• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲು ಮಾರ್ಗ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ರೋಹಿತ್ ಜೈನ್

Dec 14 2024, 12:48 AM IST
ಬೆಂಗಳೂರು- ಪುಣೆ ಜಂಕ್ಷನ್ ರೈಲು ಮಾರ್ಗದಲ್ಲಿ ಬಾಕಿಯಿರುವ ದ್ವಿಪಥ ಮಾರ್ಗ ಮತ್ತು ವಿದ್ಯುದೀಕರಣ ಕಾಮಗಾರಿಯಲ್ಲಿ ಇದೇ ಡಿಸೆಂಬರ್ ಒಳಗೆ ಮುಗಿಸುವಂತೆ ನೈರುತ್ಯ ರೈಲ್ವೆ ಮ್ಯಾನೇಜರ್ ಅವರಿಗೆ ರೈಲ್ವೆ ವಲಯ ಪ್ರಯಾಣಿಕರ ಸಂಘದ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ಮನವಿ ಮಾಡಿದ್ದಾರೆ.

ಬೆಳಗಾವಿ-ಮನಗೂರು ಎಕ್ಸ್‌ಪ್ರೆಸ್ ರೈಲು ರದ್ದು; ಕ್ರಿಯಾ ಸಮಿತಿ ಪ್ರತಿಭಟನೆ

Dec 14 2024, 12:47 AM IST
ಬೆಳಗಾವಿ ಮನಗೂರು ರೈಲು ವಿಶೇಷ ರೈಲಾಗಿ ನಾಲ್ಕು ದಿನ ಮಾತ್ರ ಸಂಚರಿಸದೆ ದಿನನಿತ್ಯದ ಕಾಯಂ ರೈಲಾಗಿ ಸಂಚರಿಸುವಂತೆ ರೈಲ್ವೆ ಇಲಾಖೆ ಆದೇಶ ನೀಡಬೇಕು.

ರೈಲು ನಿಲ್ದಾಣಕ್ಕೆ ಕುಮಾರರಾಮನ ಹೆಸರಿಡಲು ಪ್ರಗತಿಪರರ ಒತ್ತಾಯ

Dec 10 2024, 12:30 AM IST
ನಗರದ ರೈಲು ನಿಲ್ದಾಣಕ್ಕೆ ಐತಿಹಾಸಿಕ ವೀರಪುರುಷ, ಪರನಾರಿ ಸಹೋದರ, ಗಂಡುಗಲಿ ಕುಮಾರರಾಮನ ಹೆಸರಿಡಲು ಒತ್ತಾಯಿಸಿ ಪ್ರಗತಿಪರರ ಒಕ್ಕೂಟ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿತು.

ಸರ್ಜಾಪುರ-ಹೆಬ್ಬಾಳ ಮೆಟ್ರೋ ರೈಲು ಯೋಜನೆಯ ಹಂತ-3ರ ಕಾಮಗಾರಿಗೆ ಸಚಿವ ಸಂಪುಟ ಒಪ್ಪಿಗೆ

Dec 07 2024, 01:30 AM IST
ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ ಉದ್ದೇಶಿಸಿರುವ 36.59 ಕಿ.ಮೀ. ಉದ್ದದ ಮೆಟ್ರೋ ಕಾಮಗಾರಿಯ ಯೋಜನಾ ಪೂರ್ವ ಸಿದ್ಧತೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಅಂಗೀಕಾರ ನೀಡಿದೆ.

ಆಲಮಟ್ಟಿ-ಯಾದಗಿರಿ ರೈಲು ಮಾರ್ಗ ಜಾರಿಗೆ ಆಗ್ರಹ

Dec 04 2024, 12:32 AM IST
Demand for implementation of Alamatti-Yadagiri railway line

ಉಪ ನಗರ ರೈಲು ಯೋಜನೆ ಪಾರಿಜಾತ ಕಾರಿಡಾರ್‌ ಕೈಬಿಡುವ ಚಿಂತನೆಗೆ ಎಎಪಿ ತೀವ್ರ ವಿರೋಧ

Nov 29 2024, 01:33 AM IST

 ಉಪನಗರ ರೈಲು ಯೋಜನೆಯ ಪಾರಿಜಾತ ಕಾರಿಡಾರ್ ನಿರ್ಮಾಣ ಕೈಬಿಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿರುವುದಕ್ಕೆ ಆಮ್ ಆದ್ಮಿ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದೆ. 

ಬೆಂಗಳೂರು ಉಪನಗರ ರೈಲು ಯೋಜನೆ :ಕೆಂಗೇರಿ - ‘ಪಾರಿಜಾತ’ ಕಾರಿಡಾರ್‌ ನಿರ್ಮಾಣ ಮಾರ್ಗ ರದ್ದು?

Nov 28 2024, 12:34 AM IST
ಬೆಂಗಳೂರು ಉಪನಗರ ರೈಲು ಯೋಜನೆಯಿಂದಾಗಿ (ಬಿಎಸ್‌ಆರ್‌ಪಿ) ನಮ್ಮ ಮೆಟ್ರೋದ ಕೆಂಗೇರಿ - ವೈಟ್‌ಫೀಲ್ಡ್‌ ಸಂಪರ್ಕಿಸುವ ‘ಪಾರಿಜಾತ’ ಕಾರಿಡಾರ್‌ (35ಕಿಮೀ) ನಿರ್ಮಾಣ ಕೈಬಿಡುವ ಸಾಧ್ಯತೆಯಿದೆ.

ಆರ್‌ಆರ್‌ಬಿ ಪರೀಕ್ಷೆ ಅಭ್ಯರ್ಥಿಗಳಿಗೆ ಹುಬ್ಬಳ್ಳಿ-ಕರ್ನೂಲ್ ಸಿಟಿ ನಡುವೆ ಕಾಯ್ದಿರಿಸದ ವಿಶೇಷ ರೈಲು ಸಂಚಾರ

Nov 22 2024, 01:21 AM IST
ಆರ್‌ಆರ್‌ಬಿ (ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ವಿಶೇಷ ರೈಲು ಓಡಿಸಲು ತೀರ್ಮಾನಿಸಿದೆ.

ಮುಂದಿನ ತಿಂಗಳು ದೇಶದ ಮೊದಲ ನವೀಕರಿಸಬಹುದಾದ ಪರಿಸರಸ್ನೇಹಿ ಇಂಧನ ಹೈಡ್ರೋಜನ್‌ ರೈಲು ಪರೀಕ್ಷೆ

Nov 22 2024, 01:18 AM IST
ನವೀಕರಿಸಬಹುದಾದ ಪರಿಸರಸ್ನೇಹಿ ಇಂಧನದ ಅಳವಡಿಕೆಯಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿರುವ ಭಾರತೀಯ ರೈಲ್ವೆ, ಮುಂದಿನ ತಿಂಗಳು ದೇಶದ ಮೊಟ್ಟಮೊದಲ ಹೈಡ್ರೋಜನ್‌ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಜ್ಜಾಗಿದೆ.

ಏರ್ಪೋರ್ಟ್‌ ರೀತಿ ಮೆಜೆಸ್ಟಿಕ್‌ ರೈಲು ನಿಲ್ದಾಣಕ್ಕೆ ರೂಪ : ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ

Nov 17 2024, 01:18 AM IST
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣವನ್ನು (ಕೆಎಸ್‌ಆರ್‌) ₹1500 ಕೋಟಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾದರಿಯಲ್ಲಿ ಆಧುನೀಕರಿಸಲಾಗುವುದು ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved