ರೈತರ ಹೋರಾಟ ಬೆಂಬಲಿಸಿ ರೈಲು ತಡೆ: ಬಂಧನ
Mar 02 2024, 01:45 AM ISTರೈತರು ಬೆಳೆದ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ವತಿಯಿಂದ ನಡೆಯುತ್ತಿರುವ ಹೋರಾಟ ಬೆಂಬಲಿಸಿ, ಹಾಗೂ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ರೈತ ಸಂಘಟನೆಗಳ ಒಕ್ಕೂಟ, ಜಿಲ್ಲಾ ಘಟಕದ ವತಿಯಿಂದ ನಗರದ ರೈಲ್ವೇ ನಿಲ್ದಾಣ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು.