• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೊ. ಎಂಡಿಎನ್‌ ಆಶಯದಂತೆ ರೈತರು ಸ್ವಾವಲಂಬಿಗಳಾಗಿ

Feb 24 2024, 02:35 AM IST
ವಿಶ್ವ ರೈತ ಚೇತನ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ ಆಶಯದಂತೆ ಅವರು ಹಾಕಿ ಕೊಟ್ಟ ಹಾದಿಯಲ್ಲಿ ಸಾಗುವ ಮೂಲಕ ರೈತರು ಸ್ವಾವಲಂಬಿಗಳಾಗಬೇಕು ಎಂದು ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್‌ ತಿಳಿಸಿದರು.

ಅಂತರ್ಜಲ ಮಟ್ಟ ಕುಸಿತದಿಂದ ಕಂಗಾಲಾದ ರೈತರು

Feb 24 2024, 02:32 AM IST
ಪ್ರತಿ ದಿನವು 28ರಿಂದ 30 ಕೊಳವೆ ಬಾವಿಗಳ ಕೊರೆವ ಲಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಒಂದು ಅಡಿಗೆ ₹ 100ಯಿಂದ ₹120 ಆದರೆ, ಸಾವಿರ ಅಡಿಯ ನಂತರ ಕೊರೆಸಿದರೆ ಒಂದು ಅಡಿಗೆ ₹250ರಿಂದ 350ರು.ಗಳ ಕೊಡಬೇಕಿದೆ. ಕೆಲವು ರೈತರು ಈಗಾಗಲೇ ಟ್ಯಾಂಕರ್ ಗಳ ಮೂಲಕ ತೋಟಗಳಿಗೆ ನೀರು ಹಾಯಿಸುತ್ತಿದ್ದು, ಒಂದು ಟ್ಯಾಂಕರ್ ನೀರಿಗೆ ₹1,400ರಿಂದ 1,500 ರುಪಾಯಿ ಕೊಟ್ಟು ಅಡಿಕೆ ಗಿಡಗಳಿಗೆ ನೀರುಣಿಸುವ ಸ್ಥಿತಿ ನಿರ್ಮಾಣವಾಗಿದೆ.

ಮತ್ತೆ ರೈತರು-ಪೊಲೀಸರ ಸಂಘರ್ಷ: ಇನ್ಸ್‌ಪೆಕ್ಟರ್‌ಗೆ ಗಾಯ

Feb 24 2024, 02:31 AM IST
ಪಂಜಾಬ್ ಗಡಿ ಪ್ರದೇಶ ಖನೌರಿಯಲ್ಲಿ ಮತ್ತೆ ಪೊಲೀಸರು ಮತ್ತು ರೈತರ ನಡುವೆ ಗಲಭೆ ನಡೆದಿದ್ದು, ಪೊಲೀಸ್‌ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

ರೈತರು ಬೆಳೆದ ಹಸಿರು ಮೇವು ಖರೀದಿ; ಡೀಸಿ ಶುಭ ಕಲ್ಯಾಣ್‌ ಮಾಹಿತಿ

Feb 23 2024, 01:55 AM IST
ರೈತರಿಗೆ ಉಚಿತ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ವಿತರಿಸಿ, ರೈತರು ಬೆಳೆದ ಹಸಿರು ಮೇವನ್ನು ಪ್ರತಿ ಟನ್‌ಗೆ 3000 ರು.ನಂತೆ ಎಸ್.ಡಿ.ಆರ್‌.ಎಫ್. ನಿಯಮಗಳನ್ವಯ ರೈತರಿಂದ ಖರೀದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಬೆಳ್ಳುಳ್ಳಿ ಬೆಳೆದು ಕೋಟ್ಯಾಧಿಪತಿಗಳಾದ ರೈತರು

Feb 23 2024, 01:50 AM IST
ಈರುಳ್ಳಿ ಬಳಿಕ ಬೆಳ್ಳುಳ್ಳಿಗೆ ಭರ್ಜರಿ ಬೆಲೆ ಬಂದ ಪರಿಣಾಮ ಮಧ್ಯಪ್ರದೇಶ ಹಲವು ರೈತರಿಗೆ ದಿಢೀರ್‌ ಶ್ರೀಮಂತಿಕೆ ಬಂದಿದ್ದು, ಕೆಲವರು ಕೋಟ್ಯಾಧಿಪತಿಗಳೂ ಆಗಿದ್ದಾರೆ.

ಪ್ರತಿ ವರ್ಷ ರೈತರು ಮಣ್ಣಿನ ಪರೀಕ್ಷೆ ಮಾಡಿಸಬೇಕು ಸಕಲೇಶಪುರ ಕಾಫಿ ಬೋರ್ಡ್ ಎಸ್‌ಎಲ್‌ಒ

Feb 21 2024, 02:02 AM IST
ಪ್ರತಿ ವರ್ಷ ಮಣ್ಣಿನ ಫಲವತ್ತತೆಗಾಗಿ ಪ್ರತಿಯೊಬ್ಬ ರೈತರು ತಮ್ಮ ಕೃಷಿ ಭೂಮಿಯ ಮಣ್ಣು ಪರೀಕ್ಷೆ ಮಾಡಿಸಿ, ಮಣ್ಣನ್ನು ಉಪಚರಿಸಿದರೆ ಅಧಿಕ ಉತ್ಪಾದನೆ ಗಳಿಸಬಹುದು ಎಂದು ಸಕಲೇಶಪುರ ಕಾಫಿ ಬೋರ್ಡ್ ಎಸ್‌ಎಲ್‌ಒ ಬಸವರಾಜು ತಿಳಿಸಿದರು. ಆಲೂರಲ್ಲಿ ‘ಮಣ್ಣು ಪರೀಕ್ಷೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜೆಸ್ಕಾಂ ಬೆವರಿಳಿಸಿದ ರೈತರು, ಉದ್ದಿಮೆದಾರರು

Feb 21 2024, 02:01 AM IST
ರೈತರಿಗೆ 7 ಗಂಟೆ ತಡೆ ರಹಿತ ವಿದ್ಯುತ್‌ ಕೊಡೋದಾಗಿ ಹೇಳುವ ಇವರು ಇದೇ ಅವಧಿಯಲ್ಲಿ ಲೈನ್‌ ಕಟಿಂಗ್‌ ತಗೊಳ್ಳುತ್ತಾರೆ, ಅದ್ಹೇಗೆ ತಡೆ ರಹಿತ ಕರೆಂಟ್‌ ಕೊಟ್ಹಂಗೆ ಆಗ್ತದೆ? ಎಂದು ಜೆಸ್ಕಾಂ ಇಂಜಿನಿಯರ್‌ಗಳ ಬೆವರಿಳಿಸಿದರು.

ರೈತರು ಕೃಷಿ ಕ್ಷೇತ್ರದಲ್ಲಿನ ಬದಲಾವಣೆಗೆ ಒಗ್ಗಿಕೊಳ್ಳಲಿ: ಡಾ. ಚಿದಾನಂದ ಮನ್ಸೂರ

Feb 19 2024, 01:32 AM IST
ಕೃಷಿಯಲ್ಲಿ ಸ್ವಾವಯವ ಹಾಗೂ ಕೈಗೆ ಎಟುಕುವಂತಹ ಯಂತ್ರೋಪಕರಣಗಳನ್ನು ತಾವೇ ತಯಾರಿಸಿಕೊಳ್ಳುವ ಬೋಧನೆ ಅಥವಾ ತರಬೇತಿ ಕೇಂದ್ರಗಳನ್ನು ನೀಡಬೇಕಾಗಿದೆ ಎಂದು ಕಸಾಪ ಸಮ್ಮೇಳನದ ಸರ್ವಾಧ್ಯಕ್ಷ ಡಾ. ಚಿದಾನಂದ ಮನ್ಸೂರ ಹೇಳಿದರು.

ರೈತರು-ಸರ್ಕಾರದ ನಡುವೆ 4ನೇ ಸುತ್ತಿನ ಚರ್ಚೆ

Feb 19 2024, 01:31 AM IST
ಸಕಾರಾತ್ಮಕ ಫಲಿತಾಂಶದ ಬಗ್ಗೆ ಉಭಯ ಬಣಗಳು ವಿಶ್ವಾಸ ವ್ಯಕ್ತಪಡಿಸಿದ್ದು, ರೈತರ ಬೇಡಿಕೆಗಳು ಈಡೇರಿಸಲು ಸರ್ಕಾರ ಒಪ್ಪಿಗೆ ನೀಡಲಿದೆ ಎನ್ನಲಾಗಿದೆ.

ರೈತರು ಸರ್ಕಾರದ ಬೆಂಬಲ ಬೆಲೆ ಪಡೆಯಬೇಕು: ಶಾಸಕ ರಮೇಶ ಬಂಡಿಸಿದ್ದೇಗೌಡ

Feb 18 2024, 01:32 AM IST
ಖರೀದಿ ಕೇಂದ್ರಕ್ಕೆ ಧಾನ್ಯ ತಂದ ಯಾವುದೇ ರೈತರನ್ನು ಅಧಿಕಾರಿಗಳು ಪರಿಗಣನೆಗೆ ತೆಗೆದುಕೊಳ್ಳದಿದ್ದರೆ ಅವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ವಿರುದ್ಧ ಕ್ರಮ ವಹಿಸಲಾಗುತ್ತದೆ. ಅಧಿಕಾರಿಗಳು ಕ್ಷೇತ್ರದಲ್ಲಿನ ರಾಗಿ ಬೆಳೆದ ರೈತರನ್ನು ಸಂಪರ್ಕಿಸಿ ತಾವೇ ಖರೀದಿ ಕೇಂದ್ರಕ್ಕೆ ತರುವ ಮಾಹಿತಿಗಳ ನೀಡಬೇಕು. ಎಂದು ಅಧಿಕಾರಿಗಳಿಗೂ ಎಚ್ಚರಿಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved