• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆಂಗು ಉಳಿವಿಗಾಗಿ ರೈತರು ಎಚ್ಚರಿಕೆಯಿಂದಲೇ ಮುಂದಾಗಲಿ: ಕೆ.ಎಂ. ಶಿವಲಿಂಗೇಗೌಡ

Aug 19 2025, 01:00 AM IST
ರೈತರೇ ಎಚ್ಚರದಿಂದಿರಿ, ರೋಗಬಾಧೆಯಿಂದ ತೆಂಗು ಮರಗಳು ಸಾವು ತಪ್ಪುತ್ತಿರುವ ಈ ಸಂದರ್ಭ, ನಾವು ಎಲ್ಲಾ ರೈತರು ಒಟ್ಟಾಗಿ ಧ್ವನಿ ಎತ್ತದೇ ಇದ್ದರೆ, ನಮ್ಮ ಪ್ರಮುಖ ವಾಣಿಜ್ಯ ಬೆಳೆ ಸಂಪೂರ್ಣ ನಾಶವಾಗುತ್ತದೆ.

ಯೂರಿಯಾಗೆ ಹೆಚ್ಚಿದ ಬೇಡಿಕೆ: ಅಂಗಡಿ ಮುಂದೆ ಕಾದು ಕುಳಿತ ರೈತರು

Aug 18 2025, 12:00 AM IST
ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿದೆ. ಈಗ ತುರ್ತಾಗಿ ಬೆಳೆಗೆ ಯೂರಿಯಾ ಗೊಬ್ಬರ ನೀಡಬೇಕಿದೆ. ಆದರೆ, ಯೂರಿಯಾ ಗೊಬ್ಬರ ದೊರೆಯುತ್ತಿಲ್ಲ ಎಂಬ ಅಳಲು ತಾಲೂಕಿನ ಎಲ್ಲೆಡೆಯೂ ರೈತರಿಂದ ಕೇಳಿ ಬರುತ್ತಿದೆ.

ರೈತರು ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲಿ: ಸಚಿವ ಶಿವಾನಂದ ಪಾಟೀಲ

Aug 16 2025, 12:00 AM IST
ರೈತರು ಹಾವೇರಿ ಹಾಲು ಒಕ್ಕೂಟ 50 ಪೈಸೆ ಕಡಿಮೆ ಕೊಟ್ಟರೂ ಖಾಸಗಿಯವರಿಗೆ ಹಾಲು ಕೊಡದೇ ಒಕ್ಕೂಟಕ್ಕೆ ಹಾಲು ಪೂರೈಸುತ್ತೇನೆ ಎಂಬ ಆತ್ಮಸ್ಥೈರ್ಯ ಬೆಳೆಸಿಕೊಂಡಾಗ ಮಾತ್ರ ಒಕ್ಕೂಟ ಉಳಿಯಲು, ಬೆಳೆಯಲು ಸಾಧ್ಯವಾಗುತ್ತದೆ.

ಸೈನಿಕರು, ರೈತರು, ಕಾರ್ಮಿಕರನ್ನು ಗೌರವಿಸಿ: ಗೌಸೀಯ ಬೇಗಂ

Aug 16 2025, 12:00 AM IST
ಸಿರುಗುಪ್ಪ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆಯ ಸಮಿತಿಯ ವತಿಯಿಂದ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಶಾಸಕ ಬಿ.ಎಂ. ನಾಗರಾಜ ಅವರು ಧ್ವಜಾರೋಹಣ ನೆರವೇರಿಸಿದರು.

ರೈತರು ಕಾರ್ಮಿಕರ ತ್ಯಾಗ ಸ್ಮರಿಸಬೇಕಿದೆ

Aug 16 2025, 12:00 AM IST
ರೈತ ಹಾಗೂ ಕೂಲಿ ಕಾರ್ಮಿಕರು ದೇಶದ ಬೆನ್ನೆಲುಬಾಗಿದ್ದು, ಅವರ ತ್ಯಾಗವನ್ನು ಗೌರವಿಸಬೇಕಿದೆ. ನಮ್ಮ ದೇಶದ ಸಂವಿಧಾನ ನೀಡಿದ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನಿಭಾಯಿಸುತ್ತಾ, ಯುವ ಜನತೆಯೂ ದೇಶದ ಏಳಿಗೆಗೆ ಶ್ರಮಿಸುವ ಜತೆಗೆ ನೀರು, ಪರಿಸರ ಹಾಗೂ ಭೂಮಿಯ ಸಂರಕ್ಷಣೆಗೆ ಆದ್ಯತೆ ನೀಡಿ, ಉತ್ತಮವಾದ ನಡೆ ರೂಪಿಸಿಕೊಂಡು ದೇಶದ ಯುವ ನಾಯಕರಾಗಿ ಬೆಳೆಯುವಂತೆ ತಹಸೀಲ್ದಾರ್‌ ವೈ.ಎಂ.ರೇಣುಕುಮಾರ್ ಸಲಹೆ ನೀಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಸಾವಿರಾರು ಜನರ ತ್ಯಾಗ ಹಾಗೂ ಬಲಿದಾನದಿಂದ ದೊರೆತ ಸ್ವಾತಂತ್ರ್ಯ ದಿನದಂದು ವೀರ ಯೋಧರು ಹಾಗೂ ಮಹನೀಯರ ಸೇವೆಯನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಒಣ ಮೆಣಸಿನಕಾಯಿ ಬೆಳೆ ಸತತ ನಷ್ಟ; ಊರು ಬಿಟ್ಟು ಗುಳೆ ಹೊರಟ ರೈತರು!

Aug 12 2025, 12:30 AM IST
ಒಣಮೆಣಸಿನಕಾಯಿ ಬೆಳೆಗಾಗಿ ಲಕ್ಷಾಂತರ ರು. ಸಾಲ ಮಾಡಿಕೊಂಡಿರುವ ರೈತರು ಹೊಟ್ಟೆಪಾಡಿಗಾಗಿ ರಾಜಧಾನಿ ಬೆಂಗಳೂರಿನತ್ತ ಮುಖವೊಡ್ಡಿದ್ದಾರೆ.

ಮುಂಗಾರು ಹಂಗಾಮಿನ ರಾಗಿ ಬಿತ್ತನೆಗೆ ರೈತರು ಸಜ್ಜು

Aug 12 2025, 12:30 AM IST
ದಾಬಸ್‍ಪೇಟೆ: ಕಳೆದ ಒಂದು ವಾರದಿಂದ ತಾಲೂಕಾದ್ಯಂತ ಉತ್ತಮ ಮಳೆಯಾಗುತ್ತಿದೆ. ರೈತರ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ತಿಂಗಳಿನಿಂದ ಆಗಾಗ ಬರುತ್ತಿರುವ ಮಳೆಯಿಂದಾಗಿ ಜಮೀನು ಕೃಷಿ ಚಟುವಟಿಕೆಗಳಿಗೆ ಹದಗೊಂಡಿದೆ. ರೈತರ ಕೃಷಿ ಚಟುವಟಿಕೆಗಳು ಗರಿಗೆದರಿವೆ.

3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು

Aug 10 2025, 12:01 PM IST

2016ರಲ್ಲಿ ಕೃಷಿ ಸಚಿವರಾಗಿದ್ದ ಇಂದಿನ ಕಂದಾಯ ಸಚಿವ ಕೃಷ್ಣಬೈರೇಗೌಡರು ಆಸಕ್ತಿಯಿಂದ ಅಡಿಪಾಯ ಹಾಕಿದ ರೈತ ಉತ್ಪಾದನಾ ಸಹಕಾರಿ ಒಕ್ಕೂಟ ಇಂದು 25 ಕೋಟಿ ರೂಪಾಯಿ ವಹಿವಾಟಿನ ಕಂಪನಿಯಾಗಿ ಬೆಳೆದು ನಿಂತಿದೆ.

ರೈತರು ಭೂಮಿ ಉಳಿಸಿಕೊಂಡು ಆರ್ಥಿಕವಾಗಿ ಸಬಲರಾಗಿ

Aug 10 2025, 01:30 AM IST
ರೈತರು ಭೂಮಿ ಉಳಿಸಿಕೊಂಡು ಆರ್ಥಿಕವಾಗಿ ಸಬಲರಾಗಲು ಸಂಘಟನೆ ಮುಖ್ಯವಾಗುತ್ತದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಅಧ್ಯಕ್ಷ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್‌ ತಿಳಿಸಿದರು.

ರೈತರು ಸುಧಾರಿತ ಬೇಸಾಯ ಕ್ರಮ ಅಳವಡಿಸಿಕೊಳ್ಳಲಿ: ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್

Aug 10 2025, 01:30 AM IST
ನ್ಯಾನೋ ಯೂರಿಯಾ ಮತ್ತು ಡಿಎಪಿ ಬಳಕೆ ಮಾಡಿದಲ್ಲಿ ಹರಳು ಯೂರಿಯಾ ಗೊಬ್ಬರಕ್ಕಿಂತ ಶೇ. 8 ರಿಂದ 10 ಪಟ್ಟು ಪರಿಣಾಮಕಾರಿಯಾಗಿದ್ದು, ಬೆಳೆಗಳಿಗೆ ತ್ವರಿತ ಪೋಷಕಾಂಶಗಳನ್ನು ಒದಗಿಸುತ್ತದೆ. ರಸಗೊಬ್ಬರ ಬಳಕೆ ಕಡಿಮೆಯಾಗಿ ಉತ್ಪಾದನೆ ಹೆಚ್ಚಾಗಿ ಮಣ್ಣಿನಲ್ಲಿ ಸುಧಾರಣೆಯಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved