• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇರಳೆ ಮಾರ್ಗದಲ್ಲಿ ಪ್ರತಿ 3.5 ನಿಮಿಷಕ್ಕೊಂದು ರೈಲು

Jul 07 2024, 01:23 AM IST
ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ನೇರಳೆ ಮಾರ್ಗದಲ್ಲಿ ಪೀಕ್‌ ಅವರ್‌ನಲ್ಲಿ ಹೆಚ್ಚುವರಿ 15 ರೈಲುಗಳ ಕಾರ್ಯಾಚರಣೆ ಆರಂಭವಾಗಿದ್ದು, ಇವು 5 ನಿಮಿಷದ ಬದಲಾಗಿ ಪ್ರತಿ 3.5 ನಿಮಿಷಕ್ಕೆ ಸಂಚರಿಸಲಿವೆ.

ಶಿವಮೊಗ್ಗದಿಂದ-ಚೆನ್ನೈಗೆ ಶೀಘ್ರ ಹೊಸ ರೈಲು: ಸಂಸದ ಬಿ.ವೈ.ರಾಘವೇಂದ್ರ

Jul 06 2024, 12:49 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗದಿಂದ ಚೆನ್ನೈಗೆ ಹೊಸ ರೈಲು ಮಂಜೂರಾಗಿದ್ದು, ಶೀಘ್ರದಲ್ಲೇ ಇದಕ್ಕೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.

ಹುಬ್ಬಳ್ಳಿ-ಗುಂತಕಲ್ಲು-ಹುಬ್ಬಳ್ಳಿ ರೈಲು ಪುನಾರಂಭ: ಪೂಜೆ ಸಲ್ಲಿಸಿ ಸ್ವಾಗತ

Jul 03 2024, 12:19 AM IST
ಹುಬ್ಬಳ್ಳಿ-ಗುಂತಕಲ್-ಹುಬ್ಬಳ್ಳಿ ರೈಲು ಪುನರಾರಂಭ ಹಿನ್ನೆಲೆಯಲ್ಲಿ ರೈಲ್ವೆಕ್ರಿಯಾ ಸಮಿತಿ ಸದಸ್ಯರು ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ರೈಲಿಗೆ ಪೂಜೆ ಸಲ್ಲಿಸಿ ಸ್ವಾಗತಿಸಿಕೊಂಡರು.

ಹೊಸ ರೈಲು ಮಾರ್ಗಕ್ಕೆ ಹೋರಾಟ ಆರಂಭ

Jul 02 2024, 01:39 AM IST
ಘಟಪ್ರಭಾದಿಂದ ಮಂತ್ರಾಲಯದ ವರೆಗೆ ನರಗುಂದ ಮಾರ್ಗವಾಗಿ ರೈಲು ಮಾರ್ಗ ನಿರ್ಮಿಸಬೇಕು ಎಂಬ ಬೇಡಿಕೆ ಇಟ್ಟು ನರಗುಂದದಲ್ಲಿ ಹೋರಾಟ ಆರಂಭಿಸಲಾಗಿದೆ. ಜು. 2ರಂದು ಈ ಕುರಿತು ಸಭೆ ನಡೆಯಲಿದೆ.

ಬೆಂಗಳೂರಿನಿಂದ ಪಂಢರಾಪುರಕ್ಕೆ ವಿಶೇಷ ರೈಲು

Jul 01 2024, 11:36 AM IST

ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರಿನಿಂದ ಪಂಢರಾಪುರಕ್ಕೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೆ ವಲಯವೂ ನಿರ್ಧರಿಸಿದೆ.

ಬಡ, ಮಧ್ಯಮ ವರ್ಗಕ್ಕೆ ರೈಲು ಪ್ರಯಾಣ ಇನ್ನಷ್ಟು ಅಗ್ಗ?

Jun 30 2024, 01:21 PM IST

ವಂದೇ ಭಾರತ್‌ ಸೇರಿ ಹಲವು ರೈಲುಗಳ ಪ್ರಯಾಣ ದರ ಪರಿಷ್ಕರಣೆ (ಇಳಿಕೆ) ಕುರಿತು ಚಿಂತನೆ ನಡೆದಿರುವುದಾಗಿ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ವಂದೇ ಭಾರತ್ ಸೇರಿ ಹಲವು ರೈಲು ದರ ಇಳಿಕೆ ಚಿಂತನೆ: ಸೋಮಣ್ಣ

Jun 30 2024, 12:51 AM IST
ವಂದೇ ಭಾರತ್‌ ಸೇರಿ ಹಲವು ರೈಲುಗಳ ಪ್ರಯಾಣ ದರ ಪರಿಷ್ಕರಣೆ (ಇಳಿಕೆ) ಕುರಿತು ಚಿಂತನೆ ನಡೆದಿರುವುದಾಗಿ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಕುಷ್ಟಗಿ-ಗೋಕಾಕ ರೈಲು ಮಾರ್ಗ ಆರಂಭಿಸಲು ಮನವಿ

Jun 28 2024, 12:51 AM IST
ಕುಷ್ಟಗಿಯಿಂದ ಗೋಕಾಕ ನಗರಕ್ಕೆ ಹೊಸ ರೈಲು ಮಾರ್ಗದ ಸಂಪರ್ಕ ಕಲ್ಪಿಸಬೇಕು ಎಂದು ಕನ್ನಡಪರ ಸಂಘಟನೆ ಮುಖಂಡ ರಾಘವೇಂದ್ರ ಗುಜಮಾಗಡಿ ಆಗ್ರಹಿಸಿದರು. ಈ ಕುರಿತು ಅವರು ಕೇಂದ್ರ ಸಚಿವರಿಗೆ ಅಂಚೆ ಮೂಲಕ ಪತ್ರ ರವಾನಿಸಿದ್ದಾರೆ.

ವಂದೇ ಭಾರತ ರೈಲು ಪ್ರಾರಂಭಕ್ಕೆ ವಿಪ ಸದಸ್ಯ ಸುನಿಲಗೌಡ ಪತ್ರ

Jun 23 2024, 02:05 AM IST
ವಿಜಯಪುರ-ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ವಿಧಾನ ಪರಿಷತ್ ಶಾಸಕ ಸುನಿಲಗೌಡ ಪಾಟೀಲ ಸಂಸದ ಪಿ. ಸಿ. ಗದ್ದಿಗೌಡರ ಅವರಿಗೆ ಮತ್ತೊಮ್ಮೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಎನ್‌ಡಿಎ ಅವಧಿಯಲ್ಲಿ ರೈಲು ಅಪಘಾತ ಭಾರೀ ಇಳಿಕೆ

Jun 19 2024, 01:08 AM IST
ಯುಪಿಎ ಅವಧಿಯಲ್ಲಿ ವರ್ಷಕ್ಕೆ 171, ಎನ್‌ಡಿಎ ಅವಧಿಯಲ್ಲಿ ವರ್ಷಕ್ಕೆ 68 ರೈಲು ಅಪಘಾತಗಳಾಗಿವೆ. ಬಂಗಾಳ ಅಪಘಾತಕ್ಕೆ ವಿಪಕ್ಷಗಳ ಟೀಕೆ ಬೆನ್ನಲ್ಲೇ ಅಂಕಿ ಅಂಶ ಬೆಳಕಿಗೆ ಬಂದಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved