• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಿ: ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್ ಸಲಹೆ

Jul 25 2025, 12:30 AM IST
ರೈತರು ಆರ್ಥಿಕವಾಗಿ ಬಲಗೊಳ್ಳಲು ಉದ್ಯಮಿಗಳಾಗಬೇಕು. ಈ ಯೋಜನೆಯಡಿ 15 ಲಕ್ಷ ರು.ಗಳವರೆಗೆ ಸಹಾಯಧನ ದೊರಕಲಿದೆ. ಆದ್ದರಿಂದ ರೈತರು ಈ ಯೋಜನೆಯ ಪ್ರಯೋಜನೆ ಪಡೆದುಕೊಳ್ಳಬೇಕು, ಜಿಲ್ಲೆಯಲ್ಲಿ ಈ ಯೋಜನೆಯಡಿ 80 ಫಲಾನುಭವಿಗಳಿದ್ದು ಇನ್ನು ಹೆಚ್ಚಿನ ಜನರು ಇದರ ಪ್ರಯೋಜನ ಪಡೆದುಕೊಂಡು, ಆರ್ಥಿಕವಾಗಿ ಮುಂದೆ ಬರಲು ಪ್ರಯತ್ನಿಸಬೇಕು.

ರಸಗೊಬ್ಬರದ ಕೊರತೆಯಿಲ್ಲ: ರೈತರು ಆತಂಕಪಡುವ ಅಗತ್ಯವಿಲ್ಲ: ಲಾಡ್

Jul 23 2025, 01:49 AM IST
ನವಲಗುಂದ ಕ್ಷೇತ್ರದಲ್ಲಿ 17 ಸಾವಿರ ಟನ್‌ ಯೂರಿಯಾ ಬೇಡಿಕೆ ಇತ್ತು. ಸರ್ಕಾರದಿಂದ 23 ಸಾವಿರ ಟನ್‌ ಯೂರಿಯಾ ಪೂರೈಸಲಾಗಿದೆ. ಅಗತ್ಯ ಬಿದ್ದರೆ ಮತ್ತಷ್ಟು ಪೂರೈಸಲಾಗುವುದು. ರೈತರು ಯಾವುದೇ ಕಾರಣಕ್ಕೂ ಹೆಚ್ಚು ಹಣ ನೀಡಿ ಗೊಬ್ಬರ ಖರೀದಿಸಬಾರದು.

ರೈತರು ಕೃಷಿಯೊಂದಿಗೆ ತಮ್ಮ ಆರೋಗ್ಯದತ್ತಲೂ ಗಮನಹರಿಸಿ: ಶಾಸಕ ಬಾಲಕೃಷ್ಣ

Jul 23 2025, 01:48 AM IST
ಆಹಾರ ಪದ್ಧತಿ ಹಾಗೂ ಜೀವನ ಶೈಲಿಯ ಬದಲಾವಣೆಯೇ ಅನಾರೋಗ್ಯಕ್ಕೆ ಮುಖ್ಯ ಕಾರಣವಾಗಿದೆ. ಕೆಲವೆಡೆ ರಸ್ತೆ ಬದಿಯಲ್ಲಿ ಮಾರಾಟ ಮಾಡುವ ಗೋಬಿ ಸೇರಿ ಇತರೆ ಆಹಾರಗಳಲ್ಲಿ ರಾಸಾಯನಿಕ ಅಂಶಗಳು ಪತ್ತೆಯಾಗಿರುವುದು ತಿಳಿದುಬಂದಿದೆ. ವ್ಯಾಪಾರ ಮಾಡಿ, ಆದರೆ ಅಪಾಯಕಾರಿ ಅಂಶಗಳಿರುವ ಪದಾರ್ಥಗಳನ್ನು ಬಳಸಬೇಡಿ. ಅದರಿಂದ ಜನ ಸಾಮಾನ್ಯರು ಆರೋಗ್ಯದ ಜೊತೆಗೆ ಪ್ರಾಣ ಕಳೆದುಕೊಳ್ಳುತಿದ್ದಾರೆಂದು ಮನವಿ ಮಾಡಿದರು.

ಕನವಳ್ಳಿಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಮುಗಿಬಿದ್ದ ರೈತರು

Jul 23 2025, 12:31 AM IST
ಮನೆಗೆ ಇಬ್ಬರು, ಮೂರು ಜನರು ಹೀಗೆ ರೈತರು ಸರದಿ ಸಾಲಿನಲ್ಲಿ ನಿಂತು 30 ಟನ್ ಗೊಬ್ಬರ ಮುಗಿಯುವವರೆಗೆ ಪಡೆದುಕೊಂಡರು.

ರೈತರು ಆತ್ಮಹತ್ಯೆಗೆ ಮುಂದಾಗಬೇಡಿ

Jul 22 2025, 01:15 AM IST
ಯಾವುದೇ ಸಂಕಷ್ಟದ ಸಂದರ್ಭ ಎದುರಾದರೂ ರೈತರು ಆತ್ಮಹತ್ಯೆಗೆ ಮುಂದಾಗಬಾರದು. ರೈತ ಸಂಘಟನೆಗಳ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು.

ಮುಂಡರಗಿಯಲ್ಲಿ ಅಗ್ರೋ ಕೇಂದ್ರದ ಮುಂದೆ ಮುಗಿಬಿದ್ದ ರೈತರು

Jul 21 2025, 01:30 AM IST
ಕಳೆದ 2-3 ದಿನಗಳಿಂದ ತಾಲೂಕಿನಾದ್ಯಂತ ಉತ್ತಮವಾಗಿ ಮಳೆ ಆಗುತ್ತಿರುವುದರಿಂದ ಭಾನುವಾರ ಮುಂಡರಗಿ ಪಟ್ಟಣದ ನಾಲ್ಕು ಅಗ್ರೋ ಕೇಂದ್ರಗಳ ಮುಂದೆ ಯೂರಿಯಾ ಗೊಬ್ಬರಕ್ಕಾಗಿ ರೈತರು ಮುಗಿಬಿದ್ದಿರುವುದು ಕಂಡು ಬಂದಿತು.

ರೈತರು ಜನಸಾಮಾನ್ಯರೊಂದಿಗೆ ಸ್ಪಂದಿಸಿ ಸರ್ವೇ ಕಾರ್ಯ ನಡೆಸಲು ಮನವಿ

Jul 20 2025, 01:26 AM IST
ಅರಣ್ಯದ ಅಂಚಿನಲ್ಲಿ ರೈತರು ಜನಸಾಮಾನ್ಯರೊಂದಿಗೆ ಅರಣ್ಯ ಇಲಾಖೆ ಸ್ಪಂದಿಸಿ ಸರ್ವೇ ಕಾರ್ಯ ನಡೆಸಬೇಕು ಎಂದು ಮನವಿ ಸಲ್ಲಿಸಲಾಯಿತು.

ರೈತರು ತಾವೇ ಬೆಳೆ ಸಮೀಕ್ಷೆ ಮಾಡಿಕೊಳ್ಳಲು ಅವಕಾಶ

Jul 19 2025, 02:00 AM IST
ಕೃಷಿ ಇಲಾಕೆಯ ಸಹಾಯಕ ನಿರ್ದೆಶಕ ಸಿ.ಎಸ್‌.ಈಶ ರೈತರ ಜಮೀನಿನಲ್ಲಿ ಮೋಬೈಲ್‌ ಆಪ್‌ ಮೂಲಕ ರೈತರು ತಾವೇ ಬೆಳೆ ಸಮೀಕ್ಷೆ ಮಾಡುವ ಬಗ್ಗೆ ಮಾಹಿತಿ ನೀಡುತ್ತಿರುವುದು.

ರೈತರು ಬೆಳೆ ಪರಿವರ್ತನೆ ಪದ್ಧತಿ ಅಳವಡಿಸಿಕೊಳ್ಳಿ: ಡಾ. ಪಿ.ಎಲ್. ಪಾಟೀಲ

Jul 19 2025, 01:00 AM IST
ಮುಂಗಾರಿನಲ್ಲಿ ಸೋಯಾಅವರೆ ಬೆಳೆದು ಹಿಂಗಾರಿನಲ್ಲಿ ಗೋವಿನಜೋಳ ಬೆಳೆಯುವುದರಿಂದ ಮುಳ್ಳುಸಜ್ಜೆಯನ್ನು ಕಾಲಕ್ರಮೇಣ ನಿಯಂತ್ರಣ ಮಾಡಬಹುದು.

ಯೂರಿಯಾ ಗೊಬ್ಬರ ಅಭಾವ: ಖರೀದಿಗೆ ಮುಗಿಬಿದ್ದ ರೈತರು

Jul 19 2025, 01:00 AM IST
ಕುಷ್ಟಗಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆ ಆಗಿದ್ದು, ಇದರಿಂದ ರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಅದರಲ್ಲೂ ಕಡಿಮೆ ದರವಿರುವ ಕಾರಣಕ್ಕೆ ಯೂರಿಯಾ ಗೊಬ್ಬರಕ್ಕೆ ವ್ಯಾಪಕ ಬೇಡಿಕೆ ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 49
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved