಾಲದಿಂದ ಕಂಗೆಟ್ಟಿದ್ದ ರೈತರಿಂದ ಬಿತ್ತನೆಗೆ ಸಿದ್ಧತೆ ನಡೆದಿದೆ.

ಉತ್ತಮ ಮಳೆ, ಹಾವೇರಿಯಲ್ಲಿ ಗೊಬ್ಬರಕ್ಕಾಗಿ ಮುಗಿಬಿದ್ದ ರೈತರು

May 22 2024, 12:45 AM IST
ಕಳೆದ ವರ್ಷ ಹಾವೇರಿ ಜಿಲ್ಲೆಯ ಅನ್ನದಾತರು ಮಳೆ ಇಲ್ಲದೆ ತೀವ್ರ ಬರಗಾಲದಿಂದ ಕಂಗಾಲಗಿದ್ದರು. ಅದರೆ ಈಗ ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗಿದೆ. ಹೀಗಾಗಿ ಬಿತ್ತನೆ ಬೀಜಕ್ಕಾಗಿ ಮುಗಿಬಿದ್ದ ಘಟನೆ ಮಂಗಳವಾರ ಹಾವೇರಿಯ ರೈತ ಸಂಪರ್ಕ ಕೇಂದ್ರ ಮುಂದೆ ನಡೆದಿದೆ.

ದ್ರಾಕ್ಷಿ ಹೊಸ ತಳಿ ಬೆಳೆಯಲು ರೈತರು ಮುಂದಾಗಿ: ಅಶಿಶ್ ಕಾಳೆ

May 21 2024, 12:33 AM IST
ದ್ರಾಕ್ಷಿ ಬೆಳೆಯುವುದು ಬಹಳ ಕಷ್ಟದ ಕೆಲಸ. ಶ್ರಮ ವಹಿಸಿ ಜವಾಬ್ದಾರಿಯಿಂದ ಕೆಲಸ ಮಾಡಿದರೆ ದ್ರಾಕ್ಷಿ ಬೆಳೆಯಿಂದ ಲಾಭ ಪಡೆದುಕೊಳ್ಳಬಹುದು ಎಂದು ಮಹಾರಾಷ್ಟ್ರದ ದ್ರಾಕ್ಷಿ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಅಶಿಶ್ ಕಾಳೆ ಹೇಳಿದರು.

ಮುಂಗಾರು ಬಿತ್ತನೆಗಾಗಿ ಜಮೀನು ಸಿದ್ಧಪಡಿಸಲು ಅಣಿಯಾದ ಹಿರೇಕೆರೂರು ರೈತರು

May 20 2024, 01:37 AM IST
ಮೂರು ನಾಲ್ಕು ದಿವಸಗಳ ಹಿಂದೆ ಸ್ವಲ್ಪಮಟ್ಟಿಗೆ ಮಳೆ ಸುರಿದಿದ್ದರಿಂದ ಕೆಲವು ರೈತರು ಮುಂಗಾರು ಬಿತ್ತನೆಗಾಗಿ ಜಮೀನುಗಳನ್ನು ಸಿದ್ಧಗೊಳಿಸುತ್ತಿದ್ದಾರೆ. ಮತ್ತೆ ಕೆಲವರು ಜಮೀನುಗಳನ್ನು ಉಳುಮೆ ಮಾಡಿಕೊಂಡು ಬಿತ್ತನೆಗಾಗಿ ಮಳೆ ದಾರಿ ಕಾಯುತ್ತಿದ್ದಾರೆ.

ಗಗನಕ್ಕೇರಿದ ಎತ್ತುಗಳ ಬೆಲೆ, ಹೈರಾಣಾದ ರೈತರು

May 19 2024, 01:52 AM IST
ಕೆಲ ರೈತರು ಜಾನುವಾರುಗಳನ್ನು ಹಿಂಗಾರು ಹಂಗಾಮು ಮುಗಿದ ನಂತರ ಮಾರಾಟ ಮಾಡಿ ಮುಂಗಾರು ಹಂಗಾಮಿನಲ್ಲಿ ಕೊಳ್ಳಲು ಮುಂದಾಗುತ್ತಿದ್ದಾರೆ

ಹಿರೇಕೆರೂರು ರೈತರು ಗೊಬ್ಬರಕ್ಕಾಗಿ ಎಂದೂ ಪರದಾಡಬಾರದು--ಎಸ್‌.ಎಸ್‌. ಪಾಟೀಲ

May 19 2024, 01:48 AM IST
ಹಿರೇಕೆರೂರು ತಾಲೂಕಿನ ರೈತರು ಗೊಬ್ಬರಕ್ಕಾಗಿ ಎಂದೂ ಪರದಾಡಬಾರದು. ಅವರಿಗೆ ಅವಶ್ಯಕತೆ ಬಿದ್ದಾಗ ಗೊಬ್ಬರ ಸಿಗಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡುವ ಮೂಲಕ ರೈತ ಸ್ನೇಹಿ ಸಂಘವನ್ನಾಗಿಸುವದು ನನ್ನ ಗುರಿಯಾಗಿದೆ ಎಂದು ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಎಸ್.ಎಸ್. ಪಾಟೀಲ ಹೇಳಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 44
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved