• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಕಲೇಶಪುರದಲ್ಲಿ ರೈಲು ಅಪಘಾತದ ಕಲ್ಪಿತ ಕಾರ್‍ಯಾಚರಣೆ

May 19 2024, 01:54 AM IST
ಸಕಲೇಶಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಹಾಗೂ ರೈಲ್ವೆ ಸಿಬ್ಬಂದಿಯಿಂದ ರೈಲು ಅಪಘಾತದ ಕಲ್ಪಿತ ಕಾರ್ಯಚರಣೆಯನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಹುಬ್ಬಳ್ಳಿ, ಹೊಸಪೇಟೆ ರೈಲು ಸಂಚಾರ ಭಾಗಶಃ ರದ್ದು

May 14 2024, 02:06 AM IST

ಅರಸೀಕೆರೆ ಮತ್ತು ಬಾಣಾವರ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ ತೆರವಿಗಾಗಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಮತ್ತು ತೆಗೆದು ಹಾಕುವ ಕಾಮಗಾರಿ ಹಿನ್ನೆಲೆಯಲ್ಲಿ ಕೆಲ ರೈಲುಗಳನ್ನು ಯಶವಂತಪುರ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.

ವಿಶೇಷ ರೈಲು ಟ್ರಬಲ್‌: ಪ್ರಯಾಣಿಕರ ಪರದಾಟ

May 09 2024, 01:03 AM IST
ರೈಲಿನಲ್ಲಿದ್ದ M1, M2, M3 ಎಸಿ ಕೋಚ್‌ಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿರಲಿಲ್ಲ. ಈ ನಡುವೆ ಎಸಿ ನಿರ್ವಹಣೆ ಮಾಡಬೇಕಿದ್ದ ತಾಂತ್ರಿಕ ಸಿಬ್ಬಂದಿ ಕೂಡ ಕೈಕೊಟ್ಟಿದ್ದ. ಹೀಗಾಗಿ ರೈಲಿನ ಎಸಿ ಕೋಚ್‌ಗಳಲ್ಲಿ ತಾಂತ್ರಿಕ ಸಮಸ್ಯೆಯಾದರೂ ಬಗೆಹರಿಸಲು ಸಿಬ್ಬಂದಿ ಇಲ್ಲದಂತಾಗಿತ್ತು.

ಸಬರ್ಬನ್‌ ರೈಲು: ದೊಡ್ಡಜಾಲ ಮೂಲಕ ಏರ್‌ಪೋರ್ಟ್‌ ಸಂಪರ್ಕಿಸಲು ಯೋಜನೆ

May 07 2024, 02:02 AM IST

ಮೆಜೆಸ್ಟಿಕ್‌ನಿಂದ ದೇವನಹಳ್ಳಿ ಸಂಪರ್ಕಿಸುವ ಉಪನಗರ ರೈಲಿನ ಮೊದಲ ‘ಸಂಪಿಗೆ’ ಮಾರ್ಗವನ್ನು ಬಳ್ಳಾರಿ ರಸ್ತೆಯ ಏರ್‌ಪೋರ್ಟ್‌ ಟ್ರಂಪೆಟ್ ಇಂಟರ್‌ಚೇಂಜ್‌ನ ಬದಲಾಗಿ ದೊಡ್ಡಜಾಲದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸಲು ಯೋಜಿಸಿದೆ.

ಬೋಗಿ ಬಿಟ್ಟು 3 ಕಿ.ಮೀ. ಚಲಿಸಿದ ರೈಲು ಎಂಜಿನ್‌!

May 06 2024, 12:31 AM IST
ಪಂಜಾಬ್‌ನಲ್ಲಿ ವಿಚಿತ್ರ ಘಟನೆ ನಡೆದಿದ್ದು, ಬೋಗಿಗಳನ್ನು ಬಿಟ್ಟು ಕೇವಲ ಎಂಜಿನ್‌ ಮಾತ್ರ ಚಲಿಸಿದೆ.

ಕುಡಚಿ-ಬಾಗಲಕೋಟೆ ರೈಲು ಸೇವೆ ಶೀಘ್ರ ಪ್ರಾರಂಭ: ಪಿ.ಸಿ.ಗದ್ದಿಗೌಡರ

Apr 28 2024, 01:22 AM IST
ಜಮಖಂಡಿಯಲ್ಲಿ ವೈದ್ಯರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಮಾತನಾಡಿ, ಕುಡಚಿ-ಬಾಗಲಕೋಟೆ ರೈಲು ಸೇವೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಹೇಳಿದರು.

ಮೆಟ್ರೋಗೆ ವರ್ಷಾಂತ್ಯಕ್ಕೆ ಹೆಚ್ಚುವರಿ ರೈಲು ಸೇರ್ಪಡೆ

Apr 06 2024, 02:00 AM IST
ನಮ್ಮ ಮೆಟ್ರೋಗೆ ಈಗ ಹೊಸದಾಗಿ ರೈಲುಗಳನ್ನು ಸೇರ್ಪಡೆ ಮಾಡಲು ವರ್ಷಾಂತ್ಯದ ವರೆಗೆ ಕಾಯಬೇಕಿದೆ. ಚೀನಾದಿಂದ ರೈಲುಗಳು ಬರಬೇಕಿವೆ.

ಬೆಂಗಳೂರು ವರ್ತುಲ ರೈಲು: ಡಿಪಿಆರ್‌ ಶೀಘ್ರ ರೈಲ್ವೇ ಮಂಡಳಿಗೆ

Mar 31 2024, 02:07 AM IST
ನಗರದ ವರ್ತುಲ ರೈಲ್ವೆ (ರಿಂಗ್ ರೈಲ್ವೇ) ಯೋಜನೆ ಪೂರ್ಣಗೊಳ್ಳಲು ಕನಿಷ್ಠ 5-8 ವರ್ಷ ಬೇಕು. ಪ್ರಸ್ತುತ ಫೈನಲ್‌ ಲೋಕೇಶನ್‌ ಸರ್ವೇ, ಹಾಗೂ ಡಿಪಿಆರ್‌ ಕಾರ್ಯಗಳು ನಡೆಯುತ್ತಿದೆ ಎಂದು ನೈಋತ್ಯ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯಪುರ-ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲು ಪರಿಷ್ಕೃತ ವೇಳಾಪಟ್ಟಿ ಏ.1ರಿಂದ ಜಾರಿ

Mar 24 2024, 01:31 AM IST
ರೈಲು ನಂಬರ್‌ 07377 ವಿಜಯಪುರದಿಂದ ಸಂಜೆ 3.30ಕ್ಕೆ ಹೊರಟು ಮರುದಿನ 9.35ಕ್ಕೆ ಮಂಗಳೂರು ಜಂಕ್ಷನ್‌ ನಿಲ್ದಾಣ ತಲುಪಲಿದೆ. ನಂಬರ್‌ 07378 ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2.50ಕ್ಕೆ ಹೊರಟು ಮರುದಿನ 9.30ಕ್ಕೆ ವಿಜಯಪುರ ತಲುಪಲಿದೆ.

ಮಹಾದಾಯಿ: 2016ರ ರೈಲು ತಡೆ, ಈಗ ಬಂಧನ!

Mar 22 2024, 01:02 AM IST
ಮಹದಾಯಿಗಾಗಿ 2016ರಲ್ಲಿ ನಡೆದ ರೈಲ್‌ ತಡೆಗೆ ಸಂಬಂಧಿಸಿದಂತೆ ಹೋರಾಟಗಾರರನ್ನು ರೈಲ್ವೆ ಪೊಲೀಸರು ಈಗ ಬಂಧಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಹೋರಾಟಗಾರ ಕುತುಬುದ್ದೀನ್‌ ಖಾಜಿ ಎಂಬುವವರನ್ನು ಗುರುವಾರ ಬಂಧಿಸಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved