ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಬೆಂಗಳೂರಿನಿಂದ ಪಂಢರಾಪುರಕ್ಕೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೆ ವಲಯವೂ ನಿರ್ಧರಿಸಿದೆ.
ವಂದೇ ಭಾರತ್ ಸೇರಿ ಹಲವು ರೈಲುಗಳ ಪ್ರಯಾಣ ದರ ಪರಿಷ್ಕರಣೆ (ಇಳಿಕೆ) ಕುರಿತು ಚಿಂತನೆ ನಡೆದಿರುವುದಾಗಿ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಬಂಗಾಳದಲ್ಲಿ ಪ್ರಯಾಣಿಕ ರೈಲಿಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದ್ದು, 60ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಸಿಗ್ನಲ್ ವೈಫಲ್ಯದಿಂದ ದುರಂತ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ದುರಂತದಲ್ಲಿ 9ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
ಸೋಮವಾರ ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಗೂಡ್ಸ್ ರೈಲು ಹಿಂಬದಿಯಿಂದ ಡಿಕ್ಕಿ ಹೊಡೆದು ಸಂಭವಿಸಿದ ರೈಲು ಅಪಘಾತಕ್ಕೆ ಸ್ಟೇಷನ್ ಮಾಸ್ಟರ್ ಮಾಡಿದ ಎಡವಟ್ಟು, ಈ ಅಪಘಾತಕ್ಕೆ ಕಾರಣವಾಗಿದೆ ಎಂದು ರೈಲ್ವೆ ಆಂತರಿಕ ದಾಖಲೆಗಳಲ್ಲಿ ಕಂಡುಬಂದಿದೆ.