• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ಧಗಂಗಾ ಇಂಟರ್‌ಸಿಟಿ ರೈಲು ಇನ್ಮುಂದೆ ಸಂಪೂರ್ಣ ವಿದ್ಯುತ್ ಚಾಲಿತ

Dec 03 2023, 01:00 AM IST
ವಿದ್ಯಾಕಾಶಿ ಧಾರವಾಡ ಹಾಗೂ ಬೆಂಗಳೂರು ನಗರಗಳ ನಡುವೆ ಸಂಚರಿಸುತ್ತಿರುವ ಸಿದ್ಧಗಂಗಾ ಇಂಟರ್‌ಸಿಟಿ ರೈಲು ಶುಕ್ರವಾರದಿಂದ ಸಂಪೂರ್ಣ ವಿದ್ಯುತ್ ಚಾಲಿತವಾಗಿ ಮಾರ್ಪಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಸಿಗ್ನಲ್‌ ರಿಪೇರಿ ವೇಳೆ ರೈಲು ಡಿಕ್ಕಿ ಹೊಡೆದುಕಾರ್ಮಿಕರಿಬ್ಬರ ಸಾವು

Dec 02 2023, 12:45 AM IST
ರೈಲು ನಿಲ್ದಾಣದ ಬಳಿ ಸಿಗ್ನಲ್‌ ಸರಿಪಡಿಸುತ್ತಿದ್ದ ಮೂವರು ರೈಲ್ವೆ ನೌಕಕರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ನೌಕರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯ ಜಹಾಂಗೀರಾಬಾದ್‌ ನಿಲ್ದಾಣದಲ್ಲಿ ನಡೆದಿದೆ.

ಕಳೆದ 5 ವರ್ಷದಲ್ಲಿ 995 ರೈಲು ಚಾಲಕರು ಬ್ರೀತ್‌ ಟೆಸ್ಟಲ್ಲಿ ಫೇಲ್‌

Nov 27 2023, 01:15 AM IST
ಮದ್ಯಪಾನ ಸೇವನೆ ಮಾಡಿದ್ದಾರೆಯೇ ಎಂಬುದರ ಪತ್ತೆಗೆ ನಡೆಸಲಾಗುವ ಉಸಿರಾಟ ಪರೀಕ್ಷೆ (ಬ್ರೀತ್‌ಅಲೈಸರ್ ಟೆಸ್ಟ್‌)ಯಲ್ಲಿ ಕಳೆದ 5 ವರ್ಷಗಳಲ್ಲಿ ಸುಮಾರು 995 ಜನ ರೈಲು ಚಾಲಕರು ಫೇಲ್‌ ಆಗಿದ್ದಾರೆ

ಹುಬ್ಬಳ್ಳಿ-ಬೆಂಗಳೂರು ವಿಶೇಷ ರೈಲು ಸೇವೆ ಪುನಾರಂಭ

Nov 27 2023, 01:15 AM IST
ಹುಬ್ಬಳ್ಳಿ- ಬೆಂಗಳೂರು- ಹುಬ್ಬಳ್ಳಿ ಸೂಪರ್ ಫಾಸ್ಟ್ ವಿಶೇಷ ರೈಲು (07339/07340) ಸಂಚಾರ ಸೇವೆ ನ. 30ರಿಂದ ಮತ್ತೆ ಪುನಾರಂಭಗೊಳ್ಳಲಿದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ: ಹೆಚ್ಚುವರಿ ಫ್ಲ್ಯಾಟ್‌ ಫಾರಂನಿಂದ ಪ್ರಾಯೋಗಿಕ ರೈಲು ಓಡಾಟ

Nov 26 2023, 01:15 AM IST
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಬಹುನಿರೀಕ್ಷಿತ 4 ಮತ್ತು 5 ಫ್ಲ್ಯಾಟ್‌ಫಾರಂ ಕಾಮಗಾರಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಶನಿವಾರದಿಂದಲೇ ಈ ಫ್ಲ್ಯಾಟ್‌ಫಾರಂನಿಂದ ಪ್ರಾಯೋಗಿಕವಾಗಿ ರೈಲು ಸಂಚಾರ ಆರಂಭಿಸಲಾಗಿದೆ.

ಡಿಸೆಂಬರ್ 15ರಿಂದ ಸಿಂಧನೂರ ಹುಬ್ಬಳ್ಳಿ ರೈಲು ಸಂಚಾರ-ಕರಡಿ ಸಂಗಣ್ಣ

Nov 23 2023, 01:45 AM IST
ಗಿಣಿಗೇರಾ ಮೆಹಬೂಬ್‍ನಗರ ರೈಲ್ವೆ ಲೈನ್ ಕಾಮಗಾರಿ ಸಿಂಧನೂರುವರೆಗೆ ಪೂರ್ಣಗೊಂಡಿದೆ. ಡಿ.15ಕ್ಕೆ ಸಿಂಧನೂರಿಗೆ ರೈಲು ಸಂಚಾರ ಮತ್ತು ಗದಗ ವಾಡಿ ಮಾರ್ಗದಲ್ಲಿ ಕುಷ್ಟಗಿ ಪಟ್ಟಣಕ್ಕೆ ಜನೇವರಿಯಲ್ಲಿ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಾವಧಿಯಲ್ಲಿ ಕೊಪ್ಪಳ ಲೋಕಸಭೆ ಕ್ಷೇತ್ರಕ್ಕೆ ಹತ್ತಾರು ರೀತಿಯ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಿಷ್ಕಿಂಧೆ ಪ್ರದೇಶವಾಗಿರುವ ಗಂಗಾವತಿಯಿಂದ ಅಯೋಧ್ಯೆವರೆಗೂ ನೇರ ರೈಲು ಸಂಚಾರ ಪ್ರಾರಂಭವಾಗುವ ವಿಶ್ವಾಸವಿದೆ ಎಂದು ಸಂಸದರು ಹೇಳಿದರು.

ದಿನಕ್ಕೆರಡು ಹೊಸ ರೈಲು, ಬುಕ್‌ಮಾಡಿದ ಎಲ್ರಿಗೂ ಖಚಿತ ಟಿಕೆಟ್‌

Nov 17 2023, 06:45 PM IST
ಮುಂದಿನ 5 ವರ್ಷಗಳಲ್ಲಿ ರೈಲುಗಳ ಸಂಖ್ಯೆಯನ್ನು 3 ಸಾವಿರದಷ್ಟು ಹೆಚ್ಚಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ. ಹೀಗಾಗಿ 2027ರ ಹೊತ್ತಿಗೆ ಬುಕ್‌ ಮಾಡಿದ ಎಲ್ಲರಿಗೂ ಕನ್ಫರ್ಮ್‌ ಟಿಕೆಟ್‌ ದೊರೆಯುತ್ತದೆ ಎನ್ನಲಾಗಿದೆ.

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ: ಹೆಚ್ಚುವರಿ ಫ್ಲ್ಯಾಟ್‌ಫಾರಂ ಸಿದ್ಧ

Nov 06 2023, 12:45 AM IST
ಮಂಗಳೂರು ಸೆಂಟ್ರಲ್ಲ್‌ ರೈಲು ನಿಲ್ದಾಣ: ಹೆಚ್ಚುವರಿ ಫ್ಲ್ಯಾಟ್ಟ್‌ ಫಾರಂ ಸಿದ್ಧ

ಆಂಧ್ರಪ್ರದೇಶ ರೈಲು ಅಪಘಾತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

Oct 31 2023, 01:16 AM IST
ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಗೆ ಸಿಎಂ ಜಗನ್‌ ಭೇಟಿ.

ಆಂಧ್ರ ರೈಲು ಅಪಘಾತಕ್ಕೆ ಚಾಲಕರ ಎಡವಟ್ಟೇ ಕಾರಣ

Oct 31 2023, 01:16 AM IST
ಆಂಧ್ರಪ್ರದೇಶದಲ್ಲಿ ಭಾನುವಾರ ಸಂಭವಿಸಿದ ರೈಲು ಅಪಘಾತಕ್ಕೆ ರಾಯಗಢ ಪ್ಯಾಸೆಂಜರ್ ರೈಲಿನ ಲೋಕಪೈಲಟ್‌ಗಳೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. 2 ಸಿಗ್ನಲ್‌ಗಳನ್ನು ಜಂಪ್‌ ಮಾಡಿ ಈ ರೈಲು ಮತ್ತೊಂದು ಪ್ಯಾಸೆಂಜರ್‌ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಎಲ್ರಿಗೂ ನ್ಯಾಯ ಸಿಕ್ಕಿದೆಯೇ, ಗೊತ್ತಾಗಬೇಕು : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved