ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದೇಶೀಯ ತಂತ್ರಜ್ಞಾನ ಬಳಿಸಿ ಭಾರತದಲ್ಲಿ ಬುಲೆಟ್ ರೈಲು ಅಭಿವೃದ್ಧಿ: ಅಶ್ವಿನಿ ವೈಷ್ಣವ್
Aug 01 2024, 12:22 AM IST
: ದೇಶೀಯ ತಂತ್ರಜ್ಞಾನವನ್ನು ಬಳಸಿ ದೇಶದಲ್ಲಿ ಬುಲೆಟ್ ರೈಲುಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಕಾರ್ಯನಿರತವಾಗಿದೆ ಎಂದು ಬುಧವಾರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ತಿಳಿಸಿದರು.
ಮತ್ತೊಂದು ರೈಲು ದುರಂತ: ರೈಲು ಹಳಿತಪ್ಪಿ 2 ಬಲಿ
Jul 31 2024, 01:08 AM IST
ರೈಲು ದುರಂತಗಳ ಸರಣಿ ಮುಂದುವರಿದಿದೆ. ಮಂಗಳವಾರ ಹೌರಾ-ಮುಂಬೈ ಎಕ್ಸ್ಪ್ರೆಸ್ ರೈಲಿನ 18 ಬೋಗಿಗಳು ಹಳಿ ತಪ್ಪಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿಗೆ ಗಾಯಗಳಾಗಿರುವ ಘಟನೆ ಜಾರ್ಖಂಡ್ನ ಸರಾಯ್ಕೆಲಾ- ಖರ್ಸಾವನ್ ಜಿಲ್ಲೆಯಲ್ಲಿ ನಡೆದಿದೆ.
ಭೂಕುಸಿತ ಉಂಟಾದ ಕಾರಣ ಆಗಸ್ಟ್ 10ರ ವರೆಗೂ ಮಂಗ್ಳೂರು-ಬೆಂಗ್ಳೂರು ರೈಲು ಸಂಚಾರ ಕಷ್ಟ?
Jul 29 2024, 12:47 AM IST
ಮೈಸೂರು ರೈಲ್ವೆ ವಿಭಾಗದ ಎಡಕುಮೇರಿ ಹಾಗೂ ಕಡಗರವಳ್ಳಿ ನಡುವೆ ಭೂಕುಸಿತ ಉಂಟಾದ ಕಾರಣ ಎಲ್ಲ ರೈಲು ಸಂಚಾರವನ್ನು ಸದ್ಯದ ಮಟ್ಟಿಗೆ ಆ. 4ರ ವರೆಗೆ ರದ್ದುಗೊಳಿಸಲಾಗಿದೆ.
ಆ.3ರಿಂದ ವಂದೇ ಭಾರತ್ ರೈಲು ನಿಲುಗಡೆ
Jul 28 2024, 02:07 AM IST
ರೈಲ್ವೆ ಸಚಿವ ಸೋಮಣ್ಣರಿಂದ ಆನ್ಲೈನ್ ಮೂಲಕ ಚಾಲನೆ
ಎಡಕುಮೇರಿ- ಕಡಗರವಳ್ಳಿ ನಡುವೆ ಭೂಕುಸಿತ;ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ
Jul 28 2024, 02:03 AM IST
ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ರೈಲ್ವೆ ಎಂಜಿನಿಯರ್ಗಳ ತಂಡ ಅಹರ್ನಿಶಿ ಕಾರ್ಯಾಚರಣೆ ನಡೆಸುತ್ತಿದೆ. ಘಾಟಿ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಸತತ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ವಂದೇ ಭಾರತ್ ರೈಲು ನಿಲ್ಲಿಸಲು ಕರವೇ ಆಗ್ರಹ
Jul 28 2024, 02:03 AM IST
ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ತಂಡ, ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ವಂದೇ ಭಾರತ್ ನಿಲುಗಡೆ ರದ್ದತಿಗೆ ಆಕ್ರೋಶ ವ್ಯಕ್ತಪಡಿಸಿದರು.
ದೋಣಿಗಲ್ನಲ್ಲಿ ಭೂಕುಸಿತ: ಮಂಗಳೂರು -ಬೆಂಗಳೂರು ರೈಲು ಸಂಚಾರ ಮಾರ್ಗ ಬದಲು
Jul 27 2024, 12:51 AM IST
ಮಂಗಳೂರು - ಬೆಂಗಳೂರು ರೈಲು ಮಾರ್ಗದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ಎಡಕುಮೇರಿ - ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದಲ್ಲಿ ರೈಲು ಹಳಿಯಲ್ಲಿ ಮಣ್ಣು ಕುಸಿತ ಸಂಭವಿಸಿದೆ.
ಉಡುಪಿ: ಲೋಕೊ ಪೈಲಟ್ಗಳ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ದುರಂತ
Jul 25 2024, 01:25 AM IST
ಈ ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9.18ಕ್ಕೆ ಪೆರಂಪಳ್ಳಿ ಎಂಬಲ್ಲಿ ಬಳಿ ದೊಡ್ಡ ಮರವೊಂದು ಭಾರಿ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿತ್ತು. ಇದನ್ನು ಈ ಮಾರ್ಗವಾಗಿ ಬರುತ್ತಿದ್ದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲಿನ ಲೋಕೋಪೈಲಟ್ಗಳು ಗಮನಿಸಿದ್ದರು.
ರೈಲ್ವೆ ಬಜೆಟ್ನಲ್ಲಿ ಬಹುನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ ₹350 ಕೋಟಿ- ಪಿ.ಸಿ.ಮೋಹನ್
Jul 24 2024, 01:25 AM IST
ಈ ಬಾರಿಯ ರೈಲ್ವೆ ಬಜೆಟ್ನಲ್ಲಿ ಬಹುನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ₹350 ಕೋಟಿ ತೆಗೆದಿರಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ₹100 ಕೋಟಿ ಕಡಿಮೆ ಹಣವನ್ನು ಈ ಬಾರಿ ನೀಡಲಾಗುತ್ತಿದೆ.
ಜು.26ರಿಂದ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ - ಕಾರವಾರಕ್ಕೆ ವಿಶೇಷ ರೈಲು
Jul 24 2024, 01:21 AM IST
ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲು ಸಂಚಾರ ಮಾಡಲಿದೆ.
< previous
1
...
13
14
15
16
17
18
19
20
21
...
31
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು