• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಮಾರಸ್ವಾಮಿ ರೈತರು,ಜನಸಾಮಾನ್ಯರಿಗೆ ಶಕ್ತಿ ತುಂಬುವರು; ನಿಖಿಲ್

Apr 19 2024, 01:00 AM IST
ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಲಾಟರಿ, ಸಾರಾಯಿ ನಿಷೇಧ, 25 ಸಾವಿರ ಕೋಟಿ ರೈತರ ಸಾಲಮನ್ನಾ, ಗ್ರಾಮ ವಾಸ್ತವ್ಯ, ಜನ ಸಂಪರ್ಕ ಸಭೆ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಎಲ್ಲಾ ವರ್ಗದವರಿಗೂ ಅನುಕೂಲ ಕಲ್ಪಿಸಿಕೊಟ್ಟಿದ್ದು, ಈ ಬಾರಿ ಸಂಸದರಾದರೆ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ ಎಂದರು.

ನರೇಗಾ: ಡ್ರ್ಯಾಗನ್‌, ಪಪ್ಪಾಯಿ ಬೆಳೆ ಬೆಳೆದ ರೈತರು..!

Apr 12 2024, 01:06 AM IST
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ, ಕೃಷಿ ಹೊಂಡ, ಕೃಷಿ ಬದು ನಿರ್ಮಾಣದ ಮೂಲಕ ಜಲಸಂರಕ್ಷಣೆ ಹಾಗೂ ರೈತರಿಗೆ ಸಂಪ್ರಾದಾಯಿಕ ಬೆಳೆಗಳ ಬದಲಿಗೆ ಪರ್ಯಾಯವಾಗಿ ತೋಟಗಾರಿಕೆ ಬೆಳೆ ಬೆಳೆಯಲು ಪ್ರೋತ್ಸಾಹ.

ಸ್ವಂತ ಖರ್ಚಿನಲ್ಲಿ ಬರಿದಾದ ಕೆರೆ ಹೂಳೆತ್ತುತ್ತಿರುವ ಹಾನಗಲ್ಲ ರೈತರು

Apr 07 2024, 01:56 AM IST
ಹಲವು ತಿಂಗಳಿಂದ ಮಳೆ ಇಲ್ಲದೆ ಬರಿದಾದ ಕೆರೆಯ ಹೂಳನ್ನು ಗ್ರಾಮಸ್ಥರು ಸ್ವಂತ ಖರ್ಚಿನಲ್ಲಿ ತೆರವು ಮಾಡುತ್ತಿದ್ದಾರೆ.

ಕೃಷ್ಣ ನದಿ ನೀರು ಖಾಲಿ: ರೈತರು ಕಂಗಾಲು

Apr 04 2024, 01:04 AM IST
ಅಥಣಿ: ಬಿಸಿಲಿನ ಶಾಖಕ್ಕೆ ನದಿಯಲ್ಲಿನ ನೀರು ದಿನದಿಂದ ದಿನಕ್ಕೆ ಖಾಲಿಯಾಗುತ್ತಿದೆ. ಇದೀಗ ಕೃಷ್ಣ ನದಿಯಲ್ಲಿ ಕೇವಲ 15 ದಿನಗಳಿಗೆ ಮಾತ್ರ ಆಗುವಷ್ಟು ನೀರು ಉಳಿದಿದ್ದು, ನದಿ ಪಾತ್ರದ ಜನರು ಹಾಗೂ ರೈತರು ಕಂಗಾಲಾಗುವಂತೆ ಮಾಡಿದೆ. ಈ ಭಾಗದಲ್ಲಿ ಮೊದಲೇ ನೀರು ಹಾಗೂ ಮೇವಿಗಾಗಿ ರೈತರು ಪರದಾಟ ನಡೆಸುತ್ತಿದ್ದಾರೆ. ಮುಂದೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವ ಸಂಬಂಧ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಥಣಿಯಲ್ಲಿ ರೈತರ ಸಭೆ ಕರೆದಿದ್ದರು. ಆದರೆ, ಸಭೆಯಲ್ಲಿ ಗೊಂದಲವುಂಟಾಗಿದ್ದು, ಅಪೂರ್ಣವಾದಂತಾಗಿದೆ.

ವೈಜ್ಞಾನಿಕ ಬದಲಾವಣೆಯತ್ತ ರೈತರು ಚಿಂತನೆ ನಡೆಸಿ

Apr 04 2024, 01:01 AM IST
ರೈತರು ವೈಜ್ಞಾನಿಕ ಬದಲಾವಣೆಯತ್ತ ಚಿಂತನೆ ನಡೆಸುವುದು ಅಗತ್ಯವಿದೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

ಭೂಸ್ವಾಧೀನ ಕಚೇರಿ ಸ್ಥಳಾಂತರ; ಪ್ರತಿಭಟಿಸಿದ ರೈತರು

Apr 03 2024, 01:31 AM IST
ಕಚೇರಿ ಸ್ಥಳಾಂತರ ಮಾಡುತ್ತಿದ್ದಾರೆಂಬ ವಿಷಯ ತಿಳಿಯುತ್ತಿದ್ದಂತೆ ನೆಲಮಂಗಲ ಹಾಗೂ ಮಾಗಡಿ ತಾಲೂಕಿನ ನೂರಾರು ರೈತರು ಜಮಾವಣೆಗೊಂಡು ಯಾವ ಕಾರಣಕ್ಕೆ ಸ್ಥಳಾಂತರ ಮಾಡುತ್ತಿದ್ದೀರಾ? ಯಾವುದೇ ಕಾರಣಕ್ಕೂ ಸ್ಥಳಾಂತರ ಬೇಡ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪಂಪ್‌ಸೆಟ್‌ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರೈತರು

Apr 01 2024, 12:46 AM IST
ರೈತರ ಪಂಪ್‌ಸೆಟ್ ಕಳ್ಳತನ ಮಾಡುತ್ತಿದ್ದ ತಂಡದ ಓರ್ವ ಸದಸ್ಯನನ್ನು ಮಧ್ಯರಾತ್ರಿ ರೈತರೆ ಹಿಡಿದು, ಕಟ್ಟಿಹಾಕಿ ಬೆಳಿಗ್ಗೆ ಪೊಲೀಸರಿಗೆ ಒಪ್ಪಿಸಿದ ಘಟನೆ ಮುದ್ದೇಬಿಹಾಳ ತಾಲೂಕಿನ ಅಡವಿಹುಲಗಬಾಳ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಅಡವಿ ಹುಲಗಬಾಳ ಕೆರೆ, ಜಮೀನುಗಳಲ್ಲಿನ ಕೊಳವೆ ಬಾವಿ, ತೆರೆದ ಬಾವಿ ಮುಂತಾದವುಗಳಿಗೆ ಪಂಪ್‌ಸೆಟ್ ಅಳವಡಿಸಿದ್ದಾರೆ. ಮೇಲಿಂದ ಮೇಲೆ ಪಂಪ್‌ಸೆಟ್ ಕಳ್ಳತನವಾಗುತ್ತಿದ್ದವು. ಆದರೆ ಕಳ್ಳರು ಸಿಕ್ಕಿಬಿದ್ದಿರಲಿಲ್ಲ.

ತೆಂಗಿಗೆ ತಪ್ಪದ ರೋಗಬಾಧೆ: ರೈತರು ಕಂಗಾಲು

Mar 31 2024, 02:01 AM IST
ಸತತ ಬರಗಾಲ ಪೀಡಿತ ಮತ್ತು ಬಯಲು ಪ್ರದೇಶದ ರೈತರ ಜೀವನ ಉಳಿಸುವ ಕಲ್ಪವೃಕ್ಷಗಳಿಗೂ ಗರಿರೋಗ ಮತ್ತು ಕಪ್ಪು ತಲೆಹುಳು ರೋಗ ಹೆಚ್ಚಾಗುವ ಮೂಲಕ ಇಳುವರಿ ಕುಸಿದು ತಾಲೂಕಿನ ಜನ ಕಂಗಾಲಾಗಿದ್ದಾರೆ.

ರೈತರು ಸಮಗ್ರ ಕೃಷಿನೀತಿ ಅನುಸರಿಸಿ, ಲಾಭ ಗಳಿಸಿ: ಮೊಳಹಳ್ಳಿ ಪ್ರವೀಣ್ ಕುಲಾಲ್

Mar 31 2024, 02:01 AM IST
ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ ಸಂಘ ಕೋಟ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಸರಣಿಯ ೩೪ನೇ ಕಾರ್ಯಕ್ರಮದಲ್ಲಿ ಪ್ರವೀಣ್ ಕುಲಾಲ್ ಅವರಿಗೆ ಅವರ ಕೃಷಿ ತೋಟದಲ್ಲಿಯೇ ಕೃಷಿ ಪರಿಕರವನ್ನಿತ್ತು ಪಂಚವರ್ಣ ಸಾಧಕ ಕೃಷಿ ಪುರಸ್ಕಾರ ನೀಡಿ ಗೌರವಿಸಲಾಯಿತು.

ಜಾನುವಾರು ಮಾರಾಟಕ್ಕೆ ಮುಂದಾದ ರೈತರು

Mar 30 2024, 12:50 AM IST
ಬಂಗಾರಪೇಟೆ ತಾಲೂಕು ಬರಪೀಡಿತ ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ. ಆದರೆ ಬರಪೀಡಿತ ತಾಲೂಕಲ್ಲಿ ಕೈಗೊಳ್ಳಬೇಕಾದ ಪರ್ಯಾಯ ಕಾರ್ಯಗಳು ಮಾತ್ರ ಕೈಗೊಳ್ಳದೆ ಸರ್ಕಾರ ಲೋಕಸಭೆ ಚುನಾವಣೆಯಲ್ಲಿ ಮುಳುಗಿದೆ
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved