• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಯಾಣಿಕರ ಕೊರತೆ: ರೈಲು ಸಂಚಾರ ಭಾಗಶಃ ರದ್ದು

Mar 20 2024, 01:19 AM IST
ಪ್ರಯಾಣಿಕರ ಸಂಖ್ಯೆಯ ಕೊರತೆಯಿಂದಾಗಿ ರೈಲುಗಳ ಸಂಖ್ಯೆ 17347/17348 ಎಸ್.ಎಸ್.ಎಸ್. ಹುಬ್ಬಳ್ಳಿ ಮತ್ತು ಚಿತ್ರದುರ್ಗ ನಿಲ್ದಾಣಗಳ ನಡುವೆ ಚಲಿಸುವ ಡೆಮು ಎಕ್ಸ್ ಪ್ರೆಸ್ ರೈಲುಗಳ ಸೇವೆಯನ್ನು ಚಿತ್ರದುರ್ಗ ಮತ್ತು ಚಿಕ್ಕಜಾಜೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.

ಉಪನಗರ ರೈಲು ಯೋಜನೆಯಲ್ಲಿ ರಾಜಕೀಯ ಬೇಡ: ಎಂಬಿಪಾ

Mar 17 2024, 01:47 AM IST
ಉಪನಗರ ರೈಲು ಯೋಜನೆ ಅನುಷ್ಠಾನಕ್ಕೆ ರೈಲ್ವೇ ಇಲಾಖೆ ಅಗತ್ಯ ಸಹಕಾರ ನೀಡಬೇಕೆ ವಿನಃ ರಾಜಕೀಯ ಕೆಸರೆರಚಾಟಕ್ಕೆ ಆಸ್ಪದ ಕೊಡಬಾರದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ಮನವಿ ಮಾಡಿದ್ದಾರೆ.

ರೈಲು ಸಂಚಾರ ಅಭಿವೃದ್ಧಿಗೆ ಪೂರಕ: ಕೆ.ವಿರೂಪಾಕ್ಷಪ್ಪ

Mar 15 2024, 01:15 AM IST
ಬಹುನಿರೀಕ್ಷಿತ ಸಿಂಧನೂರಿನಿಂದ ರೈಲು ಸಂಚಾರ ಆರಂಭ ಸಂತಸವಾಗಿದೆ. ಈ ಯೋಜನೆ ಸಿಂಧನೂರುವರೆಗೆ ಪೂರ್ಣಗೊಳ್ಳಲು ಸಂಗಣ್ಣನವರ ಶ್ರಮವಿದೆ. ಜನರ ಬಹುದಿನದ ಕನಸು ನನಸು ಮಾಡಿದ ಪ್ರಧಾನಿ ಮೋದಿ, ಕೇಂದ್ರ ರೈಲ್ವೆ ಸಚಿವರಿಗೆ ಹಾಗೂ ಕೊಪ್ಪಳ ಲೋಕಸಭೆ ಕ್ಷೇತ್ರದ ಸಂಸದ ಸಂಗಣ್ಣ ಕರಡಿಗೆ ಧನ್ಯವಾದ ತಿಳಿಸಿದರು.

ರೈಲು ಮಾರ್ಗ ಲೋಕಾರ್ಪಣೆಯ ಕ್ರೆಡಿಟ್ ಪಡೆಯಲು ಮುಸುಕಿನ ಗುದ್ದಾಟ

Mar 13 2024, 02:12 AM IST
ಉದ್ಘಾಟನೆಗೊಂಡ ತಳಕಲ್-ಲಿಂಗನಬಂಡಿ ನೂತನ ರೈಲು ಮಾರ್ಗಕ್ಕೆ ಯಲಬುರ್ಗಾ-ಕುಕನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಬ್ಯಾನರ್ ಅಳವಡಿಸುವ ಮೂಲಕ ಶುಭಾಶಯ ಕೋರಿದೆ.

ಮಂಗಳೂರಿಂದ ಅಯೋಧ್ಯೆಗೆ ಶೀಘ್ರ ರೈಲು, ವಿಮಾನ ಸಂಚಾರ: ನಳಿನ್‌ ಕುಮಾರ್‌

Mar 13 2024, 02:03 AM IST
ಕಾಸರಗೋಡು ತಿರುವನಂತಪುರ ನಡುವಿನ ರೈಲನ್ನು ಮಂಗಳೂರಿಗೆ ವಿಸ್ತರಣೆ ಮಾಡುವಂತೆ ರೈಲ್ವೆ ಸಚಿವರಿಗೆ ಮೊದಲು ಬೇಡಿಕೆ ಇರಿಸಿದ್ದೆ. ಸಚಿವರು ಮೊದಲು ಮಡಗಾಂವ್‌- ಮಂಗಳೂರು ರೈಲು ಆರಂಭಿಸುತ್ತೇವೆ. ನಂತರ ವಿಸ್ತರಿತ ರೈಲು ನೀಡುತ್ತೇವೆ ಎಂದಿದ್ದರು. ಇದೀಗ ಎರಡನೇ ವಂದೇ ಭಾರತ್‌ ರೈಲು ಮಂಗಳೂರಿಗೆ ಲಭಿಸಿದೆ ಎಂದು ನಳಿನ್‌ ಕುಮಾರ್‌ ಕಟೀಲು ಹೇಳಿದರು.

ದೇಶದ ಮೊದಲ ಆಟೋಮೊಬೈಲ್‌ ಘಟಕದ ರೈಲು ಸೇವೆ ಶುರು

Mar 13 2024, 02:00 AM IST
ದೇಶದ ಮೊದಲ ಆಟೋಮೊಬೈಲ್‌ ಘಟಕದ ರೈಲು ಸೇವೆ ಶುರುವಾಗಿದ್ದು, ಮಾರುತಿ ಕಾರು ಘಟಕದ ಒಳಗೇ ರೈಲು ಮಾರ್ಗನಿರ್ಮಿಸಲಾಗಿದೆ. ಇಲ್ಲಿಂದಲೇ ಕಾರನ್ನು ವ್ಯಾಗನ್‌ಗಳಿಗೆ ಹಾಕಿ ರವಾನೆ ಮಾಡಲಿದ್ದು, ಇದರಿಂದ 3.5 ಕೋಟಿ ಲೀ. ಇಂಧನ ಉಳಿತಾಯವಾಗಲಿದೆ.

ಮೆಟ್ರೋ ಹಳಿ ಬಳಿ ವ್ಯಕ್ತಿ ಓಡಾಟ: 20 ನಿಮಿಷ ರೈಲು ಸಂಚಾರ ಸ್ಥಗಿತ

Mar 13 2024, 02:00 AM IST
ಮೆಟ್ರೋ ಹಳಿಯ ವಯಡಕ್ಟ್‌ ಮೇಲೆ ವ್ಯಕ್ತಿಯೊಬ್ಬನ ಚಲನವಲನ ಕಂಡುಬಂದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್‌ ರೈಲು ಸಂಚಾರ ಸ್ಥಗಿತಗೊಳಿಸಿತು. ಇದರಿಂದ ಸುಮಾರು 20 ನಿಮಿಷ ರೈಲುಗಳಿಲ್ಲದೆ ಪ್ರಯಾಣಿಕರು ಪರಿತಪಿಸಬೇಕಾಯಿತು.

ವಂದೇ ಭಾರತ ರೈಲು ಆರಂಭಕ್ಕೆ ಮೋದಿಗೆ ಸುನೀಲಗೌಡ ಪತ್ರ

Mar 12 2024, 02:04 AM IST
ಬಾಗಲಕೋಟೆ: ಸಂಸದರು ಮತ್ತು ರೈಲ್ವೆ ಸಚಿವರಿಗೆ ಪತ್ರ ಬರೆದರೂ ಸ್ಪಂದಿಸದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಹೊಸದಾಗಿ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು. ಮುಂಬೈ-ಸೊಲ್ಲಾಪುರ ರೈಲನ್ನು ವಿಜಯಪುರವರೆಗೆ ವಿಸ್ತರಿಸುವಂತೆ ಆಗ್ರಹಿಸಿದ್ದಾರೆ.

ಇಂದಿನಿಂದ ಕಲಬುರಗಿ-ಬೆಂಗಳೂರು ವಂದೇ ಭಾರತ್‌ ರೈಲು ಸಂಚಾರ

Mar 12 2024, 02:03 AM IST
ಕಲಬುರಗಿಯ ರೇಲ್ವೆ ಒಡಲಿಗೆ ಭಾರತದ ಅತಿ ವೇಗದ ವಂದೇ ಭಾರತ ರೈಲು ಮಾ. 12 ರ ಮಂಗಳವಾರದಿಂದ ಸೇರ್ಪಡೆಗೊಳ್ಳುತ್ತಿದೆ. ಇದರೊಂದಿಗೆ ಕಲಬುರಗಿ ರೈಲ್ವೆ ಇತಿಹಾಸದಲ್ಲೇ ಹೊಸ ಶಕೆ ಶುರುವಾಗಲಿದೆ.

ಕಲಬುರಗಿ-ಬೆಂಗಳೂರು ಸಾಪ್ತಾಹಿಕ ರೈಲು ಸಂಚಾರ ಆರಂಭ

Mar 10 2024, 01:31 AM IST
ಕಲಬುರಗಿ-ಬೆಂಗಳೂರು (ಬೈಯ್ಯಪ್ಪನಹಳ್ಳಿ) ಮಧ್ಯೆ ಸಂಚರಿಸುವ ಸಾಪ್ತಾಹಿಕ ರೈಲಿಗೆ ಸಂಸದ ಡಾ.ಉಮೇಶ ಜಾಧವ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved