• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ ಪರಿಹಾರಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಿದ ರೈತರು

Jan 24 2024, 02:05 AM IST
ಬರಗಾಲದಿಂದ ಹಾಳಾದ ಬೆಳೆಗೆ ಪ್ರತಿ ಎಕರೆಗೆ ₹೨೫ ಸಾವಿರ ಪರಿಹಾರ ನೀಡಬೇಕು.

ನುಗ್ಗೇಹಳ್ಳಿಯಲ್ಲಿ ಬಗೆಹರಿದ ರಸ್ತೆ ಸಮಸ್ಯೆ: ನಿಟ್ಟುಸಿರು ಬಿಟ್ಟ ರೈತರು

Jan 20 2024, 02:04 AM IST
ನುಗ್ಗೇಹಳ್ಳಿ ಗ್ರಾಮದ ರೈತರು ತಮ್ಮ ತೋಟ ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ಅನೇಕ ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದರು. ಕಂದಾಯ ಇಲಾಖೆ ರೈತ ಸಂಘ, ಗ್ರಾಮಸ್ಥರು ಜಮೀನಿನ ರೈತರ ಮನವೊಲಿಸುವ ಮೂಲಕ ಕಳೆದ 18 ವರ್ಷಗಳಿಂದ ರಸ್ತೆ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದ ರೈತರಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ರಸ್ತೆ ಬಿಡಿಸಿಕೊಟ್ಟಿದ್ದಾರೆ. ಈ ಮೂಲಕ ಅನೇಕ ವರ್ಷಗಳ ಸಮಸ್ಯೆ ಬಗೆಹರಿದಂತಾಗಿದೆ.

ರಾಸುಗಳನ್ನು ಅಲಂಕರಿಸಿ ಕಿಚ್ಚು ಹಾಯಿಸಿದ ರೈತರು: ಎಲ್ಲೆಡೆ ಸಂಕ್ರಾಂತಿ ಸಂಭ್ರಮ

Jan 16 2024, 01:47 AM IST
ಮಳವಳ್ಳಿ ಪಟ್ಟಣದ ಪ್ರಮುಖ ಬಡಾವಣೆಗಳು ಸೇರಿದಂತೆ ತಾಲೂಕಿನ ಎಲ್ಲೆಡೆ ರೈತರು ತಮ್ಮ ರಾಸುಗಳಿಗೆ ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ ಕಿಚ್ಚು ಹಾಯಿಸಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಹಾಗೇ ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ರೈತರು ತಮ್ಮ ರಾಸುಗಳಿಗೆ ಕಿಚ್ಚು ಹಾಯಿಸಿ ಪೂಜೆ ಸಲ್ಲಿಸಿದರು.

ಕಲಬುರಗಿ: ಭೂತಾಯಿಗೆ ಚರಗ ಚೆಲ್ಲಿ ಸಂಭ್ರಮಿಸಿದ ರೈತರು

Jan 12 2024, 01:45 AM IST
ಕಲಬುರಗಿ ಜಿಲ್ಲಾದ್ಯಂತ ಚರಗ ಚಲ್ಲುವ ಹಬ್ಬ ಎಳ್ಳ ಅಮವಾಸ್ಯೆ ಸಂಭ್ರಮ । ಬರಗಾಲದಲ್ಲೂ ರೈತ ಹೊಲಗದ್ದೆಗೆ ಹೋಗಿ ಪರಿವಾರದ ಜೊತೆ ಸಂಭ್ರಮ.

ಕಪ್ಪುತಲೆ ಹುಳು ಬಾಧೆಗೆ ರೈತರು ಆತಂಕ ಪಡುವ ಅಗತ್ಯವಿಲ್ಲ: ಸುಧಾಕರ್‌

Jan 09 2024, 02:00 AM IST
ಕಪ್ಪು ತಲೆ ಹುಳು ರೋಗ ನಿಯಂತ್ರಣಕ್ಕೆ ಬರಲಿದೆ ಎಂದು ಸಹಾಯಕ ತೋಟಗಾರಿಕೆ ನಿರ್ದೇಶಕ ಎಚ್.ಎನ್. ಸುಧಾಕರ್ ತಿಳಿಸಿದರು.

ಕೊಳವೆಬಾವಿ ಮೊರೆ ಹೋಗುತ್ತಿರುವ ನದಿ ತೀರದ ರೈತರು!

Jan 08 2024, 01:45 AM IST
ನದಿ ತೀರದ ಬಹುತೇಕ ಗ್ರಾಮಗಳಲ್ಲಿ ರೈತರು ತಮ್ಮ ಭತ್ತದ ಗದ್ದೆಗಳಲ್ಲೇ ಕೊಳವೆಬಾವಿ ಕೊರೆಸುತ್ತಿದ್ದಾರೆ. ರೈತರು ಹಗಲು-ರಾತ್ರಿ ಎನ್ನದೇ ಕೊಳವೆ ಬಾವಿ ಕೊರೆತ ಜೋರಾಗಿದೆ.

ಯಾದಗಿರಿ: ಅಳಿದುಳಿದ ಬೆಳೆ ರಕ್ಷಣೆಗೆ ಟ್ಯಾಂಕರ್ ಮೊರೆ ಹೋದ ರೈತರು

Jan 05 2024, 01:45 AM IST
ಹುಣಸಗಿ ತಾಲೂಕಿನಲ್ಲಿ 1085.71 ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬಿತ್ತನೆಯಾಗಿದ್ದು, ಭೂಮಿಯ ತೇವಾಂಶ ಕಾಪಾಡಲು ರೈತರು ಹರಸಾಹಸ ಪಡುತ್ತಿದ್ದಾರೆ.

ವಿದ್ಯುತ್‌ ಸ್ಥಗಿತಕ್ಕೆ ತಕರಾರು ತೆಗೆದ ರೈತರು, ಪೊಲೀಸ್‌ ಮೊರೆ ಹೋದ ಜೆಸ್ಕಾಂ

Dec 31 2023, 01:30 AM IST
ಹೂವಿನಹಡಗಲಿ ತಹಸೀಲ್ದಾರ್ ಆದೇಶದಂತೆ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕೆಳಗಿನ ತೀರದಲ್ಲಿರುವ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ರೈತರು ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸೋಲಾರ್ ಬಳಕೆಗೆ ರೈತರು ಆದ್ಯತೆ ನೀಡಲಿ: ಸಚಿವ ಜಾರ್ಜ್

Dec 28 2023, 01:46 AM IST
ಸರ್ಕಾರಿ ಭೂಮಿ ಇದ್ದಲ್ಲಿ ಸೋಲಾರ್ ಉತ್ಪಾದನಾ ಕೇಂದ್ರ ಆರಂಭಿಸಲಾಗುವುದು. ಖಾಸಗಿ ಭೂಮಿ ದೊರೆತಲ್ಲಿ ಲೀಸ್‌ಗೆ ಪಡೆದು ಅಲ್ಲೂ ಸಹ ಸೋಲಾರ್ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರತೀ ಕೇಂದ್ರದಲ್ಲಿ ತಲಾ 750 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ ಕ್ರಮವಹಿಸಲಾಗುವುದು ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ನಾವೇ 50 ಲಕ್ಷ ರು. ಪರಿಹಾರ ನೀಡುತ್ತೇವೆ, ಸಚಿವರೇ ನೇಣು ಹಾಕಿಕೊಳ್ಳಲಿ: ರೈತರು

Dec 27 2023, 01:30 AM IST
ಸಕ್ಕರೆ ಸಚಿವರ ಹೇಳಿಕೆ ಉದ್ದಟತನದ ಪರಮಾವಧಿ. ರೈತರ ಕಷ್ಟ ಅರಿಯದೇ, ಸಂಕಷ್ಟವನ್ನು ಮನಗಾಣದೆ ಬಾಯಿಗೆ ಬಂದಂತೆ ಮಾತನಾಡಿರುವುದು ಖಂಡನೀಯ. ಬೇಕಾದರೆ ರೈತರೇ ಹಣ ಸಂಗ್ರಹಿಸಿ ಅವರಿಗೆ 50 ಲಕ್ಷ ರು. ಪರಿಹಾರ ನೀಡುತ್ತೇವೆ. ಅವರೇ ನೇಣು ಹಾಕಿಕೊಳ್ಳಲಿ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved