• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳಾ ಸಿಬ್ಬಂದಿಯಿಂದ ಎಕ್ಸ್‌ಪ್ರೆಸ್‌ ರೈಲು ನಿರ್ವಹಣೆ

Mar 09 2024, 01:36 AM IST
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ರಾಜ್ಯ ರಾಣಿ ಎಕ್ಸ್ ಪ್ರೆಸ್ ರೈಲನ್ನು ಎಲ್ಲಾ ಮಹಿಳಾ ಸಿಬ್ಬಂದಿಯಿಂದ ನಿರ್ವಹಿಸುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಶುಕ್ರವಾರ ವಿಶೇಷವಾಗಿ ಆಚರಿಸಿತು.

ಮೊದಲ ಬಾರಿ ಹಳಿಯಲ್ಲಿ ಓಡಿದ ಚಾಲಕ ರಹಿತ ಮೆಟ್ರೋ ರೈಲು

Mar 08 2024, 01:55 AM IST
ಮೆಟ್ರೋ ಹಳದಿ ಮಾರ್ಗದಲ್ಲಿ ಚಾಲಕರಹಿತ ರೈಲು ಪ್ರಪ್ರಥಮವಾಗಿ ಹಳಿಯಲ್ಲಿ ಸಂಚರಿಸಿತು. ಇದೇ ವೇಳೆ ಹಲವು ಪರೀಕ್ಷೆಗಳನ್ನು ಮಾಡಲಾಯಿತು.

ಕಲಬುರಗಿ-ಬೆಂಗಳೂರು ವಂದೇ ಭಾರತ ರೈಲು

Mar 08 2024, 01:50 AM IST
ಕಲಬುರಗಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಘೋಷಣೆಯಾಗಿದ್ದು ಇದೇ ಮಾ.12ರಿಂದ ಓಡಲಿದೆ. ಆ ದಿನ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಅಯೋಧ್ಯಾ ದರ್ಶನ್‌ ಯಾತ್ರೆಯ ಪ್ರಥಮ ಹಂತದ ಕೊನೆ ರೈಲು ಮಂಗ್ಳೂರಿಂದ ಸಂಚಾರ ಶುರು

Mar 07 2024, 01:50 AM IST
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಸುಗಮ ದರ್ಶನಕ್ಕೆ ಈ ಯಾತ್ರಿಗಳಿಗೆ ಪ್ರತ್ಯೇಕ ಪಾಸ್‌ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದವರಿಗೆ ಗ್ರೀನ್‌ ಕಾರ್ಡ್‌ ನೀಡಲಾಗಿದೆ. ಅಲ್ಲಿ ಕೂಡ ಕರ್ನಾಟಕ ಯಾತ್ರಿಗಳ ವಾಸ್ತವ್ಯಕ್ಕೆ ಟೆಂಟ್‌ ವ್ಯವಸ್ಥೆ ಮಾಡಲಾಗಿದ್ದು, ಎಲ್ಲ ಸೌಲಭ್ಯಗಳನ್ನೂ ಒದಗಿಸಲಾಗಿದೆ.

ನದಿ ಅಡಿ ಮೆಟ್ರೋ!: ದೇಶದ ಮೊದಲ ರೈಲು ಉದ್ಘಾಟಿಸಿದ ಪ್ರಧಾನಿ ಮೋದಿ

Mar 07 2024, 01:48 AM IST
ಭಾರತದ ಮೊದಲ ನದಿಯಾಳದ ಮೆಟ್ರೋ ಸೇರಿದಂತೆ ದೇಶದಾದ್ಯಂತ ಬಹು ಮೆಟ್ರೋ ಸೇವೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು.

ದೇಶಾದ್ಯಂತ ಬದಲಾಗುತ್ತಿದೆ ರೈಲು ನಿಲ್ದಾಣಗಳ ಸ್ವರೂಪ

Mar 07 2024, 01:45 AM IST
ಆಲಮಟ್ಟಿ: ಬಡ,ಮಧ್ಯಮ ವರ್ಗದವರೇ ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣಿಸುವ ರೈಲ್ವೆ ಸಾರಿಗೆ ವಿಮಾನ ಸಾರಿಗೆಯಷ್ಟೆ ಸುಖಕರವಾಗಿರಲಿ ಎಂಬ ಉದ್ದೇಶದಿಂದ ದೇಶಾದ್ಯಂತ ರೈಲು ನಿಲ್ದಾಣ ಹಾಗೂ ರೈಲ್ವೆಯ ಸ್ವರೂಪವನ್ನೇ ಬದಲಾವಣೆ ಮಾಡಲಾಗುತ್ತಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಎಂದು ಮಾಜಿ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು.

ಕಲಬುರಗಿಗೆ ಶೀಘ್ರದಲ್ಲೇ ವಂದೇ ಭಾರತ್ ರೈಲು: ಸಂಸದ

Mar 06 2024, 02:20 AM IST
ಕಲ್ಬುರ್ಗಿಯಲ್ಲಿ ರೈಲು ನಿರ್ವಹಣಾ ವ್ಯವಸ್ಥೆಗೆ ಎರಡನೇ ಪಿಟ್ ಲೈನ್ ನಿರ್ಮಾಣಗೊಳ್ಳುತ್ತಿರುವುದರಿಂದ ಶೀಘ್ರದಲ್ಲೇ ವಂದೇ ಭಾರತ್ ರೈಲು ಆರಂಭವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಡಾಕ್ಟರ್ ಉಮೇಶ್ ಜಾಧವ್ ಹೇಳಿದರು.

ಕಲಬುರಗಿ- ಬೆಂಗಳೂರು ನೂತನ ರೈಲು ಶುಭಾರಂಭ

Mar 05 2024, 01:31 AM IST
ಮಾ.9ರಂದು ಸಂಜೆ 5 ಗಂಟೆಗೆ ಕಲಬುರ್ಗಿಯಲ್ಲಿ ನೂತನ ರೈಲು ಸಂಚಾರದ ಉದ್ಘಾಟನೆಯಾಗಲಿದೆ ವಾರದಲ್ಲಿ 3 ದಿನ ಕಲಬುರಗಿ - ಬೈಯ್ಯಪ್ಪನಹಳ್ಳಿ ಮಧ್ಯೆ ನೂತನ ರೈಲು ತನ್ನ ಓಡಾಟ ನಡೆಸಲಿದೆ.

ರೈಲು ತಡೆ ನಡೆಸಲು ಯತ್ನಿಸಿದ ರೈತರ ಬಂಧನ; ಬಿಡುಗಡೆ

Mar 02 2024, 01:45 AM IST
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಲು ನಾವು ರೈಲು ತಡೆ ನಡೆಸಲು ಬಂದಿದ್ದೇವೆ. ನಾವು ಗೂಂಡಾಗಳು, ದೇಶ ದ್ರೋಹಿಗಳಲ್ಲ. ನಾವು ಲೂಟಿ ಮಾಡಲು ಬಂದಿಲ್ಲ. ನಮ್ಮನ್ನು ಏಕೆ ತಡೆದಿದ್ದೀರಿ? ರೈಲು ನಿಲ್ದಾಣಕ್ಕೆ ಹೋಗಲು ನಮಗೆ ಹಕ್ಕಿಲ್ಲವೇ ಎಂದು ರೈಲ್ವೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ರೈತರನ್ನು ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದು ಸಂಜೆ ವೇಳೆಗೆ ಬಿಡುಗಡೆಗೊಳಿಸಿದರು.

ರೈತರ ಹೋರಾಟ ಬೆಂಬಲಿಸಿ ರೈಲು ತಡೆ: ಬಂಧನ

Mar 02 2024, 01:45 AM IST
ರೈತರು ಬೆಳೆದ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ವತಿಯಿಂದ ನಡೆಯುತ್ತಿರುವ ಹೋರಾಟ ಬೆಂಬಲಿಸಿ, ಹಾಗೂ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ರೈತ ಸಂಘಟನೆಗಳ ಒಕ್ಕೂಟ, ಜಿಲ್ಲಾ ಘಟಕದ ವತಿಯಿಂದ ನಗರದ ರೈಲ್ವೇ ನಿಲ್ದಾಣ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved