• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೆಜೆಸ್ಟಿಕ್‌ ವರೆಗೂ ರೈಲು ಸಂಚಾರಕ್ಕೆ ಒತ್ತಾಯ

Jul 27 2025, 01:51 AM IST
ಬಂಗಾರಪೇಟೆಯಿಂದ ಪ್ರಯಾಣಿಕರು ಕೆಆರ್‌ ಪುರಂನಲ್ಲಿ ಇಳಿದು ಮತ್ತೆ ದುಬಾರಿ ದರ ತೆತ್ತು ಮೆಟ್ರೋ ರೈಲಿನ ಮೂಲಕ ಹೋಗುವಂತಾಗಿದೆ. ಮುಂಜಾನೆ ೪ ರಿಂದಲೇ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುವ ಸುಮಾರು ೨೦ ಸಾವಿರಕ್ಕೂ ಹೆಚ್ಚಿನ ಜನರಿಗೆ ಬೆಳಗ್ಗೆ ೮ ಗಂಟೆಗೆ ಮಾರಿಕುಪ್ಪಂನಿಂದ ಬರುವ ರೈಲು ಮಾತ್ರ ಮೆಜೆಸ್ಟಿಕ್‌ವರೆಗೆ ಹೋಗುತ್ತದೆ ನಂತರ ಮಧ್ಯಾಹ್ನದವರೆಗೂ ಯಾವುದೇ ರೈಲುಗಳು ಹೋಗದೆ ತೊಂದರೆಯಾಗಿದೆ.

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಮಂಜೂರು: ಸಂಚಲನ ಮೂಡಿಸಿದ ರೈಲ್ವೆ ಸಚಿವರ ಹೇಳಿಕೆ

Jul 27 2025, 12:01 AM IST
ಯೋಜನೆಯ ಮಾರ್ಗದ ಮರು ಸಮೀಕ್ಷೆ ನಡೆಸಲಾಗಿದೆ. ಯೋಜನೆಗೆ ಅಗತ್ಯವಾದ ಯೋಜನಾ ವರದಿ ಸಲ್ಲಿಕೆಯಾಗಿದೆ.

ರೈಲು ನಿಲ್ದಾಣದಲ್ಲಿ ಮಾರ್ಗಸೂಚಿಗೆ ಬರಲಿದೆ ‘ನಮ್ಮ ನಕ್ಷೆ’

Jul 25 2025, 10:22 AM IST

ಪ್ರಯಾಣಿಕರಿಗೆ ರೈಲ್ವೆ ನಿಲ್ದಾಣದೊಳಗೆ ದಾರಿ ಹುಡುಕಲು ನೆರವಾಗುವ ‘ನಮ್ಮ ನಕ್ಷೆ’ ಪೋರ್ಟಲ್‌ ರೂಪಿಸುತ್ತಿರುವ ನೈಋತ್ಯ ರೈಲ್ವೆಯು ರಾಜ್ಯದ ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳ ಡಿಜಿಟಲ್ ನ್ಯಾವಿಗೇಷನ್ ಕಾರ್ಯವನ್ನು ಕೈಗೊಂಡಿದೆ.

ಬೆಂಗಳೂರು-ಹೊಸಪೇಟೆ ರೈಲು ಕುಷ್ಟಗಿ ವರೆಗೆ ಓಡಿಸಿ

Jul 25 2025, 01:12 AM IST
ಬೆಂಗಳೂರು-ಹೊಸಪೇಟೆ ಸಂಚರಿಸುವ ರೈಲು ಕುಷ್ಟಗಿ ವರೆಗೆ ಸಂಚರಿಸುವುದರಿಂದ ಯಲಬುರ್ಗಾ, ಕುಕನೂರು, ಕುಷ್ಟಗಿ ಸೇರಿದಂತೆ ಇಲಕಲ್, ಹುನಗುಂದ, ಗಜೇಂದ್ರಗಡ ಸಾರ್ವಜನಿಕರಿಗೆ ಬೆಂಗಳೂರಿಗೆ ರೈಲು ಪ್ರಯಾಣ ಕಡಿಮೆ ದರ, ಆರಾಮದಾಯಕ ಪ್ರಯಾಣವಾಗಲಿದೆ.

ಮುಂಬೈ ರೈಲು ಸ್ಫೋಟ ಆರೋಪಿಗಳ ಖುಲಾಸೆಗೆ ಸುಪ್ರೀಂ ಕೋರ್ಟ್ ತಡೆ

Jul 25 2025, 12:31 AM IST

189 ಜನರ ಬಲಿ ಪಡೆದ 2006ರ ಮುಂಬೈ ರೈಲು ಸ್ಫೋಟದ 12 ಆರೋಪಿಗಳನ್ನು ದೋಷಮುಕ್ತಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. 

ಸೆಂಟ್ರಲ್‌ ರೈಲು ನಿಲ್ದಾಣ ಫ್ಲ್ಯಾಟ್‌ಫಾರಂನಲ್ಲಿ ಪಾಚಿ ಮಡುಗಟ್ಟಿ ಜಾರುವ ತೊಂದರೆಗೆ ಕ್ಷಿಪ್ರ ಮುಕ್ತಿ

Jul 23 2025, 03:09 AM IST
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ಜಾರುವ ಸಮಸ್ಯೆಯನ್ನು ರೈಲ್ವೆ ಹೋರಾಟ ಸಮಿತಿ ಮುಖಂಡರು ಫಾಲ್ಘಾಟ್‌ ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದ ಎರಡೇ ಗಂಟೆಯಲ್ಲಿ ತೊಂದರೆಯನ್ನು ಸರಿಪಡಿಸುವ ಕೆಲಸ ನಡೆದಿದೆ.

ತುಮಕೂರು ರೈಲು ನಿಲ್ದಾಣ ಪುನರ್‌ ನವೀಕರಣ ಮಾಡಿ

Jul 19 2025, 01:00 AM IST
ತುಮಕೂರು ರೈಲು ನಿಲ್ದಾಣದಲ್ಲಿ ವ್ಯವಸ್ಥಿತ ದ್ವಿಚಕ್ರ ವಾಹನ ಪಾರ್ಕಿಂಗ್ ಸ್ಥಳವನ್ನು ಅತಿ ಶೀಘ್ರವಾಗಿ ನಿರ್ಮಿಸಿಕೊಡಬೇಕೆಂದು ತುಮಕೂರು ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆ ಅಧ್ಯಕ್ಷ, ನೈಋತ್ಯ ರೈಲ್ವೇ ಬೆಂಗಳೂರು ವಲಯದ ರೈಲು ಬಳಕೆದಾರರ ಸಲಹಾ ಸಮಿತಿ ಸದಸ್ಯ ಕರಣಂ ರಮೇಶ್ ಆಗ್ರಹಿಸಿದರು.

ವಿವಿಧ ಮಾರ್ಗಗಳಲ್ಲಿ ರೈಲು ಸಂಚಾರ, ವಿಸ್ತರಣೆಗೆ ಆಗ್ರಹ

Jul 17 2025, 12:30 AM IST
ಕುಡಚಿ, ಬಾಗಲಕೋಟ ರೇಲ್ವೆ ಮಾರ್ಗದ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸುವುದು, ಲೋಕಾಪೂರ, ಧಾರವಾಡ ಹೊಸ ರೈಲು ಮಾರ್ಗ ಅನುಷ್ಠಾನಗೊಳಿಸುವುದು, ಲೋಕಾಪುರ ವರೆಗೆ ಪ್ಯಾಸೆಂಜರ್ ರೈಲು ಪ್ರಾರಂಭಿಸುವದು. ಗದಗ, ಬಾಗಲಕೋಟೆ, ಸೋಲಾಪೂರ ಮಾರ್ಗದಲ್ಲಿ ಹೆಚ್ಚಿನ ರೇಲ್ವೆ ಸೌಲಭ್ಯ ದೊರಕಿಸುವದು ಸೇರಿದಂತೆ ಅನೇಕ ಬೇಡಿಕೆ ಈಡೇರಿಸುವಂತೆ ಕೋರಿತು.

ರಾಜಾಸೀಟಿನಲ್ಲಿ ‘ಪುಟಾಣಿ ರೈಲು’ ಆರಂಭಕ್ಕೆ ಕ್ರಮ: ವೆಂಕಟ್ ರಾಜಾ

Jul 15 2025, 11:45 PM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಳದಿ ಮಾರ್ಗ ಮೆಟ್ರೋಗೆ ಮೂರೇ ರೈಲು: ಸಂಚಾರಕ್ಕೆ ಮಾರ್ಗ ಸವಾಲು

Jul 14 2025, 08:58 AM IST

ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆಗಸ್ಟ್‌ನಲ್ಲಿ ಆರಂಭಿಸುವ ಸಾಧ್ಯತೆ ಇರುವುದರಿಂದ ಸಮಯ, ವೇಳಾಪಟ್ಟಿ ರೂಪಿಸುವುದು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಸವಾಲಾಗಿ ಪರಿಣಮಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 38
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved