• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೆ ರೈಲು ದುರಂತ: ತಮಿಳುನಾಡಿನಲ್ಲಿ ಮೈಸೂರು ರೈಲು ಭೀಕರ ಅಪಘಾತ - 12 ಬೋಗಿಗಳು ಹಳಿತಪ್ಪಿ 1 ಬೋಗಿಗೆ ಬೆಂಕಿ

Oct 13 2024, 01:10 AM IST
ಈ ಹಿಂದೆ 300ಕ್ಕೂ ಹೆಚ್ಚು ಜನರ ಬಲಿಪಡೆದ ಒಡಿಶಾದ ಬಾಹಾನಗಾ ರೈಲು ದುರಂತವನ್ನು ನೆನಪಿಸುವಂಥ ರೈಲ್ವೆ ಅಪಘಾತ ತಮಿಳುನಾಡಿನಲ್ಲಿ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ಸಂಭವಿಸಿದೆ.

ಬಹು ನಿರೀಕ್ಷೆಯ ಮುರ್ಡೇಶ್ವರ-ತಿರುಪತಿ ರೈಲು ಆರಂಭ

Oct 13 2024, 01:07 AM IST
ಹೊಸದಾಗಿ ಆರಂಭವಾದ ಮುರ್ಡೇಶ್ವರ ತಿರುಪತಿ ರೈಲಿಗೆ ಮುರ್ಡೇಶ್ವರದಲ್ಲಿ ಶನಿವಾರ ಹೂ ಮಾಲೆ ಹಾಕಿ, ಬಾಳೆಗಿಡ ಕಟ್ಟಿ ಪೂಜೆ ನೆರವೇರಿಸಲಾಯಿತು. ಭಟ್ಕಳದಲ್ಲಿ ರೈಲಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.

ಕಮಲನಗರ ರೈಲು ನಿಲ್ದಾಣಕ್ಕೆ ಡಿ.ಆರ್.ಎಮ್ ಭೇಟಿ

Oct 10 2024, 02:27 AM IST
ಕಮಲನಗರ ಪಟ್ಟಣದ ರೈಲ್ವೆ ನಿಲ್ದಾಣಕ್ಕೆ ದಕ್ಷಿಣ ಮಧ್ಯ ರೈಲ್ವೇ ವಿಭಾಗದ ಅಧಿಕಾರಿಗಳ ತಂಡ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಅಂಕೋಲಾ ಬಳಿ ಟ್ರ್ಯಾಕ್‌ಮ್ಯಾನ್‌ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ದುರಂತ

Oct 10 2024, 02:26 AM IST
ಕೊಂಕಣ ರೈಲ್ವೆಯ ಹಿರಿಯ ಅಧಿಕಾರಿಗಳು ಹಾರವಾಡಕ್ಕೆ ಆಗಮಿಸಿ ರೈಲ್ವೆ ದುರಂತ ತಪ್ಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಟ್ರ್ಯಾಕ್ ಮ್ಯಾನ್ ಛತ್ರಪತಿ ಆನಂದು ಗೌಡ ಅವರನ್ನು ಸನ್ಮಾನಿಸಿ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಆಲಮಟ್ಟಿ-ಹುಣಸಗಿ-ಯಾದಗಿರಿ ರೈಲು ಯೋಜನೆ ಅನುಷ್ಠಾನಕ್ಕೆ ಒತ್ತಾಯ

Oct 07 2024, 01:34 AM IST
Demand for the implementation of Alamatti-Hunasagi-Yadagiri rail project

ಶೀಘ್ರ ರಾಜ್ಯಕ್ಕೆ ಮೊದಲ ನಮೋ ಭಾರತ್‌ ರ್‍ಯಾಪಿಡ್‌ ರೈಲು : ಅಶ್ವಿನ್ ವೈಷ್ಣವ್ ಭರವಸೆ

Oct 06 2024, 01:33 AM IST
ಶೀಘ್ರ ರಾಜ್ಯದಲ್ಲಿ ಮೊದಲ ‘ನಮೋ ಭಾರತ್ ರ್‍ಯಾಪಿಡ್‌ ರೈಲು’ ಸಂಚಾರ ಆರಂಭ ಆಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ತಿಳಿಸಿದ್ದಾರೆ.

ದಾಂಡೇಲಿ- ಅಳ್ನಾವರ ಪ್ಯಾಸೆಂಜರ್ ರೈಲು ಆರಂಭಿಸಲು ಶಾಸಕ ದೇಶಪಾಂಡೆ ಆಗ್ರಹ

Oct 05 2024, 01:36 AM IST
ದಶಕಗಳ ನಿರೀಕ್ಷೆಯ ಬಳಿಕ 2019ರಲ್ಲಿ ಅಳ್ನಾವರ- ದಾಂಡೇಲಿ(ಅಂಬೇವಾಡಿ) ಪ್ರಾರಂಭಗೊಂಡ ಪ್ಯಾಸೆಂಜರ್ ರೈಲು ಸೇವೆ, ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಸ್ಥಗಿತಗೊಂಡಿತ್ತು.

ಭಾರತದಲ್ಲಿ ಮೊದಲ ಪರಿಸರ ಸ್ನೇಹಿ ಹೈಡ್ರೋಜನ್‌ ಚಾಲಿತ ರೈಲು ಶೀಘ್ರದಲ್ಲೇ ಓಡುವ ಸಾಧ್ಯತೆ

Oct 05 2024, 01:31 AM IST
ಭಾರತದಲ್ಲಿ ಮೊದಲ ಪರಿಸರ ಸ್ನೇಹಿ ಹೈಡ್ರೋಜನ್‌ ಚಾಲಿತ ರೈಲು ಶೀಘ್ರದಲ್ಲೇ ಓಡುವ ಸಾಧ್ಯತೆ ಇದೆ. ಜರ್ಮನಿಯ ಟಿಯುವಿ-ಎಸ್‌ಯುಡಿ ಎಂಬ ಕಂಪನಿ ಮೂಲಕ ರೈಲಿನ ಆಡಿಟ್‌ ನಡೆಸಲು ಭಾರತೀಯ ರೈಲ್ವೆ ನಿರ್ಧರಿಸಿದ್ದು, ಇದೇ ಡಿಸೆಂಬರ್‌ನಲ್ಲಿ ಪ್ರಾಯೋಗಿಕ ಸಂಚಾರಕ್ಕೆ ಮುಂದಾಗಿದೆ.

ಈ ವರ್ಷವೇ ನೇರ ರೈಲು ಮಾರ್ಗ ಕಾಮಗಾರಿ ಪ್ರಾರಂಭ

Oct 03 2024, 01:26 AM IST
ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದೆ. ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸುರಂಗ ರೈಲು ಅಪಘಾತ ರಕ್ಷಣಾ ಅಣಕು ಕಾರ್ಯಾಚರಣೆ

Oct 02 2024, 01:03 AM IST
ಸುರಂಗದಲ್ಲಿ ರೈಲ್ವೇ ಅಪಘಾತ, ನುಜ್ಜುಗುಜ್ಜಾದ ಬೋಗಿಗಳ ಒಳಗೆ ನೆರವಿಗಾಗಿ ಪ್ರಯಾಣಿಕರ ಚೀರಾಟ, ಅಪಘಾತ ನಂತರದ ಒಂದು ಗಂಟೆ ಗೋಲ್ಡನ್‌ ಅವರ್‌ ರಕ್ಷಣೆ ಕಾರ್ಯಾಚರಣೆಯ ಧಾವಂತದಲ್ಲಿ ಆರ್‌ಪಿಎಫ್‌ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್‌ ಸಿಬ್ಬಂದಿ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 38
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved