• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳದಿ ಮಾರ್ಗ ಮೆಟ್ರೋ ರೈಲು ಅತ್ತಿಬೆಲೆವರೆಗೆ : ಡಿಸಿಎಂ ಗ್ರೀನ್‌ ಸಿಗ್ನಲ್‌

Sep 20 2025, 02:05 AM IST

ಹಳದಿ ಮಾರ್ಗ ಮೆಟ್ರೋ ರೈಲು ಹಾಲಿ ಬೊಮ್ಮಸಂದ್ರದವರೆಗೆ ಇದ್ದು ಚಂದಾಪುರದಿಂದ ಅತ್ತಿಬೆಲೆ ಗಡಿಗೆ ವಿಸ್ತರಣೆಗಾಗಿ ಸದನದಲ್ಲಿ ಮಾಡಿದ ಪ್ರಸ್ತಾಪಕ್ಕೆ ಡಿಸಿಎಂ ಶಿವಕುಮಾರ್ ಅವರು ಪೂರ್ಣ ಪ್ರಮಾಣದಲ್ಲಿ ಹಸಿರು ನಿಶಾನೆ  

ಮುಂದಿನ ತಿಂಗಳು ಹುಬ್ಬಳ್ಳಿ-ದಾಂಡೇಲಿ ರೈಲು ಸೇವೆ ಆರಂಭ

Sep 17 2025, 01:08 AM IST
ನೈಋತ್ಯ ರೈಲ್ವೆ ವ್ಯಾಪ್ತಿಯ ಖಾನಾಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲಭೂತ ಸೌಲಭ್ಯ ಒದಗಿಸುವ ಉದ್ದೇಶಕ್ಕಾಗಿ ₹3 ಕೋಟಿ ವೆಚ್ಚದ ಕಾಮಗಾರಿಗೆ ಮತ್ತು ನಿಲ್ದಾಣದ ಪಕ್ಕದಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣಕ್ಕೆ ₹11 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಮುಂದಿನ ಜೂನ್ ಒಳಗಾಗಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಬೆಳಗಾವಿ-ಧಾರವಾಡ ರೈಲು ಮಾರ್ಗ ವಿಳಂಬಕ್ಕೆ ಸಚಿವ ಲಾಡ ಕಾರಣ

Sep 16 2025, 01:00 AM IST
ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವ ಸಂತೋಷ ಲಾಡ್ ಕಾರಣ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಆರೋಪಿಸಿದರು.

ದಾಂಡೇಲಿಗೆ ಶೀಘ್ರ ರೈಲು ಪ್ರಾರಂಭ: ಸಚಿವ ವಿ. ಸೋಮಣ್ಣ

Sep 16 2025, 01:00 AM IST
ಮುಂಬರುವ ನಾಲ್ಕು ವರ್ಷದಲ್ಲಿ ಎಲ್ಲ ರೈಲ್ವೆ ಕ್ರಾಸಿಂಗ್ ಗೇಟ್‌ಗಳನ್ನು ತೆರವುಗೊಳಿಸಿ ತಡೆ ರಹಿತ ಸಂಚಾರ ವ್ಯವಸ್ಥೆ ಜಾರಿಗೊಳಿಸಲು ಕಾರ್ಯಯೋಜನೆ ರೂಪಿಸಲಾಗಿದೆ.

ಮಿಜೋರಾಂ ಸಂಪರ್ಕಿಸುವ ಮೊದಲ ರೈಲು ಮಾರ್ಗಕ್ಕೆ ಪಿಎಂ ಮೋದಿ ಚಾಲನೆ

Sep 14 2025, 01:04 AM IST
ಈಶಾನ್ಯ ಭಾರತದ ಪುಟ್ಟ ರಾಜ್ಯ ಮಿಜೋರಾಂ ಅನ್ನು ಸಂಪರ್ಕಿಸುವ ಮೊದಲ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಬೈರಾಬಿ-ಸೈರಾಂಗ್‌ ನಡುವಿನ ಈ ರೈಲು ಮಾರ್ಗದಿಂದಾಗಿ ಮಿಜೋರಾಂಗೆ ಇನ್ನು ಭಾರತದ ಇತರೆ ಭಾಗಗಳನ್ನು ಸಂಪರ್ಕಿಸುವುದು ಸುಲಭವಾಗಲಿದೆ.

ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ

Sep 13 2025, 06:11 PM IST

ಈಶಾನ್ಯ ಭಾರತದ ರಾಜ್ಯ ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ- ಸೈರಾಂಗ್ ಹೊಸ ರೈಲು ಮಾರ್ಗ ಹಲವು ಕಾರಣಗಳಿಂದ ವಿಶೇಷವೆನಿಸಿದೆ.

ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ

Sep 13 2025, 06:03 PM IST

ಈಶಾನ್ಯದ ಪುಟ್ಟ ರಾಜ್ಯ ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ಹೊಸ ರೈಲು ಮಾರ್ಗ ಉದ್ಘಾಟನೆಯಾಗಿದೆ

ರೈಲು ಸೇವೆಗಳ ವಿಸ್ತರಣೆ ಸೌಲಭ್ಯ ಕಲ್ಪಿಸಿದ ಸಂಸದ ಕಾಗೇರಿ

Sep 12 2025, 12:06 AM IST
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಪ್ರಮುಖ ರೈಲ್ವೆ ಸಂಬಂಧಿತ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಗಹನವಾದ ಚರ್ಚೆ ನಡೆಯಿತು.

ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು

Sep 09 2025, 10:35 AM IST

ದಸರಾ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ನಗರದಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳ ಸೇವೆ ನೀಡಲಿದೆ.

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದ ಆರ್.ಎಂ.ಎಸ್. ಕಚೇರಿ ಶಾಶ್ವತ ಸ್ಥಳಾಂತರ

Sep 06 2025, 01:01 AM IST
ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಬ್ರಿಟಿಷ್‌ ಕಾಲದಿಂದಲೂ ಇದ್ದ ಆರ್‌ಎಂಎಸ್‌ (ರೈಲ್ವೆ ಮೇಲ್‌ ಸರ್ವೀಸ್‌) ಕಚೇರಿಯನ್ನು ಈಗ ಶಾಶ್ವತವಾಗಿ ಪಾಂಡೇಶ್ವರ ಅಂಚೆ ಕಚೇರಿ ಆವರಣಕ್ಕೆ ಸ್ಥಳಾಂತರಗೊಂಡಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 40
  • next >

More Trending News

Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved