• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಸಂಚಾರ ಶೀಘ್ರ

Sep 01 2025, 02:00 AM IST
ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ನಾಲ್ಕನೇ ರೈಲಿನ ಸಂಚಾರ ಪರೀಕ್ಷೆ ಪ್ರಾರಂಭವಾಗಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಕಾರ್ಯಾಚರಣೆ ಆರಂಭಿಸಲಿದೆ.

2 ಹೊಸ ರೈಲು ಮಾರ್ಗಗಳು ಶೀಘ್ರ ಪೂರ್ಣ

Aug 31 2025, 01:08 AM IST
ರಾಯದುರ್ಗ-ತುಮಕೂರು, ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗಳು ಶೀಘ್ರವಾಗಿ ಪೂರ್ಣಗೊಳ್ಳಲಿವೆ. ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!

Aug 29 2025, 11:11 AM IST

ದೀಪಾವಳಿಗೂ ಮೊದಲೇ ಪುತ್ತೂರು ತಾಲೂಕಿನ ಕೊಡಿಂಬಾಳ ರೈಲು ನಿಲ್ದಾಣದಲ್ಲಿ ಗುರುವಾರ ರಾತ್ರಿ ಚಿಮಣಿ ದೀಪಗಳನ್ನು ಬೆಳಗಲಾಗಿದೆ!

ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!

Aug 25 2025, 10:52 AM IST

ವಿಧಾನ ಪರಿಷತ್ತಿನ ಕಾಂಗ್ರೆಸ್‌ ಸದಸ್ಯ ನಾಗರಾಜ ಯಾದವ್‌ ಮಾತುಗಳೆಂದರೆ ಎಕ್ಸ್‌ಪ್ರೆಸ್‌ ರೈಲಿನಂತೆ, ನಾನ್‌ಸ್ಟಾಪ್‌. ಕೆಲವು ಸಾರಿ ಬುಲೆಟ್‌ ಟ್ರೈನ್‌ ಎಂದರೂ ತಪ್ಪಾಗಲಾರದು.

ತುಮಕೂರು ಬೆಂಗಳೂರು ನಡುವೆ 4 ಪಥ ರೈಲು

Aug 24 2025, 02:00 AM IST
ಚನ್ನೈ- ಬೆಂಗಳೂರು ರೋಡ್ ಕಾರಿಡಾರ್‌ನಂತೆ ತುಮಕೂರು-ಬೆಂಗಳೂರು ರೈಲ್ವೆ ಕಾರಿಡಾರ್ ಸಹ ಕೈಗೊಳ್ಳಲಾಗುತ್ತದೆ. ಈಗಾಗಲೇ ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲ್ವೆ ಹಳಿ ನಿರ್ಮಾಣಕ್ಕೆ ಸರ್ವೆ ಆಗಿದ್ದು, ಡಿಪಿಆರ್ ಆಗಬೇಕಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.

ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ

Aug 22 2025, 02:00 AM IST
ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆ ಎಸ್‌ಎಸ್‌ಎಸ್ ಹುಬ್ಬಳ್ಳಿ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹಾಗೂ ಬೆಂಗಳೂರು-ಮಡ್ಗಾಂವ್‌ ಜಂಕ್ಷನ್‌-ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ನಡುವೆ ತಲಾ ಒಂದು ಟ್ರಿಪ್ ವಿಶೇಷ ರೈಲು ಸಂಚಾರ ಪ್ರಾರಂಭಿಸಲಿದೆ.

ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ

Aug 18 2025, 12:02 AM IST
ರೈಲ್ವೆ ಹಳಿಗಳ ನಡುವೆ ಸೌರಫಲಕ ಅಳವಡಿಸಿ ವಿದ್ಯುತ್‌ ಉತ್ಪಾದಿಸುವ ಯೋಜನೆಯೊಂದನ್ನು ಭಾರತೀಯ ರೈಲ್ವೆ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ.

ತುಮಕೂರು-ಬೆಂಗಳೂರು ನಡುವೆ ೪ ರೈಲು ಮಾರ್ಗ

Aug 18 2025, 12:00 AM IST
ಬೆಳೆಯುತ್ತಿರುವ ತುಮಕೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶ, ರೈಲು ಪ್ರಮಾಣ ಅವಲಂಬನೆ ಹೆಚ್ಚಾಗುವ ಭವಿಷ್ಯದ ದೃಷ್ಟಿಯಿಂದ ತುಮಕೂರು-ಬೆಂಗಳೂರು ನಡುವೆ ನಾಲ್ಕು ರೈಲು ಮಾರ್ಗ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಹೆಚ್ಚುವರಿ ರೈಲುಗಳ ಸೇವೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಭಾರಿ ಮಳೆಯಿಂದ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು ಸಂಚಾರ ವ್ಯತ್ಯಯ

Aug 17 2025, 03:15 AM IST
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಹಾಗೂ ಸಕಲೇಶಪುರ ನಿಲ್ದಾಣದ ನಡುವಿನ ಘಾಟ್ ಪ್ರದೇಶದ ರೈಲು ಮಾರ್ಗದ ಮೂರು ಕಡೆಗಳಲ್ಲಿ ಶನಿವಾರ ಭೂ ಕುಸಿತ ಸಂಭವಿಸಿ, ರೈಲು ಸಂಚಾರದಲ್ಲಿ ವ್ಯತ್ಯ ಉಂಟಾಗಿದೆ.

ಮೆಟ್ರೋ ಹಳದಿ ಮಾರ್ಗಕ್ಕೆ ಶೀಘ್ರವೇ 4ನೇ ರೈಲು! ಇಲ್ಲಿ ಹೆಚ್ಚು ಹೊತ್ತು ಇದ್ರೆ ದಂಡ!

Aug 14 2025, 01:00 AM IST
ಹಳದಿ ಮಾರ್ಗಕ್ಕೆ ಶೀಘ್ರವೇ ನಾಲ್ಕನೇ ರೈಲು ಸೆಪ್ಟೆಂಬರ್‌ ಮೊದಲ ವಾರದಲ್ಲಿ ಸೇರ್ಪಡೆಯಾಗುತ್ತಿದ್ದು, ಅಕ್ಟೋಬರ್‌ ಬಳಿಕ ಪ್ರತಿ ತಿಂಗಳಿಗೆ 2 ರೈಲುಗಳು ಬರಲಿದ್ದು, ಈಗಿನ ಕಾಯುವಿಕೆ ಅವಧಿ ತಗ್ಗಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 42
  • next >

More Trending News

Top Stories
ಸಿಎಂ ಪುತ್ರನ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ
ವಿದೇಶದಿಂದ ಪ್ರತಿಭೆಗಳ ಮರಳಿ ಕರೆತರಲು ಕರ್ನಾಟಕ ರೀತಿ ಸ್ಕಿಂ
ಆಳಂದ 1 ಮತ ಡಿಲೀಟ್‌ಗೆ ₹80 ಬೆಲೆ!
ಇರುಮುಡಿ ಹೊತ್ತು ಅಯ್ಯಪ್ಪನದರ್ಶನ ಪಡೆದ ದ್ರೌಪದಿ ಮುರ್ಮು
ಧರ್ಮಸ್ಥಳ ಬುರುಡೆ ಕೇಸ್‌ ತನಿಖೆ ವಾರದಲ್ಲಿ ಅಂತ್ಯ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved