• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ಸ್ಪಂದಿಸದ ರಾಜಕೀಯ ನಾಯಕರಿಗೆ ರೈತರು ಛೀಮಾರಿ ಹಾಕಲಿ

Mar 29 2024, 12:47 AM IST
ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಜಾನುವಾರುಗಳಿಗೆ ಮೇವು-ನೀರಿಲ್ಲ. ವಿದ್ಯುತ್ ಸಮಸ್ಯೆ ತೀವ್ರವಾಗಿದೆ. ಕೊಳವೆಬಾವಿಗಳ ಅಂತರ್ಜಲ ಕುಸಿದಿದೆ.

5ನೇ ದಿನವೂ ಬಾರದ ನೀರು: ಕಾದು ಕೆಂಡವಾದ ರೈತರು

Mar 26 2024, 01:01 AM IST
ಭದ್ರಾ ಜಲಾಶಯದಿಂದ ನಾಲೆಗೆ ನೀರುಬಿಟ್ಟು 5 ದಿನಗಳೇ ಕಳೆದರೂ ಇನ್ನೂ ನೀರು ತಲುಪದ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಹೊರವಲಯದ ಶಿರಮಗೊಂಡನಹಳ್ಳಿ ಕ್ರಾಸ್‌ ಭದ್ರಾ ಸೇತುವೆ ಮೇಲೆ ಅಚ್ಚುಕಟ್ಟು ವ್ಯಾಪ್ತಿ ರೈತರು ಸೋಮವಾರ ಚನ್ನಗಿರಿ ಮಾರ್ಗದಲ್ಲಿ ರಸ್ತೆ ತಡೆ ನಡೆಸಿ, 2ನೇ ದಿನವೂ ಪ್ರತಿಭಟಿಸಿದರು.

ರೈತರು ಆರ್ಥಿಕವಾಗಿ ಸದೃಢರಾಗಬೇಕು: ತರಳಬಾಳು ಶ್ರೀ

Mar 22 2024, 01:00 AM IST
ರೈತರಿಗೆ ಈ ವರ್ಷ ಮಳೆ ಕೊಟ್ಟ ಪರಿಣಾಮ ಅಂತರ್ಜಲ ಕುಸಿತಗೊಂಡು ರೈತರು ತೊಂದರೆಗೆ ಸಿಲುಕಿದ್ದಾರೆ. ಭರಮಸಾಗರ ಕೆರೆಯ ಏರಿ ದುರಸ್ತಿ ಇದ್ದ ಕಾರಣ ಭರಮಾಸಾಗರದ ಕೆರೆಯನ್ನು ಸಂಪೂರ್ಣವಾಗಿ ತುಂಬಿಸಲು ಸಾಧ್ಯವಾಗಲಿಲ್ಲ. ಆದರೆ ರೈತರು ದೇಶದ ಬೆನ್ನೆಲುಬು, ರೈತರು ಆರ್ಥಿಕವಾಗಿ ಸದೃಢರಾಗಬೇಕು.

ಕೆಂಪೇಗೌಡ ಲೇಔಟಲ್ಲಿಅರ್ಕಾವತಿ ಸಂತ್ರಸ್ತರಿಗೆ ನಿವೇಶನ: ರೈತರು ಗರಂ

Mar 20 2024, 01:45 AM IST
ಅರ್ಕಾವತಿ ಸಂತ್ರಸ್ತರಿಗೆ ಕೆಂಪೇಗೌಡ ಲೇಔಟ್‌ನಲ್ಲಿ ಜಾಗ ನೀಡಲಾಗಿದೆ. ಆದರೆ ಕೆಂಪೇಗೌಡ ಲೇಔಟ್‌ಗೆ ಜಾಗ ಕೊಟ್ಟ ರೈತರಿಗೆ ಪರಿಹಾರವನ್ನೇ ನೀಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗೋಡಂಬಿ ಬೆಳೆ ಬೆಳೆಯಲು ಮುಂದಾಗಿ

Mar 18 2024, 01:45 AM IST
15 ರಿಂದ 45 ಡಿಗ್ರಿ ಉಷ್ಣಾಂಶ ಇರುವ ಪ್ರದೇಶದಲ್ಲಿ ಗೋಡಂಬಿ ಬೆಳೆಯಬಹುದು. ಕಡಿಮೆ ನಿರ್ವಹಣೆಯಲ್ಲಿ ನಿಶ್ಚಿತ ಬೆಳೆ ಸಿಗುವಂತಹ ಗೋಡಂಬಿ ಬೆಳೆ ಬೆಳೆಯಲು ಅವಕಾಶವಿದೆ. ಹೆಚ್ಚಿನ ಖರ್ಚಿಲ್ಲದೆ ಗೋಡಂಬಿ ಬೆಳೆದು ಆರ್ಥಿಕವಾಗಿ ಸದೃಢರಾಗಬೇಕು

ರೈತರು ಬೆಂಬಲ ಬೆಲೆ ಸದುಪಯೋಗ ಪಡೆದುಕೊಳ್ಳಬೇಕು: ತಮ್ಮಯ್ಯ

Mar 17 2024, 01:46 AM IST
ಸಂಕಷ್ಠದಲ್ಲಿರುವ ರೈತರಿಗೆ ಬೆಂಬಲ ಬೆಲೆ ಕೊಟ್ಟು ರಾಗಿ ಹಾಗೂ ಉಂಡೆ ಕೊಬ್ಬರಿ ಖರೀದಿಸುವ ಮೂಲಕ ಸರ್ಕಾರ ನೆರವಿಗೆ ಬರುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ರೈತರು- ಸಹಕಾರಿ ಸಂಘದ ಬಾಂಧವ್ಯ ಗಟ್ಟಿಗೊಳ್ಳಲಿ: ಎನ್.ಕೆ. ಭಟ್ಟ

Mar 14 2024, 02:05 AM IST
ಕೊರೋನಾ ಸಂದರ್ಭದ ಕಷ್ಟಕಾಲದಲ್ಲಿಯೂ ಗ್ರಾಮೀಣ ಭಾಗಗಳಲ್ಲಿ ಅಗತ್ಯವಾದ ಕಿರಾಣಿ ಸಾಮಗ್ರಿಗಳನ್ನು ವಿತರಿಸುವ ವ್ಯವಸ್ಥೆ ಸಹಕಾರಿ ಸಂಘಗಳಿಂದ ಸುವ್ಯವಸ್ಥಿತವಾಗಿ ನಡೆದಿದೆ

ಹೊನ್ನಳ್ಳಿ ಕಿಂಡಿ ಅಣೆಕಟ್ಟು ಸಮೀಕ್ಷೆಗೆ ಬಂದವರನ್ನು ಮರಳಿ ಕಳಿಸಿದ ರೈತರು

Mar 13 2024, 02:07 AM IST
ವೃಕ್ಷಮಾತೆ, ಪದ್ಮಶ್ರೀ ತುಳಸಿ ಗೌಡ ಹಾಗೂ ಭಾರತೀಯ ಕಿಸಾನ ಸಂಘದ ಜಿಲ್ಲಾ ಅಧ್ಯಕ್ಷ ಶಿವರಾಮ ಗಾಂವಕರ ನೇತೃತ್ವದಲ್ಲಿ ಸ್ಥಳೀಯ ರೈತರು ಸೇರಿ ಸರ್ವೇ ಕಾರ್ಯವನ್ನು ತಡೆಹಿಡಿದು ಅಧಿಕಾರಿಗಳನ್ನು ಮರಳಿ ಕಳುಹಿಸುವಲ್ಲಿ ಯಶಸ್ವಿಯಾದರು.

ಬರಗಾಲದಿಂದ ರೈತರು ತತ್ತರ, ಸಾಲ ಮನ್ನಾಕ್ಕೆ ಆಗ್ರಹ

Mar 12 2024, 02:09 AM IST
ಜಿಲ್ಲಾಡಳಿತ ಬ್ಯಾಂಕ್, ಸ್ವಸಹಾಯ ಸಂಘ ಸೇರಿ ಇತರ ಫೈನಾನ್ಸ್‌ನವರು ಸಾಲದ ಕಂತುಗಳನ್ನು 3 ತಿಂಗಳ ಕಾಲ ವಸೂಲಿ ಮಾಡುವುದನ್ನು ತಡೆಯಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್ ಕೆ. ಗುರುಬಸವರಾಜ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕಾವೇರಿ ನದಿಗಿಳಿದು ರೈತರು, ಭೂಮಿತಾಯಿ ಹೋರಾಟ ಸಮಿತಿಯಿಂದ ಪ್ರತಿಭಟನೆ

Mar 11 2024, 01:18 AM IST
ರೈತರ ಬೆಳೆಗಳಿಗೆ, ಜನ- ಜಾನುವಾರುಗಳಿಗೆ ಕುಡಿಯಲು ಅಣೆಕಟ್ಟೆಯಲ್ಲಿ ನೀರಿಲ್ಲ. ಅಂತರ್ಜಲ ತೀವ್ರ ಪ್ರಮಾಣದಲ್ಲಿ ಕುಸಿದು ಬೋರ್‌ಗಳಲ್ಲಿ ನೀರು ಬತ್ತಿ ಹೋಗಿ ಬರಗಾಲದ ಪರಿಸ್ಥಿತಿ ನಿರ್ಮಾಣಗೊಂಡು ರೈತರು ಕಂಗಾಲಾಗಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಚಣವೇ ನಿಲ್ಲಿಸಬೇಕು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved