• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೀದರ್ -ನಾಂದೇಡ್ ರೈಲು ಮಾರ್ಗ ಬೇಗ ಆರಂಬಿಸಿ: ಶಾಸಕ ಪ್ರಭು ಚವ್ಹಾಣ

Aug 03 2024, 12:30 AM IST
ಔರಾದ್ ಶಾಸಕ ಪ್ರಭು ಚವ್ಹಾಣ ಅವರು ದೆಹಲಿಯಲ್ಲಿ ರೈಲ್ವೆ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ದೇಶೀಯ ತಂತ್ರಜ್ಞಾನ ಬಳಿಸಿ ಭಾರತದಲ್ಲಿ ಬುಲೆಟ್‌ ರೈಲು ಅಭಿವೃದ್ಧಿ: ಅಶ್ವಿನಿ ವೈಷ್ಣವ್‌

Aug 01 2024, 12:22 AM IST
: ದೇಶೀಯ ತಂತ್ರಜ್ಞಾನವನ್ನು ಬಳಸಿ ದೇಶದಲ್ಲಿ ಬುಲೆಟ್ ರೈಲುಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಕಾರ್ಯನಿರತವಾಗಿದೆ ಎಂದು ಬುಧವಾರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ತಿಳಿಸಿದರು.

ಮತ್ತೊಂದು ರೈಲು ದುರಂತ: ರೈಲು ಹಳಿತಪ್ಪಿ 2 ಬಲಿ

Jul 31 2024, 01:08 AM IST
ರೈಲು ದುರಂತಗಳ ಸರಣಿ ಮುಂದುವರಿದಿದೆ. ಮಂಗಳವಾರ ಹೌರಾ-ಮುಂಬೈ ಎಕ್ಸ್‌ಪ್ರೆಸ್‌ ರೈಲಿನ 18 ಬೋಗಿಗಳು ಹಳಿ ತಪ್ಪಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿಗೆ ಗಾಯಗಳಾಗಿರುವ ಘಟನೆ ಜಾರ್ಖಂಡ್‌ನ ಸರಾಯ್ಕೆಲಾ- ಖರ್ಸಾವನ್‌ ಜಿಲ್ಲೆಯಲ್ಲಿ ನಡೆದಿದೆ.

ಭೂಕುಸಿತ ಉಂಟಾದ ಕಾರಣ ಆಗಸ್ಟ್ 10ರ ವರೆಗೂ ಮಂಗ್ಳೂರು-ಬೆಂಗ್ಳೂರು ರೈಲು ಸಂಚಾರ ಕಷ್ಟ?

Jul 29 2024, 12:47 AM IST
ಮೈಸೂರು ರೈಲ್ವೆ ವಿಭಾಗದ ಎಡಕುಮೇರಿ ಹಾಗೂ ಕಡಗರವಳ್ಳಿ ನಡುವೆ ಭೂಕುಸಿತ ಉಂಟಾದ ಕಾರಣ ಎಲ್ಲ ರೈಲು ಸಂಚಾರವನ್ನು ಸದ್ಯದ ಮಟ್ಟಿಗೆ ಆ. 4ರ ವರೆಗೆ ರದ್ದುಗೊಳಿಸಲಾಗಿದೆ.

ಆ.3ರಿಂದ ವಂದೇ ಭಾರತ್ ರೈಲು ನಿಲುಗಡೆ

Jul 28 2024, 02:07 AM IST
ರೈಲ್ವೆ ಸಚಿವ ಸೋಮಣ್ಣರಿಂದ ಆನ್‌ಲೈನ್‌ ಮೂಲಕ ಚಾಲನೆ

ಎಡಕುಮೇರಿ- ಕಡಗರವಳ್ಳಿ ನಡುವೆ ಭೂಕುಸಿತ;ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ

Jul 28 2024, 02:03 AM IST
ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ರೈಲ್ವೆ ಎಂಜಿನಿಯರ್‌ಗಳ ತಂಡ ಅಹರ್ನಿಶಿ ಕಾರ್ಯಾಚರಣೆ ನಡೆಸುತ್ತಿದೆ. ಘಾಟಿ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಸತತ ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ವಂದೇ ಭಾರತ್ ರೈಲು ನಿಲ್ಲಿಸಲು ಕರವೇ ಆಗ್ರಹ

Jul 28 2024, 02:03 AM IST
ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ತಂಡ, ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ವಂದೇ ಭಾರತ್‌ ನಿಲುಗಡೆ ರದ್ದತಿಗೆ ಆಕ್ರೋಶ ವ್ಯಕ್ತಪಡಿಸಿದರು.

ದೋಣಿಗಲ್‌ನಲ್ಲಿ ಭೂಕುಸಿತ: ಮಂಗಳೂರು -ಬೆಂಗಳೂರು ರೈಲು ಸಂಚಾರ ಮಾರ್ಗ ಬದಲು

Jul 27 2024, 12:51 AM IST
ಮಂಗಳೂರು - ಬೆಂಗಳೂರು ರೈಲು ಮಾರ್ಗದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ಎಡಕುಮೇರಿ - ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದಲ್ಲಿ ರೈಲು ಹಳಿಯಲ್ಲಿ ಮಣ್ಣು ಕುಸಿತ ಸಂಭವಿಸಿದೆ.

ಉಡುಪಿ: ಲೋಕೊ ಪೈಲಟ್‌ಗಳ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ದುರಂತ

Jul 25 2024, 01:25 AM IST
ಈ ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9.18ಕ್ಕೆ ಪೆರಂಪಳ್ಳಿ ಎಂಬಲ್ಲಿ ಬಳಿ ದೊಡ್ಡ ಮರವೊಂದು ಭಾರಿ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿತ್ತು. ಇದನ್ನು ಈ ಮಾರ್ಗವಾಗಿ ಬರುತ್ತಿದ್ದ ಮತ್ಸ್ಯ‌ಗಂಧ ಎಕ್ಸ್‌ಪ್ರೆಸ್ ರೈಲಿನ ಲೋಕೋಪೈಲಟ್‌ಗಳು ಗಮನಿಸಿದ್ದರು.

ರೈಲ್ವೆ ಬಜೆಟ್‌ನಲ್ಲಿ ಬಹುನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ ₹350 ಕೋಟಿ- ಪಿ.ಸಿ.ಮೋಹನ್‌

Jul 24 2024, 01:25 AM IST
ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ ಬಹುನಿರೀಕ್ಷಿತ ಬೆಂಗಳೂರು ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ₹350 ಕೋಟಿ ತೆಗೆದಿರಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ₹100 ಕೋಟಿ ಕಡಿಮೆ ಹಣವನ್ನು ಈ ಬಾರಿ ನೀಡಲಾಗುತ್ತಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 42
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved