• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಚಲುವರಾಯಸ್ವಾಮಿ

Feb 04 2024, 01:31 AM IST
ರೈತರು ಒಂದೇ ಬೆಳೆಗೆ ಸೀಮಿತವಾಗದೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ರೈತರು ಎಷ್ಟೇ ಕಷ್ಟ ಬಂದರೂ ಕೃಷಿ ಕಾಯಕ ಬಿಡುವುದಿಲ್ಲ: ನಂಜಾವಧೂತ ಸ್ವಾಮೀಜಿ

Feb 03 2024, 01:48 AM IST
ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ 21ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಬಡವರು, ರೈತರು ದಲಿತ ವಿರೋಧಿ ಕೈ ಸರ್ಕಾರ: ವಿಜಯೇಂದ್ರ

Jan 31 2024, 02:21 AM IST
ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್‌ ಭ್ರಷ್ಟಾಚಾರ ಆರೋಪ ಮಾಡಿದರು. ಆದರೆ ಈಗ ಬೆಂಗಳೂರು ನಗರದಲ್ಲಿ ಮನೆ ಕಟ್ಟಲು, ಸ್ಯಾಂಕ್ಷನ್‌ ತೆಗೆದುಕೊಳ್ಳಬೇಕು ಎಂದರೆ ಸ್ಕ್ವಾರ್‌ ಫೀಟ್‌ಗೆ 100 ರು.ನಂತೆ ಲಂಚ ಕೊಡಬೇಕು. ಮುಂದಿನ ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವ ವೇಳೆ ಸ್ಕ್ವಾರ್‌ ಫೀಟ್‌ ಮಂತ್ರಿ ಅಂತ ಹೊಸ ಖಾತೆ ಮಾಡಿದರೂ ಆಶ್ಚರ್ಯ ಇಲ್ಲ ಎಂದು ವಿಜಯೇಂದ್ರ ಲೇವಡಿ ಮಾಡಿದರು.

ಟೋಲ್‌ಗೇಟ್ ಬಂದ್ ಮಾಡಿ ರೈತರು ಪ್ರತಿಭಟನೆ ಮಾಡಿದ್ದೇಕೆ?

Jan 31 2024, 02:19 AM IST
ಕಬ್ಬು ಸಾಗಿಸುವ ಟ್ರ್ಯಾಕ್ಟರ್ ವಾಹನಗಳಿಗೆ ಶುಲ್ಕ ಹಾಕಿರುವುದಕ್ಕೆ ರೈತರ ವಿರೋಧ, ತೀವ್ರ ಪ್ರತಿಭಟನೆ ನಡೆಸಿದರು.

ಜಲಾನಯನ ಯೋಜನೆ ಲಾಭ ರೈತರು ಪಡೆಯಬೇಕು: ಸಚಿವ ಪಾಟೀಲ

Jan 31 2024, 02:18 AM IST
ವಿಶ್ವ ಬ್ಯಾಂಕ್ ನೆರವಿನ ರಿವಾರ್ಡ್‌ ಜಲಾನಯನ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಈ ಯೋಜನೆಯ ಸಂಪೂರ್ಣ ಲಾಭವನ್ನು ರೈತರು ಪಡೆದುಕೊಂಡು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ನೌಕಾ ಸೇನೆಯಿಂದ ಬೆರಡೆ ರಸ್ತೆ ಬಂದ್‌, ಸಂಕಷ್ಟಕ್ಕೆ ಸಿಲುಕಿದ ರೈತರು

Jan 29 2024, 01:34 AM IST
ಅಂಕೋಲಾ ತಾಲೂಕಿನ ಬೆರಡೆ ಗ್ರಾಮಕ್ಕೆ ತೆರಳಲು ಇದ್ದ ಕಾಲುದಾರಿಯನ್ನು ಬೆಲೆಕೇರಿಯ ಭಾರತೀಯ ನೌಕಾ ದಳದ ಅಧಿಕಾರಿಗಳು ಯಾವುದೇ ಸೂಚನೆ ನೀಡದೆ ಬಂದ್ ಮಾಡಿದ್ದಾರೆ.

ಸಚಿವರ ಭರವಸೆ, ಹೋರಾಟ ಅಂತ್ಯಗೊಳಿಸಿದ ರೈತರು

Jan 26 2024, 01:49 AM IST
ಹಾವೇರಿ ಇಲ್ಲಿಯ ಜಿಲ್ಲಾಡಳಿತ ಭವನದ ಎದುರು ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಜ. 23ರಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತರು, ಸಚಿವರ ಭರವಸೆ ಬಳಿಕ ಕೈಬಿಟ್ಟಿದ್ದಾರೆ.

ರೈತರು ತೋಟಗಾರಿಕೆ ಬೆಳೆಗಳತ್ತ ಮುಖ ಮಾಡಬೇಕು: ಅಮರನಾರಾಯಣ ಸಲಹೆ

Jan 26 2024, 01:46 AM IST
ಕಬ್ಬು ಮತ್ತು ಭತ್ತಕ್ಕೆ ಜೋತು ಬೀಳದೆ ರೈತರು ಆರ್ಥಿಕವಾಗಿ ಲಾಭ ತಂದು ಕೊಡುವ ಶ್ರೀಗಂಧ ಸೇರಿದಂತೆ ತೋಟಗಾರಿಕೆ ಬೆಳೆಗಳತ್ತ ಮುಖ ಮಾಡಬೇಕು ಎಂದು ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘದ ಗೌರವಾಧ್ಯಕ್ಷ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಕೆ. ಅಮರನಾರಾಯಣ ಗುರುವಾರ ಹೇಳಿದರು.

ಬೇಲೂರಲ್ಲಿ ಕಾಡಾನೆ ದಾಳಿ: ಕಾಫಿ ತೋಟ ನಾಶ: ರೈತರು ಕಂಗಾಲು

Jan 26 2024, 01:46 AM IST
ಮಲೆನಾಡು ಭಾಗದಲ್ಲಿ ಸೇರಿದಂತೆ ಬೇಲೂರಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿಯಿಂದಾಗಿ ಅಪಾರ ಪ್ರಮಾಣದ ಕಾಫಿ ಸೇರಿದಂತೆ ಇತರೆ ಮಳೆಗಳು ನಾಶವಾಗುತ್ತಿದ್ದು ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ.

ರೈತರು ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆವ ಪದ್ಧತಿ ರೂಡಿಸಿಕೊಳ್ಳಬೇಕು: ವಿಜ್ಞಾನಿ ಡಾ. ಪವಿತ್ರ ಎ.ಎಚ್

Jan 25 2024, 02:04 AM IST
ಬಾವಿಕೆರೆ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಸಮಗ್ರ ಕೃಷಿ ಪದ್ಧತಿಯಲ್ಲಿ ತೋಟಗಾರಿಕೆ ಬೆಳೆಗಳ ಮಹತ್ವದ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಬೇಸಾಯ ಶಾಸ್ತ್ರದ ವಿಜ್ಞಾನಿ ಡಾ. ಪವಿತ್ರಾ ಕಡಿಮೆ ನೀರಿನಿಂದ ಹೆಚ್ಚು ಬೆಳೆಯುವ ಕೃಷಿ ಪದ್ಧತಿಯನ್ನು ನಮ್ಮ ರೈತರು ರೂಡಿಸಿಕೊಳ್ಳಬೇಕು ಎಂದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved