• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ನಿರ್ವಹಣೆ: ಎರಡು ರೈಲು ಸಂಚಾರ ಬಂದ್‌

Jan 01 2024, 01:15 AM IST
ತಾತ್ಕಾಲಿಕವಾಗಿ ಹಗಲಿನ ಎರಡು ಮಾರ್ಗಗಳ ಸಂಚಾರವನ್ನು ಹಗರಿಬೊಮ್ಮನಹಳ್ಳಿಯಲ್ಲಿ ಹಳಿ ಕಾಮಗಾರಿ ಕೈಗೊಳ್ಳುವುದರಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಪ್ರಕಟಿಸಿದೆ.

ಕಲಬುರಗಿ- ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಆಗ್ರಹ

Dec 30 2023, 01:15 AM IST
ರೈಲ್ವೆ ಮಂತ್ರಾಲಯದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ರೈಲ್ವೆ ಖಾಸಗೀಕರಣ ಕೈಬಿಡುವಂತೆ ಒತ್ತಾಯ

ಕರ್ನಾಟಕಕ್ಕೂ 1 ಅಮೃತ್‌ ಭಾರತ್‌ ಹೊಸ ರೈಲು ಭಾಗ್ಯ

Dec 29 2023, 01:30 AM IST
ಸಾಮಾನ್ಯ ಜನರಿಗೆಂದೇ ತಯಾರಿಸಿರುವ ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್ ರೈಲನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಇದರಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾದಿಂದ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣಕ್ಕೆ ಒಂದು ರೈಲು ಬರಲಿದೆ.

ಅಯೋಧ್ಯೆ ರೈಲು ನಿಲ್ದಾಣದಹೆಸರು ‘ಅಯೋಧ್ಯೆ ಧಾಮಜಂಕ್ಷನ್‌’ ಆಗಿ ಬದಲು

Dec 29 2023, 01:30 AM IST

ಅಯೋಧ್ಯೆಯ ರೈಲು ನಿಲ್ದಾಣವನ್ನು ಅಯೋಧ್ಯಾ ಧಾಮ್‌ ಎಂದು ಬದಲಿಸಲಾಗಿದ್ದು, ನವೀಕೃತ ರೈಲು ನಿಲ್ದಾಣವನ್ನು ನರೇಂದ್ರ ಮೋದಿ ಡಿ.30ರಂದು ಉದ್ಘಾಟಿಸಲಿದ್ದಾರೆ. 

ಮಂಗಳೂರು- ಗೋವಾ ವಂದೇ ಭಾರತ್ ರೈಲು ಪ್ರಯೋಗಿಕ ಸಂಚಾರ ಯಶಸ್ವಿ

Dec 27 2023, 01:31 AM IST
ಮಂಗಳೂರು- ಗೋವಾ ವಂದೇ ಭಾರತ್‌ ರೈಲು ಮಂಗಳವಾರ ಪ್ರಾಯೋಗಿಕ ಪ್ರಯಾಣವನ್ನು ಯಶಸ್ವಿಯಾಗಿ ನಡೆಸಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರದ ಫೋಟೊ, ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರೈಲು ಯಾತ್ರಿಗಳು ಸಂಭ್ರಮದಿಂದ ಹಂಚಿಕೊಂಡಿದ್ದಾರೆ.

ಹೊಸ ರೈಲು ಪ್ರಾರಂಭಕ್ಕೆ ಆಗ್ರಹಿಸಿ ಡಿ.28ರಂದು ಪ್ರತಿಭಟನೆ

Dec 25 2023, 01:31 AM IST
ಜಿಲ್ಲೆಯ ಜನಪ್ರತಿನಿಧಿಗಳು ಜನರಿಗೆ ರೈಲು ಸೌಲಭ್ಯಗಳನ್ನು ಕೊಡಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಲಬುರ್ಗಿ ಮತ್ತು ವಾಡಿ ರೈಲು ನಿಲ್ದಾಣಗಳಿಂದ ಕೋಟ್ಯಂತರ ರು.ಗಳ ಲಾಭವಾಗುತ್ತಿದ್ದರೂ ರೈಲ್ವೆ ಇಲಾಖೆ ಜಿಲ್ಲೆಯ ಜನರ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ

ಕೊಲ್ಲೂರು ರೈಲು ನಿಲ್ದಾಣ ಅಭಿವೃದ್ಧಿಗೆ 14 ಕೋಟಿ ರು. ಕೋರಿಕೆ

Dec 22 2023, 01:30 AM IST
ಹೊರಜಿಲ್ಲೆ - ರಾಜ್ಯಗಳ ಪ್ರವಾಸಿಗರು ಇಲ್ಲಿಗೆ ಆಗಮಿಸುವುದಕ್ಕೆ ಅನುಕೂವಾಗುವಂತೆ, ‘ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗಾಗಿ ನೆರವು’ ಯೋಜನೆಯಡಿ ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಂತೆ ಸಂಸದರು ಕೋರಿದರು.

ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ದೇಶದ ವಿವಿಧ ಕಡೆಯಿಂದ 1000 ರೈಲು!

Dec 17 2023, 01:45 AM IST
ಮಂದಿರ ಉದ್ಘಾಟನೆಯಾಗಿ 100 ದಿನ ಸಂಚಾರ. ರಾಮಭಕ್ತರಿಗಾಗಿ ರೈಲ್ವೆ ಇಲಾಖೆ ವಿಶೇಷ ಸೌಕರ್ಯ.

ಆಲೂರು ರೈಲು ನಿಲ್ದಾಣದಲ್ಲಿ ರೈಲುಗಳ ನಿಲುಗಡೆಗೆ ಸ್ಥಳ ಪರಿಶೀಲನೆ

Dec 09 2023, 01:15 AM IST
ಬೆಂಗಳೂರು-ಮಂಗಳೂರು ಮಾರ್ಗವಾಗಿ ಚಲಿಸುವ ರೈಲುಗಳು ತಾಲೂಕು ಕೇಂದ್ರವಾದ ಆಲೂರು ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡಬೇಕೆಂದು ಇಲ್ಲಿನ ರಾಧಮ್ಮ ಜನಸ್ಪಂದನ ವೇದಿಕೆ ಅಧ್ಯಕ್ಷ ಹೇಮಂತ ಕುಮಾರ್ ಅವರು ದೆಹಲಿಯಲ್ಲಿ ರೈಲ್ವೆ ಸಚಿವಾಲಯಕ್ಕೆ ನೀಡಿದ್ದ ಮನವಿಯನ್ನಾಧರಿಸಿ, ಕೇಂದ್ರ ರೈಲ್ವೆ ಸಚಿವಾಲಯದ ನಿರ್ದೇಶನದಂತೆ ಕಮರ್ಷಿಯಲ್ ಇನ್‌ಸ್ಪೆಕ್ಟರ್‌ ಸಂತೋಷ್‌ರವರು ಶುಕ್ರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿಕ್ಕಬಳ್ಳಾಪುರಕ್ಕೆ 11ರಿಂದ ಮತ್ತಷ್ಟು ರೈಲು ಸಂಚಾರ

Dec 08 2023, 01:45 AM IST
ಬೆಂಗಳೂರಿನಿಂದ ದೇವನಹಳ್ಳಿಗೆ ಬಂದು ಮತ್ತೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಮೂರು ರೈಲುಗಳನ್ನು ನೈರುತ್ಯ ರೈಲ್ವೆ ಇಲಾಖೆ ಚಿಕ್ಕಬಳ್ಳಾಪುರದವರೆಗೂ ವಿಸ್ತರಿಸಿರುವ ಆದೇಶಕ್ಕೆ ದಿನಗಣನೆ ಆರಂಭವಾಗಿದ್ದು, ಕೆಎಸ್ಆರ್ ಬೆಂಗಳೂರಿಂದ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರಕ್ಕೆ ತೆರಳುವ ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿಗೆ ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ.ಅಲ್ಲದೆ ಬೆಂಗಳೂರಿನಿಂದ ನಂದಿ ಬೆಟ್ಟಕ್ಕೆ ಪ್ರವಾಸ ಹೋಗುವ ಆಸಕ್ತರಿಗೂ ರೈಲ್ವೆ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಇನ್ನು ಮುಂದೆ ನಂದಿ ಬೆಟ್ಟಕ್ಕೆ ತೆರಳಲು ರೈಲಿನಲ್ಲಿ ಸಹ ಪ್ರಯಾಣ ಮಾಡಬಹುದಾಗಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved