• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಂಕಣ ಮಾರ್ಗದಲ್ಲಿ 15ರಿಂದ ಅಕ್ಟೋಬರ್‌ 20ರ ವರೆಗೆ ರೈಲು ವೇಗ ಕಡಿತ

Jun 07 2025, 01:08 AM IST
ಪ್ರಯಾಣಿಕರ ಸುರಕ್ಷತೆಯ ಉದ್ದೇಶದಿಂದ ಕೊಂಕಣ ರೈಲ್ವೇಯು ಮಳೆಗಾಲ ವೇಳೆ ತನ್ನ ಮಾರ್ಗದಲ್ಲಿ ಓಡುವ ರೈಲುಗಳ ವೇಗವನ್ನು ಗಂಟೆಗೆ 100 ಕಿ.ಮೀ. ಸರಾಸರಿ ವೇಗದಿಂದ ಗಂಟೆಗೆ 40 ಕಿ.ಮೀ. ತನಕ ಕಡಿಮೆ ಮಾಡುವಂತೆ ಲೋಕೋ ಪೈಲಟ್‌ಗಳಿಗೆ ಸೂಚನೆ ನೀಡಿದೆ.

ಚಿಕ್ಕಮಗಳೂರು ,ಬೆಂಗಳೂರು- ತಿರುಪತಿ ರೈಲು ಸೇವೆಗೆ ಸಂಸದರ ಮನವಿ

Jun 01 2025, 03:09 AM IST

ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ದೆಹಲಿ ಯಲ್ಲಿ ರೈಲ್ವೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ ವಿನಂತಿಸಿದರು.

ಜಪಾನ್‌ನಲ್ಲಿ ಭಾರತದ ಮೊದಲ ಬುಲೆಟ್ ರೈಲು ಪ್ರಾಯೋಗಿಕ ಸಂಚಾರ

Jun 01 2025, 01:49 AM IST

ಅಹಮದಾಬಾದ್‌ ಮತ್ತು ಮುಂಬೈ ನಡುವೆ ಸಂಚರಿಸಲಿರುವ ದೇಶದ ಮೊದಲ ಬುಲೆಟ್‌ ರೈಲು ಜಪಾನ್‌ನಲ್ಲಿ ತನ್ನ ಪ್ರಾಯೋಗಿಕ ಸಂಚಾರವನ್ನು ಆರಂಭಿಸಿವೆ.  

ಹಳಿಗೆ ಮಣ್ಣು ಕುಸಿತ: ಬೆಂಗಳೂರು - ಮಂಗಳೂರು ರೈಲು ಸಂಚಾರ ವ್ಯತ್ಯಯ

May 31 2025, 09:55 AM IST

ಪುತ್ತೂರು ತಾಲೂಕಿನ ನರಿಮೊಗರು ಬಳಿ ಮತ್ತೆ ಮಣ್ಣು ಕುಸಿತ ಸಂಭವಿಸಿದ್ದು, ಕಬಕ ಪುತ್ತೂರು-ಸುಬ್ರಹ್ಮಣ್ಯ ರೋಡ್ ನಡುವೆ ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ.

ಗಂಗಾವತಿ-ದರೋಜಿ ರೈಲು ಮಾರ್ಗಕ್ಕೆ ಅನುದಾನ ನೀಡಿ

May 27 2025, 12:19 AM IST
ಗಂಗಾವತಿಯಿಂದ -ದರೋಜಿ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರಕ್ಕೆ ಅನುದಾನ ನೀಡುವಂತೆ ಒತ್ತಾಯ ಮಾಡಬೇಕು ಎಂದು ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಅವರಿಗೆ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘ ಮತ್ತು ವಕೀಲರ ಸಂಘದ ಪದಾದಿಕಾರಿಗಳು ಮನವಿ ಸಲ್ಲಿಸಿದರು.

ಬೆಂಗಳೂರಿನಿಂದ ಕೊಪ್ಪಳಕ್ಕೆ ವಂದೇ ಭಾರತ ರೈಲು ಶೀಘ್ರ

May 26 2025, 12:50 AM IST
ಕೊಪ್ಪಳ ಹಾಗೂ ಹೊಸಪೇಟೆ ಪ್ರವಾಸೋದ್ಯಮದಲ್ಲಿ ದಿನದಿಂದ ದಿನಕ್ಕೆ ಪ್ರಸಿದ್ಧಿ ಪಡೆಯುತ್ತಿದೆ. ಕೊಪ್ಪಳದ ಶಕ್ತಿ ಪೀಠ ಶ್ರೀ ಹುಲಿಗಮ್ಮ ದೇವಸ್ಥಾನಕ್ಕೆ ದೇಶದ ನಾನಾ ಕಡೆಯಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ.

ನವೀಕೃತ ರೈಲು ನಿಲ್ದಾಣಕ್ಕೆ ಕಣಗಿನಹಾಳದ ಸಿದ್ದನಗೌಡ ಪಾಟೀಲರ ಹೆಸರಿಡಲು ಆಗ್ರಹ

May 23 2025, 11:48 PM IST
ಇಡೀ ಏಷ್ಯಾ ಖಂಡದಲ್ಲಿ ಪ್ರಪ್ರಥಮವಾಗಿ ಸಹಕಾರ ಸಂಘವನ್ನು ಸ್ಥಾಪಿಸಿ, ದೇಶಕ್ಕೆ ಕೀರ್ತಿ ತಂದ ಸಹಕಾರ ರಂಗದ ಪಿತಾಮಹ, ಕಣಗಿನಹಾಳದ ಯಜಮಾನರಾದ ಸಿದ್ದನಗೌಡ ಪಾಟೀಲ ಅವರ ಹೆಸರನ್ನು ನವೀಕೃತಗೊಂಡ ಗದಗ ರೈಲು ನಿಲ್ದಾಣಕ್ಕೆ ಇಡಬೇಕು ಎಂದು ಹಾಲುಮತ ಮಹಾಸಭಾದ ವತಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ಶೀಘ್ರ ವಂದೇ ಭಾರತ ರೈಲು ಸಂಚಾರ

May 23 2025, 12:30 AM IST
ಅಮೃತ ಭಾರತ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಮತ್ತು ಇತರೆ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ದೇಶದ ಅಭಿವೃದ್ಧಿಗೆ ಸುಗಮ, ಸಂಘಟಿತ ರೈಲು ಸಾರಿಗೆ ಪ್ರಮುಖ

May 23 2025, 12:29 AM IST
ಭಾರತ ಸರ್ಕಾರವು ರೈಲು ಸೇವೆಗಳು ಮತ್ತು ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಬದ್ಧವಾಗಿದೆ

ಕುಷ್ಟಗಿ-ಹುಬ್ಬಳ್ಳಿ ರೈಲು: 7 ದಿನದಲ್ಲಿ 5000 ಜನ ಪ್ರಯಾಣ

May 23 2025, 12:17 AM IST
ಕುಷ್ಟಗಿ-ಹುಬ್ಬಳ್ಳಿ ರೈಲಿನಲ್ಲಿ ಮೇ 15ರಿಂದ ಮೇ 22ರ ವರೆಗೆ ಐದು ಸಾವಿರಕ್ಕೂ ಹೆಚ್ಚು ಜನರು ಪ್ರಯಾಣ ಬೆಳೆಸಿದ್ದಾರೆ. ಕುಷ್ಟಗಿ, ಯಲಬುರ್ಗಾ ಭಾಗದಿಂದ ಹುಬ್ಬಳ್ಳಿ ಪ್ರಯಾಣ ಈಗ ಸರಳವಾಗಿದ್ದು, ರೈಲಿಗೆ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 37
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved