• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಗಾರು ಬಿತ್ತನೆಗಾಗಿ ಜಮೀನು ಸಿದ್ಧಪಡಿಸಲು ಅಣಿಯಾದ ಹಿರೇಕೆರೂರು ರೈತರು

May 20 2024, 01:37 AM IST
ಮೂರು ನಾಲ್ಕು ದಿವಸಗಳ ಹಿಂದೆ ಸ್ವಲ್ಪಮಟ್ಟಿಗೆ ಮಳೆ ಸುರಿದಿದ್ದರಿಂದ ಕೆಲವು ರೈತರು ಮುಂಗಾರು ಬಿತ್ತನೆಗಾಗಿ ಜಮೀನುಗಳನ್ನು ಸಿದ್ಧಗೊಳಿಸುತ್ತಿದ್ದಾರೆ. ಮತ್ತೆ ಕೆಲವರು ಜಮೀನುಗಳನ್ನು ಉಳುಮೆ ಮಾಡಿಕೊಂಡು ಬಿತ್ತನೆಗಾಗಿ ಮಳೆ ದಾರಿ ಕಾಯುತ್ತಿದ್ದಾರೆ.

ಗಗನಕ್ಕೇರಿದ ಎತ್ತುಗಳ ಬೆಲೆ, ಹೈರಾಣಾದ ರೈತರು

May 19 2024, 01:52 AM IST
ಕೆಲ ರೈತರು ಜಾನುವಾರುಗಳನ್ನು ಹಿಂಗಾರು ಹಂಗಾಮು ಮುಗಿದ ನಂತರ ಮಾರಾಟ ಮಾಡಿ ಮುಂಗಾರು ಹಂಗಾಮಿನಲ್ಲಿ ಕೊಳ್ಳಲು ಮುಂದಾಗುತ್ತಿದ್ದಾರೆ

ಹಿರೇಕೆರೂರು ರೈತರು ಗೊಬ್ಬರಕ್ಕಾಗಿ ಎಂದೂ ಪರದಾಡಬಾರದು--ಎಸ್‌.ಎಸ್‌. ಪಾಟೀಲ

May 19 2024, 01:48 AM IST
ಹಿರೇಕೆರೂರು ತಾಲೂಕಿನ ರೈತರು ಗೊಬ್ಬರಕ್ಕಾಗಿ ಎಂದೂ ಪರದಾಡಬಾರದು. ಅವರಿಗೆ ಅವಶ್ಯಕತೆ ಬಿದ್ದಾಗ ಗೊಬ್ಬರ ಸಿಗಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡುವ ಮೂಲಕ ರೈತ ಸ್ನೇಹಿ ಸಂಘವನ್ನಾಗಿಸುವದು ನನ್ನ ಗುರಿಯಾಗಿದೆ ಎಂದು ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಎಸ್.ಎಸ್. ಪಾಟೀಲ ಹೇಳಿದರು.

ಬಾರದ ಬೆಳೆ ಪರಿಹಾರ, ತಾಲೂಕು ಕಚೇರಿಗೆ ರೈತರು ದೌಡು

May 18 2024, 12:35 AM IST
ಕೇಂದ್ರ ಸರ್ಕಾರ ₹ 3000 ಕೋಟಿಗೂ ಹೆಚ್ಚು ಹಣ ಬರ ಪರಿಹಾರಕ್ಕಾಗಿ ಬಿಡುಗಡೆಗೆ ಮಾಡಿದ್ದರೂ ಅದು ರೈತರು ಖಾತೆಗಳಿಗೆ ಜಮಾ ಆಗದೆ ಇರುವುದು ರೈತರನ್ನು ಕಂಗಾಲು ಮಾಡಿದೆ

ಮುಧೋಳ ತಲುಪದ ನೀರು, ಕಾಯ್ದು ಸುಸ್ತಾದ ರೈತರು

May 13 2024, 01:02 AM IST
ಮುಧೋಳ ತಾಲೂಕಿನಲ್ಲಿ ಹರಿದಿರುವ ಘಟಪ್ರಭ ನದಿಯು ನೀರಿಲ್ಲದೆ ಸಂಪೂರ್ಣ ಬತ್ತಿ ಬರಿದಾಗಿದೆ.

ಕಾರ್ಮಿಕರ ಕೊರತೆ, ಕಂಗಾಲಾದ ರೈತರು, ಉದ್ಯಮಿಗಳು

May 13 2024, 12:06 AM IST
ಕೆಲವರು ಮತ್ತೊಬ್ಬರ ಹತ್ತಿರ ಎಲ್ಲಿ ದುಡಿಯುವುದು ನಾವೇ ಸ್ವಂತ ಉದ್ಯೋಗ ಮಾಡೋಣ ಎಂದು ಸ್ವಯಂ ಉದ್ಯೋಗದಲ್ಲಿ ತೊಡಗಿಕೊಂಡಿರುವುದುವುದೂ ಸಹ ಸ್ಥಳೀಯವಾಗಿ ಕಾರ್ಮಿಕರ ಕೊರತೆಗೆ ಕಾರಣ

ರೈತರು ಮೇವು ಬ್ಯಾಂಕ್ ಸದ್ಬಳಕೆ ಮಾಡಿಕೊಳ್ಳಿ

May 12 2024, 01:20 AM IST
ತಾಲೂಕಿನಲ್ಲಿ ಬರಗಾಲ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಪ್ರಾರಂಭಿಸಲಾಗಿರುವ ಮೇವು ಬ್ಯಾಂಕಿಗೆ ಚಾಲನೆ ನೀಡಲಾಯಿತು. ಮಾಯಸಂದ್ರ ಟಿ.ಬಿ ಕ್ರಾಸಿನಲ್ಲಿರುವ ಶ್ರೀ ಚುಂಚಾದ್ರಿ ರೈತ ಸಂತೆ ಆವರಣದಲ್ಲಿ ಅಧಿಕೃತವಾಗಿ ಮೇವು ಬ್ಯಾಂಕ್‌ ಆರಂಭಿಸಲಾಯಿತು

ಕೊಬ್ಬರಿ ಬೆಲೆ ಬಗೆಹರಿಸಲು ರೈತರು ನನ್ನ ಬೆಂಬಲಿಸಿ: ಸಿಇಒ ಅಶೋಕ್

May 12 2024, 01:17 AM IST
ರೈತರು ಅನುಭವಿಸುವ ಕೊಬ್ಬರಿ ಬೆಲೆ ಸ್ಥಿರಗೊಳಿಸಿ ಸಮಸ್ಯೆ ಬಗೆಹರಿಸಲು ರೈತರು ನಮಗೆ ಬೆಂಬಲವಾಗಿ ನಿಂತುಕೊಳ್ಳುವಂತೆ ಹಾಸನ ಮೆಗಾಪುಡ್ ಪಾರ್ಕ್ ಸಿಇಒ ಅಶೋಕ್ ಮನವಿ ಮಾಡಿದರು.

ಬೋರ್‌ವೆಲ್‌ ನೀರಿಂದ ರಾಮನಾಥಪುರದಲ್ಲಿ ರೈತರು ತಂಬಾಕು ನಾಟಿ

May 10 2024, 01:41 AM IST
ರಾಮನಾಥಪುರದ ಸುಬ್ರಮಣ್ಯ ನಗರದಲ್ಲಿರುವ ತಂಬಾಕು ಹರಾಜು ಮಾರುಕಟ್ಟೆ ವ್ಯಾಪ್ತಿಯಲ್ಲಿ ಸುಮಾರು‌ 30 ಸಾವಿರಕ್ಕೂ ಹೆಚ್ಚು ತಂಬಾಕು ಬೆಳೆಗಾರಿದ್ದು, ಮಳೆ ಇಲ್ಲದೆ ತಂಬಾಕು ಮಡಿ ಮಾಡಿದ ಸಸಿಗಳನ್ನು ತಮ್ಮ ತಮ್ಮ ಬೋರ್‌ವೆಲ್‌ಗಳಲ್ಲಿ ನೀರು ಹಾಯಿಸಿಕೊಂಡು ನಾಟಿ ಮಾಡುತ್ತಿದ್ದಾರೆ.

ಕುಡಿಯುವ ನೀರು ಕದಿಯುತ್ತಿರುವ ಕೆಲ ರೈತರು: ಕಾನೂನು ಕ್ರಮವಿಲ್ಲವೇಕೆ?

May 09 2024, 01:02 AM IST
ಕಡೂರು-ಬೀರೂರು ಅವಳಿ ಪಟ್ಟಣಗಳಿಗೆ ಭದ್ರಾ ನದಿಯಿಂದ ಕುಡಿಯುವ ನೀರೋದಗಿಸುವ ಪೈಪ್‌ಲೈನ್ ಗಳಿಗೆ ಕೆಲವು ರೈತರು ಕನ್ನ ಹಾಕಿ ತಮ್ಮ ತೋಟಗಳನ್ನು ಉಳಿಸಿಕೊಳ್ಳುತ್ತಿರುವುದು ಯಾವ ನ್ಯಾಯ. ಕುಡಿವ ನೀರನ್ನು ಕದಿಯುತ್ತಿರುವವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕಾಂಗ್ರೆಸ್‌ ಪುರಸಭಾ ಸದಸ್ಯ ಬಿ.ಕೆ.ಶಶಿಧರ್ ಪ್ರಶ್ನಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 47
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved