• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರಿನಿಂದ ಕುಶಾಲನಗರಕ್ಕೆ ರೈಲು ಸಂಪರ್ಕ ಕಲ್ಪಿಸಲು ಮನವಿ

Aug 28 2024, 12:46 AM IST
ಮೈಸೂರಿನಿಂದ ಕುಶಾಲನಗರಕ್ಕೆ ರೈಲು ಸಂಪರ್ಕ ಕಲ್ಪಿಸುವ ಬಗ್ಗೆ ನಿಯೋಗದ ಮೂಲಕ ಮನವಿ ಸಲ್ಲಿಸಲಾಯಿತು. ಪ್ರಮುಖರಾದ ಆರ್‌ ಕೆ. ನಾಗೇಂದ್ರ ಬಾಬು, ಎಂ. ಡಿ ಕೃಷ್ಣಪ್ಪ ಉಪಸ್ಥಿತರಿದ್ದರು.

ಪಾವಗಡ-ಮಡಕಶಿರಾ ಹೊಸ ರೈಲು ಮಾರ್ಗಕ್ಕೆ ₹265 ಕೋಟಿ: ಸಂಸದ ಗೋವಿಂದ ಕಾರಜೋಳ

Aug 24 2024, 01:24 AM IST
ನೈರುತ್ಯ ರೈಲ್ವೆ ವಲಯದಿಂದ ಈಗಾಗಲೇ ಟೆಂಡರ್ ಕರೆಯಲಾಗಿದೆ. ಸೆ.11ರಂದು ಕಾಮಗಾರಿ ಬಿಡ್ ತೆರೆಯಲಿದ್ದು, ಕಾಮಗಾರಿ ನಿರ್ವಹಿಸುವ ಏಜೆನ್ಸಿ ಅಂತಿಮಗೊಳ್ಳಲಿದೆ

ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ - ಸರ್‌ಎಂವಿ ರೈಲು ನಿಲ್ದಾಣ ಮಧ್ಯ ಬಿಎಂಟಿಸಿ ಬಸ್‌ ಸೇವೆ

Aug 23 2024, 07:47 AM IST

ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಯಶವಂತಪುರ ರೈಲು ನಿಲ್ದಾಣ ಮತ್ತು ಸರ್‌ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದ ನಡುವೆ ಆ. 26ರಿಂದ ಬಿಎಂಟಿಸಿ ನೂತನ ಬಸ್ ಸೇವೆ ಆರಂಭಿಸುತ್ತಿದೆ.

ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ : ದಂಡು ನಿಲ್ದಾಣದಲ್ಲಿ 41 ರೈಲು ನಿಲುಗಡೆ ರದ್ದು

Aug 23 2024, 05:56 AM IST

ಕಂಟೋನ್ಮೆಂಟ್‌ (ದಂಡು) ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 20ರಿಂದ ಡಿಸೆಂಬರ್‌ 20ರವರೆಗೆ 92 ದಿನಗಳ ಕಾಲ 41 ರೈಲುಗಳ ನಿಲುಗಡೆ ರದ್ದು ಮಾಡಲಾಗಿದೆ.

ಮೆಟ್ರೋ ರೈಲುಗಳ ನಿರ್ವಹಣೆಗೆ ಹೊಸ 5 ಡಿಪೋ : ಮುಂದಿನ ನಾಲ್ಕು ವರ್ಷದಲ್ಲಿ ಮೆಟ್ರೋಗೆ ಸೇರ್ಪಡೆ ಆಗಲಿರುವ 159 ರೈಲು

Aug 22 2024, 12:56 AM IST
ನಮ್ಮ ಮೆಟ್ರೋ ಭವಿಷ್ಯದ ಮಾರ್ಗಗಳಲ್ಲಿ ರೈಲುಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ನಗರದಲ್ಲಿ ಹೊಸ 5 ಡಿಪೋಗಳು ನಿರ್ಮಾಣ ಆಗುತ್ತಿವೆ. ಇವು ಮುಂದಿನ ನಾಲ್ಕು ವರ್ಷದಲ್ಲಿ ಮೆಟ್ರೋಗೆ ಸೇರ್ಪಡೆ ಆಗಲಿರುವ 159 ರೈಲುಗಳನ್ನು ನಿರ್ವಹಣೆ ಮಾಡಲಿವೆ.

ಯಶವಂತಪುರ ನಿಲ್ದಾಣದಿಂದ 6 ರೈಲು ಸಂಚಾರ ರದ್ದು : ನಾಲ್ಕು ಪ್ಲಾಟ್‌ಫಾರ್ಮ್‌ನ್ನು ಹದಿನೈದು ದಿನ ಬಂದ್

Aug 22 2024, 12:51 AM IST
ಯಶವಂತಪುರ ರೈಲು ನಿಲ್ದಾಣ ಪುನರ್‌ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಪ್ಲಾಟ್​ಫಾರಂಗಳಲ್ಲಿ ಏರ್​-ಕಾನ್ಕೋರ್ಸ್ ಅಳವಡಿಕೆ ಹಿನ್ನೆಲೆಯಲ್ಲಿ ನಾಲ್ಕು ಪ್ಲಾಟ್‌ಫಾರ್ಮ್‌ನ್ನು ಹದಿನೈದು ದಿನ ಬಂದ್​ ಮಾಡಲಾಗುತ್ತಿರುವುದರಿಂದ ಆರು ರೈಲುಗಳ ಸಂಚಾರ ರದ್ದಾಗಿದ್ದು, ಎಂಟು ರೈಲುಗಳು ಭಾಗಶಃ ರದ್ದಾಗಿದೆ.

ರೈಲು ಹತ್ತುವ ಆಸೆಯಿಂದ ಅಥ್ಲೆಟಿಕ್ಸ್‌ಗೆ ಬಂದ ಅಂಧ ಬಾಲಕಿ ರಕ್ಷಿತಾ ಈಗ ಪ್ಯಾರಾಲಿಂಪಿಕ್ಸ್‌ಗೆ!

Aug 18 2024, 01:47 AM IST
ಪ್ಯಾರಿಸ್‌ ಗೇಮ್ಸ್‌ನ 1500 ಮೀ. ಓಟದಲ್ಲಿ ಮೂಡಿಗೆರೆಯ ರಕ್ಷಿತಾ ರಾಜು ಸ್ಪರ್ಧೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಚೊಚ್ಚಲ ಬಾರಿ ಸ್ಪರ್ಧೆ. ಎರಡೂ ಕಣ್ಣುಗಳಿಲ್ಲದಿದ್ರೂ ಸಾಧನೆಗಿಲ್ಲ ಅಡ್ಡಿ. ಈ ವರೆಗೂ ಗೆದ್ದಿದ್ದು ಹಲವು ಪದಕ.

ಶಿರಾಡಿ ಘಾಟ್‌ನಲ್ಲಿ ವಾರದಲ್ಲಿ 2ನೇ ಬಾರಿಗೆ ಕುಸಿದ ಗುಡ್ಡ - ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್

Aug 17 2024, 11:07 AM IST

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಆಚಂಗಿ ಬಳಿ ಶಿರಾಡಿ ಘಾಟ್‌ ಸಮೀಪ ಶುಕ್ರವಾರ ರೈಲ್ವೆ ಹಳಿ ಮೇಲೆ ಮತ್ತೆ ಗುಡ್ಡ ಕುಸಿದಿದ್ದು, ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿವರೆಗೆ ರದ್ದುಗೊಳಿಸಲಾಗಿದೆ.

ರೈಲು ಸಂಚಾರ ಮತ್ತೆ ಅನಿರ್ದಿಷ್ಟಾವಧಿ ರದ್ದು

Aug 17 2024, 12:51 AM IST
ಸಕಲೇಶಪುರ ತಾಲೂಕಿನ ಆಚಂಗಿ ಗ್ರಾಮ ಸಮೀಪ ಶುಕ್ರವಾರ ರೈಲ್ವೆ ಹಳಿ ಮೇಲೆ ಮತ್ತೆ ಭೂ ಕುಸಿತ ಸಂಭವಿಸಿದ್ದರಿಂದ ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿಯವರೆಗೆ ರದ್ದುಗೊಳಿಸಲಾಗಿದೆ. ಭೂಕುಸಿತ ಸಂಭವಿಸಿದ ಪ್ರದೇಶದಲ್ಲೇ ಮತ್ತೆ ಹಳಿಗಳ ಮೇಲೆ ಭೂಮಿ ಕುಸಿದ ಪರಿಣಾಮ ರೈಲನ್ನು ಬಾಳ್ಳುಪೇಟೆ ಬಳಿ ತಡೆಹಿಡಿಯಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಕಾರವಾರ ಎಕ್ಸ್‌ಪ್ರೆಸ್ ರೈಲನ್ನು ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ. ಇದರಿಂದಾಗಿ ನಿಗದಿತ ಸ್ಥಳಕ್ಕೆ ಸರಿಯಾದ ಸಮಯಕ್ಕೆ ತಲುಪಲಾಗದೆ ಎರಡು ರೈಲಿನಲ್ಲಿದ್ದ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿತ್ತು.

ಕಾಪು: ಮತ್ಸ್ಯಗಂಧ ರೈಲು ಪಡುಬಿದ್ರಿಯಲ್ಲಿ ನಿಲುಗಡೆಗೆ ರೈಲ್ವೆ ಸಚಿವರಿಗೆ ಮನವಿ

Aug 16 2024, 12:48 AM IST
ಪಡುಬಿದ್ರಿ-ಮಣಿಯೂರು ರೈಲ್ವೆ ನಿಲ್ದಾಣದಲ್ಲಿ ಮತ್ಸ್ಯಗಂಧ ರೈಲಿಗೆ ನಿಲುಗಡೆ ಇಲ್ಲದೆ ಇರುವುದರಿಂದ ದೂರದ ಮೂಲ್ಕಿ ಹಾಗೂ ಉಡುಪಿ ಇಂದ್ರಾಳಿಯಲ್ಲಿ ಸಾರ್ವಜನಿಕರು ಇಳಿದು ತಮ್ಮ ಸ್ವಂತ ಊರಿಗೆ ತೆರಳಲು ಸಂಕಷ್ಟಪಡುತ್ತಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved